nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    • ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್
    • ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ
    ಕೊರಟಗೆರೆ August 6, 2022

    ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ

    By adminAugust 6, 2022No Comments1 Min Read
    koratagere

    ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಕ್ಕಿ ಹರಿಯುವ ನೀರಿನಲ್ಲಿ ಯುವಕರ ಮೋಜು ಮಸ್ತಿ ಮಾಡುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದ್ದು,  ನೋಡ ನೋಡುತ್ತಲೇ ತಂದೆ ಮಗ ನೀರಲ್ಲಿ ಕೊಚ್ಚಿ ಹೋದ ವಿಡಿಯೋ ವೈರಲ್ ಆಗಿದೆ.

    ನೀರಿನಲ್ಲಿ ಆಟವಾಡಲು ಹೋದ ಯುವಕ ಮತ್ತು ಬಾಲಕ ಇಬ್ಬರು ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಕೆರೆಯಲ್ಲಿ ನಡೆದಿದೆ.


    Provided by
    Provided by

    ಸ್ಥಳದಲ್ಲೇ ಇದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲೂಕಿನ ಗೂಳೂರು ಕೆರೆಯಲ್ಲಿ ನಡೆದಿದೆ.

    ಇನ್ನಾದರೂ ಸ್ಥಳೀಯ ಜಿಲ್ಲಾಡಳಿತ ಎಚ್ಚೆತ್ತು ಕೊಂಡು ತುಂಬಿ ಹರಿಯುತ್ತಿರುವ ಕೆರೆಗಳಿಗೆ ಭದ್ರತೆ ನಿಯೋಜನೆ ಮಾಡುತ್ತದೆಯಾ ನೋಡಬೇಕಿದೆ. ಜೊತೆಗೆ ಸಾರ್ವಜನಿಕರು ಕೂಡ ಜವಾಬ್ದಾರಿಯುತವಾಗಿ ವರ್ತಿಸಬೇಕಿದೆ. ಹರಿಯುವ ನೀರಿನಲ್ಲಿ ಆಟವಾಡುವುದು, ಹುಚ್ಚಾಟ ಆಡುವುದು ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ತುಮಕೂರು: ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಯಾಂತ್ರಿಕ ವಿಭಾಗದ ವತಿಯಿಂದ ಮೊಮೆಂಟಮ್–2026 (ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿಗಳ ತಾಂತ್ರಿಕ ವಿಚಾರ ಸಂಕಿರಣ)…

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ

    May 2, 2026

    ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.