nammatumakuru

    Subscribe to Updates

    Get the latest creative news from FooBar about art, design and business.

    What's Hot

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ

    November 28, 2025

    ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ

    November 28, 2025
    Facebook Twitter Instagram
    ಟ್ರೆಂಡಿಂಗ್
    • 8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು
    • ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ
    • ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ
    • ಹುಳಿಯಾರು: ಡಿ.1ರಿಂದ ಹಾಲು ಕರೆಯುವ ಸ್ಪರ್ಧೆ
    • ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ
    • 2028ರ ಎಚ್.ಡಿ.ಕೋಟೆ ವಿಧಾನಸಭಾ ಚುನಾವಣೆ: ಜೆಡಿಎಸ್ ನಿಂದ ಹಿನಕಲ್ ಕೆಂಪನಾಯಕ ಟಿಕೆಟ್ ಆಕಾಂಕ್ಷಿ
    • ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ
    • LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನು ಕಾಯಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ಆಘಾತಕ್ಕೆ ಬಲಿ!
    ಪಾವಗಡ August 17, 2024

    ಜಮೀನು ಕಾಯಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ಆಘಾತಕ್ಕೆ ಬಲಿ!

    By adminAugust 17, 2024No Comments1 Min Read
    pavagada

    ಪಾವಗಡ: ವಿದ್ಯುತ್ ಆಘಾತದಿಂದ ಇಬ್ಬರು ಯುವಕರು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿದೆ.

    ಅನಿಲ್ ಕುಮಾರ್(29), ಪುಟ್ಟರಾಜು(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ರೈತಾಪಿವರ್ಗದವರಾಗಿದ್ದಾರೆ.


    Provided by
    Provided by

    ಸುಮಾರು 3 ಎಕರೆ ಜಮೀನಿನಲ್ಲಿ ಇವರು ಶೇಂಗಾ ಬಿತ್ತನೆ ಮಾಡಿದ್ದರು. ಕಾಡು ಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಪ್ರತಿನಿತ್ಯ ಹೊಲಕ್ಕೆ ಬಂದು ನೀರು ಹಾಯಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಹೊಲಕ್ಕೆ ಬಂದಿದ್ದರು. ರಾತ್ರಿ ವಿಪರೀತ ಮಳೆ ಕೂಡ ಇತ್ತು. ಬೆಳಗ್ಗಿನ ವೇಳೆ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

    ಹೊಲಕ್ಕೆ ತಂತಿಬೇಲಿ ಕಟ್ಟಿದ್ದರು. ಆದರೆ ವಿದ್ಯುತ್ ಸಂಪರ್ಕಕೊಟ್ಟಿರಲಿಲ್ಲ, ಈ ಹುಡುಗರು ನಮಗೆ ಗೊತ್ತಿಲ್ಲದೆ ವಿದ್ಯುತ್ ಸಂಪರ್ಕ ಕೊಟ್ಟಿದ್ದರೋ ಗೊತ್ತಿಲ್ಲ ಅಂತ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

    ಘಟನೆಯ ಮಾಹಿತಿ ತಿಳಿದು ಕೂಡಲೇ ಪಾವಗಡ ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಮುಖ್ಯಪೇದೆ ಸಿದ್ದೇಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿ ಅನಾಹುತದ ಮಾಹಿತಿ ಪಡೆದಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    ಪಾವಗಡ: ತುಮಕೂರು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ…

    ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ

    November 28, 2025

    ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ

    November 28, 2025

    ಹುಳಿಯಾರು: ಡಿ.1ರಿಂದ ಹಾಲು ಕರೆಯುವ ಸ್ಪರ್ಧೆ

    November 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.