nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು

    May 18, 2026

    ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ

    May 18, 2026

    ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ

    May 18, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
    • ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
    • ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
    • ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ
    • ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ–ವಿಜ್ಞಾನ್ ವಿವಿ ಶೈಕ್ಷಣಿಕ ಒಡಂಬಡಿಕೆ
    ತುಮಕೂರು January 1, 2025

    ತುಮಕೂರು ವಿವಿ–ವಿಜ್ಞಾನ್ ವಿವಿ ಶೈಕ್ಷಣಿಕ ಒಡಂಬಡಿಕೆ

    By adminJanuary 1, 2025No Comments1 Min Read
    tumakuru vv

    ತುಮಕೂರು: ವಿಶ್ವವಿದ್ಯಾನಿಲಯವು ಆಂಧ್ರ ಪ್ರದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ‘ವಿಜ್ಞಾನ್ ವಿಶ್ವವಿದ್ಯಾನಿಲಯ’ದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದೆ.

    ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್‌ ಜಮ್ ಹಾಗೂ ವಿಜ್ಞಾನ್ ವಿವಿಯ ಕುಲಸಚಿವ ಪ್ರೊ.ನಾಗಭೂಷಣ್ ಈ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದ್ದು, ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ್ ವಿವಿಯ ಡೀನ್ ಪ್ರೊ.ರಾಮಾರಾವ್, ಕೈಗಾರಿಕೋದ್ಯಮಿ ಡಾ.ಎಚ್.ಜಿ. ಚಂದ್ರಶೇಖರ್ ಉಪಸ್ಥಿತರಿದ್ದರು.


    Provided by
    Provided by

    ಈ ಒಡಂಬಡಿಕೆಯ ಪ್ರಕಾರ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಪರಸ್ಪರ ಸಹಯೋಗದಲ್ಲಿ ನಡೆಸುವ ಉದ್ದೇಶ ಹೊಂದಲಾಗಿದೆ. ಬಹುಶಿಸ್ತಿನ ಶಿಕ್ಷಣ, ಸಂಶೋಧನೆ, ಪಠ್ಯಕ್ರಮ ವಿನ್ಯಾಸ ಮತ್ತು ಪರಿಷ್ಕರಣೆ, ಮೂಲ ಸೌಕರ್ಯಗಳನ್ನು ಒದಗಿಸುವುದು, ಜಂಟಿ ಪ್ರಕಟಣೆಗಳು, ಪೇಟೆಂಟ್‌ ಗಳು, ಯೋಜನೆಗಳನ್ನು ರೂಪಿಸಿವುದು, ಎರಡೂ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ಒದಗಿಸುವುದು, ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್  ಮತ್ತು ಇಂಟರ್ನ್ಶಿಪ್‌ಗೆ ಮಾರ್ಗದರ್ಶನ ಹಾಗೂ ಸಹಕಾರ, ಸಂಶೋಧನಾಕಾರ್ಯಕ್ಕಾಗಿ ಪ್ರಯೋಗಾಲಯ ಸೌಲಭ್ಯ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಒಡಂಬಡಿಕೆಯ ಭಾಗವಾಗಿದೆ.

    ಹಾಗೆಯೇ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಮ್ಮೇಳನಗಳು, ಸೆಮಿನಾರ್‌ ಗಳು, ವಿಚಾರ ಸಂಕಿರಣಗಳು, ಕಾರ್ಯಾಗಾರಗಳು, ಸಾಮಾಜಿಕ ಸಂಬಂಧಿತ ಕಾರ್ಯಕ್ರಮಗಳನ್ನು ಆಯಾ ಸಂಸ್ಥೆಯ ಮಾನದಂಡಗಳ ಪ್ರಕಾರ ಜಂಟಿಯಾಗಿ ಆಯೋಜಿಸಲು ಪರಸ್ಪರ ಬೆಂಬಲವನ್ನು ನೀಡಲು ಈ ಒಡಂಬಡಿಕೆಯು ಸಹಕಾರಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು

    May 18, 2026

    ಮಧುಗಿರಿ: ಆರು ಜನರ ಗುಂಪೊಂದು ತೋಟದ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಚಾಕು ತೋರಿಸಿ ಕೇಬಲ್ ಹಾಗೂ ಮೋಟಾರು ಪೈಪುಗಳನ್ನು ಕಳವು…

    ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ

    May 18, 2026

    ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ

    May 18, 2026

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.