nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಘಾತದಲ್ಲಿ ಮಡಿದ ಸಂತ್ರಸ್ತೆ ಸಹೋದರಿಗೆ ಬೆಂಗಳೂರು ವಿವಿ ವತಿಯಿಂದ ಉಚಿತ ಶಿಕ್ಷಣ
    ರಾಜ್ಯ ಸುದ್ದಿ November 2, 2022

    ಅಪಘಾತದಲ್ಲಿ ಮಡಿದ ಸಂತ್ರಸ್ತೆ ಸಹೋದರಿಗೆ ಬೆಂಗಳೂರು ವಿವಿ ವತಿಯಿಂದ ಉಚಿತ ಶಿಕ್ಷಣ

    By adminNovember 2, 2022No Comments1 Min Read
    bangalore

    Provided by
    Provided by

    ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟ ಶಿಲ್ಪಶ್ರೀ ಎಂಬ ಹೆಸರಿನ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿನಿಯ ತಂಗಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಶಿಕ್ಷಣವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

    ಪ್ರಸ್ತುತ ಪದವಿ ಓದುತ್ತಿರುವ ಮೃತ ಶಿಲ್ಪಶ್ರೀ ಅವರ ಸಹೋದರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಉಚಿತವಾಗಿ ಸ್ನಾತಕೋತ್ತರ ಪದವಿ ಶಿಕ್ಷಣ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಂದ ಒಂದು ದಿನದ ವೇತನವನ್ನು ಸಂತ್ರಸ್ತೆಯ ಕುಟುಂಬಸ್ಥರಿಗೆ ಹಣಕಾಸಿನ ನೆರವನ್ನು ನೀಡಲು ಸಿಂಡಿಕೇಟ್ ನಿರ್ಧರಿಸಲಾಗಿದೆ.

    ಈ ಸಂಬಂಧ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಲಾದ ಡಾ. ಜಯಕರ ಎಸ್.ಎಂ. ಅವರು, “ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನವನ್ನು ನೀಡುವುದು ಕಡ್ಡಾಯವಲ್ಲ. ನಾವು ಎಲ್ಲರಲ್ಲಿಯೂ ಮನವಿ ಮಾಡುತ್ತೇವೆ. ಯಾರಿಗೆ ಒಂದು ದಿನದ ವೇತನ ನೀಡುವುದು ಇಷ್ಟವೋ ಅವರು ನೀಡಬಹುದು. ಸಿಂಡಿಕೇಟ್‌ ನ ಎಲ್ಲಾ ಸದಸ್ಯರೂ ಸಹ ಈ ಉದ್ದೇಶಕ್ಕಾಗಿ ತಮ್ಮ ಸಭಾ ಭತ್ಯೆಯನ್ನು ದಾನ ನೀಡುತ್ತಿದ್ದಾರೆ,” ಎಂದು ತಿಳಿಸಿದರು.

    ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬದವರಿಗೆ ರೂ.1.5 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಸಿಂಡಿಕೇಟ್ ಸದಸ್ಯರು ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಷ್ಟು ದೊಡ್ಡ ಮೊತ್ತ ಪರಿಹಾರವಾಗಿ ನೀಡುವುದಕ್ಕೆ ವಿಶ್ವವಿದ್ಯಾಲಯದಲ್ಲಿ ಅವಕಾಶವಿಲ್ಲ ಎಂದು ಮನವೊಲಿಸಿದರು, ಎಂದು ಜಯಕರ ಅವರು ಮಾಹಿತಿ ನೀಡಿದ್ದಾರೆ.


    Provided by
    Provided by

    ಈ ನಡುವೆ, ವಿಶ್ವವಿದ್ಯಾಲಯವು ಶಿಲ್ಪಶ್ರೀ ಅವರ ಕುಟುಂಬಕ್ಕೆ ಪರಿಹಾರ ನೀಡಲು ವಿಶೇಷ ಅನುಮತಿಯನ್ನು ಕೋರಿ ಉನ್ನತ ಶಿಕ್ಷಣ ಇಲಾಖೆಗೆ ಬರೆಯಲಿದೆ.

    ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಓದುತ್ತಿದ್ದ ಶಿಲ್ಪಶ್ರೀ ಎಂಬ ವಿದ್ಯಾರ್ಥಿನಿ ಅಕ್ಟೋಬರ್ 13ರಂದು ಬಿಎಂಟಿಸಿ ಬಸ್ ಅಡಿ ಸಿಲುಕಿ ಮೃತಪಟ್ಟಿದ್ದರು. ಅದಾದ ನಂತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆಗಳು ನಡೆದವು. 13 ದಿನಗಳು ಆಸ್ಪತ್ರೆಯಲ್ಲಿದ್ದ ಶಿಲ್ಪಶ್ರೀ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.