nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು

    December 15, 2025

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    December 15, 2025

    ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ

    December 15, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು
    • 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ
    • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ
    • ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ-2025:  ಶಿಕ್ಷಕರಿಂದ 4 ತಂಡ ಮಕ್ಕಳಿಗೆ 15 ಆಟ..!
    • ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರದ ಅಂತಿಮ ಯಾತ್ರೆ
    • ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಫೆಬ್ರವರಿ 1ರಂದು  ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
    ತುರುವೇಕೆರೆ January 16, 2024

    ತುರುವೇಕೆರೆ: ಫೆಬ್ರವರಿ 1ರಂದು  ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

    By adminJanuary 16, 2024No Comments2 Mins Read
    turuvekere news

    ತುರುವೇಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ, ಫೆಬ್ರವರಿ 1ರಂದು  ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯು ತುರುವೇಕೆರೆಯ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತುರುವೇಕೆರೆ ಕ್ಷೇತ್ರ ಯೋಜನಾಧಿಕಾರಿ ಯಶೋಧರ್ ರವರು ಹೇಳಿದರು.

    ತುರುವೇಕೆರೆ ಪಟ್ಟಣದ ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ, ತಾಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ, ಕ್ಷೇತ್ರ ಯೋಜನಾಧಿಕಾರಿ ಯಶೋಧರ್, ನೇತೃತ್ವದಲ್ಲಿ ಕರೆದ   ಜಂಟಿ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.


    Provided by
    Provided by

    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ 2011ನೇ ವರ್ಷದಲ್ಲಿ ಪ್ರಾರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಸಂಘಟನೆ, ಸೌಲಭ್ಯ ವಂಚಿತರ ಸಬಲೀಕರಣ ಹಾಗೂ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಗ್ರಾಮೀಣರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಾ ಬಂದಿದೆ , ಜೊತೆಗೆ ಈ ಯೋಜನೆಯು ಶಿಸ್ತು ,ನೈತಿಕ ಮೌಲ್ಯಗಳು, ಜನರಲ್ಲಿ ಧಾರ್ಮಿಕ, ಜಾಗೃತಿ ಮೂಡಿಸುವ ವಿವಿಧ  ಧ್ಯೇಯೋದ್ದೇಶಗಳನ್ನು ಹೊಂದಿದ್ದು, ಈ ಯೋಜನೆಯ ಕನಸುಗಾರರು ಮತ್ತು ಮಾರ್ಗದರ್ಶಕರು ಆದ ಪೂಜ್ಯಶ್ರೀ ಡಿ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ,  ಗ್ರಾಮೀಣ ಪ್ರದೇಶದ ಕೃಷಿಕರಿಗೆ, ಮಹಿಳೆಯರಿಗೆ, ಯುವಕ, ಯುವತಿಯರಿಗೆ, ದುಶ್ಚಟಗಳಿಂದ ಬಳಲುತಿರುವ ಜನರಿಗೆ, ದುಡಿಯಲು ಸಾಮರ್ಥ್ಯವಿಲ್ಲದವರಿಗೂ ಕೂಡ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಸಹಕಾರಿಯಾಗಿದೆ ಎಂದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಈ ಯೋಜನೆಗಳಾದ ಜನಸಂಘಟನೆ, ಪ್ರಗತಿ ಬಂದು ಸಂಘಟನೆ, ಸ್ವಸಹಾಯ ಸಂಘ, ಮಹಿಳಾ ಜ್ಞಾನವಿಕಾಸ, ಪ್ರಗತಿ ನಿಧಿ, ಸಂಪೂರ್ಣ ಸುರಕ್ಷಾ, ಆರೋಗ್ಯ ರಕ್ಷಾ, ಪ್ರಗತಿ ರಕ್ಷಾ ಕವಚ, ಮಾಶಾಸನ, ಸುಜ್ಞಾನ ನಿಧಿ ಶಿಷ್ಯ ವೇತನ, ಜನಮಂಗಲ,  ಸಾಮಾನ್ಯ ಸೇವಾ ಕೇಂದ್ರ, ಹೀಗೆ ಹಲವಾರು ಯೋಜನೆಗಳಿಂದ 67,17,32,725 ಕೋಟಿ ರೂ, ಈ ಭಾಗದಲ್ಲಿರುವ ಸಂಘದ ಸದಸ್ಯರ ವಿವಿಧ ಬೇಡಿಕೆಗಳಿಗೆ ಅನುಗುಣವಾಗಿ ಇಸವಿ1995-96 ರಲ್ಲಿ ತಾಲೂಕಿನಲ್ಲಿ ಪ್ರಗತಿ ನಿಧಿ ಕಾರ್ಯಕ್ರಮ ಪ್ರಾರಂಭವಾಗಿದ್ದು,ಇಂದಿನವರೆಗೂ ಈ ಯೋಜನೆಯಡಿ ವಿವಿಧ ಮಾದರಿಯ ಸಂಘದ ಸದಸ್ಯರುಗಳಿಗೆ ಪ್ರಗತಿ ನಿಧಿ ನೀಡಲಾಗಿದೆ  ಎಂದರು.

    ಪ್ರಗತಿ ನಿಧಿ ಯೋಜನೆಯಡಿ 26 ಸಾವಿರಕ್ಕೂ ಹೆಚ್ಚು ಸದಸ್ಯರು ಇದರ ಫಲಾನುಭವಿಗಳಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಅನೇಕ ಸೇವೆಗಳನ್ನು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ನೀಡಲಾಗುವುದು ಎಂದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು

    December 15, 2025

    ಸರಗೂರು:  ನಮ್ಮ ನಡೆ–ನುಡಿಗಳೆ ನಮ್ಮ ಧರ್ಮವನ್ನು ಹೇಳುತ್ತಿವೆ. ಅದನ್ನು ಅರ್ಥ ಮಾಡಿಕೊಂಡು ಸಮಾಜದಲ್ಲಿ ನುಡಿದು ನಡೆಯಬೇಕು. ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ.…

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    December 15, 2025

    ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ

    December 15, 2025

    ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ-2025:  ಶಿಕ್ಷಕರಿಂದ 4 ತಂಡ ಮಕ್ಕಳಿಗೆ 15 ಆಟ..!

    December 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.