nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ

    December 13, 2025

    ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ

    December 13, 2025

    ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ

    December 12, 2025
    Facebook Twitter Instagram
    ಟ್ರೆಂಡಿಂಗ್
    • ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ
    • ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ
    • ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ
    • ಬೀದರ್: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ
    • ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ
    • ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ
    • ಲಂಚ  ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಕಾಯಕ್ತರ ಬಲೆಗೆ!
    • ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಶ್ರೀಗಳ ಜನ್ಮದಿನ, ಯುಗಾದಿ ಅಂಗವಾಗಿ ಹೆಲ್ಪ್ ಸೊಸೈಟಿ ದಿನಸಿ ಕಿಟ್ ವಿತರಣೆ
    ಪಾವಗಡ April 2, 2022

    ಸಿದ್ದಗಂಗಾ ಶ್ರೀಗಳ ಜನ್ಮದಿನ, ಯುಗಾದಿ ಅಂಗವಾಗಿ ಹೆಲ್ಪ್ ಸೊಸೈಟಿ ದಿನಸಿ ಕಿಟ್ ವಿತರಣೆ

    By adminApril 2, 2022No Comments1 Min Read
    dinasikit

    ಪಾವಗಡ: ಅಸಂಘಟಿತ ಕಾರ್ಮಿಕರ ಶ್ರೇಯಸ್ಸಿಗೆ ಹೆಲ್ಪ್ ಸೊಸೈಟಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸರ್ಕಾರಿ ಆಸ್ಪತ್ರೆ ಮೂಳೆ ರೋಗ ತಜ್ಞರಾದ ಡಾ.ರಮೇಶ್ ತಿಳಿಸಿದರು.

    ಸಿದ್ದಗಂಗಾ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 115 ನೇ ಜನುಮ ದಿನದ ಅಂಗವಾಗಿ ಹಾಗೂ ಯುಗಾದಿ ಹಬ್ಬದ ಉಡುಗೊರೆಯಾಗಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ವರ್ಗಾವಾದ ಬಡಗಿ ಕಾರ್ಮಿಕರು, ಚಲನ ಚಿತ್ರ ಮಂದಿರ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಿ ಮಾತನಾಡಿದರು.


    Provided by
    Provided by

    ಈ ಸಂದರ್ಭದಲ್ಲಿ ಶಕ್ತಿ ಕ್ಲಿನಿಕ್ ವೈದ್ಯರಾದ ಶಕ್ತಿ ಮೇಡಂ ರವರು ಮಾತನಾಡುತ್ತಾ ಕಾಯಕ ಯೋಗಿ,ತ್ರಿವಿದ ದಾಸೋಹಿ,ಆದುನಿಕ ಬಸವಣ್ಣ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನುಮ ದಿನಕ್ಕೆ ಹೆಲ್ಪ್ ಸೊಸೈಟಿ ಸಂಸ್ಥೆ ಅಸಂಘಟಿ ತ ಕಾರ್ಮಿಕರನ್ನು ಗುರುತಿಸಿ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸುತ್ತಿರುವುದು ಅಭಿನಂದನಿಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಶ್ರೀಮತಿ ಸಂದ್ಯಾ ಮಾನಂ ಶಶಿಕಿರಣ್,ಕಾರ್ಮಿಕ ಸಂಘಟನೆಯ ನಜೀರ್, ಅಲ್ಲಾಬಕ್ಷ, ಸಾಯಿ ಕುಮಾರ್, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಗೌತಮ್, ಶ್ರೀಕಾಂತ್ ವೀರ, ರಾಜು, ವೆಂಕಟೇಶ್ ನಾಯಕ್,, ಹಾಜರಿದ್ದರು.

    ವರದಿ:  ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ

    December 13, 2025

    ಮಂಡ್ಯ : ಸಕ್ಕರೆಯ ನಾಡು ಮಂಡ್ಯ ನಗರ ಪ್ರವೇಶಿಸುತ್ತಿದ್ದಂತೆಯೇ ಹಸಿರಿನಿಂದ ಕಂಗೊಳಿಸುವ ಸುಂದರವಾದ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಉದ್ಯಾನವನವನ್ನು…

    ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ

    December 13, 2025

    ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ

    December 12, 2025

    ಬೀದರ್: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

    December 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.