nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು
    ರಾಜ್ಯ ಸುದ್ದಿ December 30, 2024

    ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು

    By adminDecember 30, 2024No Comments2 Mins Read
    abhinava charukirthy

    ಹುಕ್ಕೇರಿ: ಮಾನವ ಲೋಕ ಕಲ್ಯಾಣಕ್ಕಾಗಿ ಹಾಗೂ ಮತ್ತೊಬ್ಬರ ಒಳಿತಿಗಾಗಿ ಪರೋಪಕರ ಗುಣ ಬೆಳೆಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರಿಂದು ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹುಲ್ಲೊಳಿಯಲ್ಲಿ ಅರಿಹಂತ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.


    Provided by
    Provided by

    ಜೈನ ಧರ್ಮದಲ್ಲಿನ ಪ್ರತಿಯೊಬ್ಬರೂ ಪರೋಪಕಾರ ಭಾವನೆ ಬೆಳೆಸಿಕೊಳ್ಳಬೇಕು. ಇದರಿಂದ ಧರ್ಮದ ಪ್ರಭಾವನೆ ಸಾಧ್ಯವಾಗಲಿದೆ, ಶಾಂತಿ ,ಅಹಿಂಸೆ , ಸಂಸ್ಕೃತಿ, ಸಂಸ್ಕಾರ ಗಳು ಅತಿ ಅಗತ್ಯ, ಮತ್ತೊಬ್ಬರ ಒಳಿತಿಗಾಗಿ ,ಲೋಕಕಲ್ಯಾಣಕ್ಕಾಗಿ ಜೀವನ ಸಾರ್ಥಕವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ 10 ಗ್ರಾಂಗಳ ಬೆಳ್ಳಿ ನಾಣ್ಯ ವಿತರಿಸಿದರು.

    ಮಾಜಿ ಸಂಸದ ರಮೇಶ್ ಕತ್ತಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶ ತರವಲ್ಲ, ಸಮಾಜಮುಖಿ ಕಾರ್ಯದಿಂದ ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಅವರು, ಗ್ರಾಮೀಣ ಭಾಗದ ಬಡ ಜನರ, ಕೂಲಿ ಕಾರ್ಮಿಕರ, ವ್ಯಾಪಾರಸ್ಥರಿಗೆ , ಆರ್ಥಿಕ ನೆರವು ನೀಡುವ ಸಹಕಾರ ಬ್ಯಾಂಕ್ ಗಳ ಉದ್ದೇಶ ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಅಭಿನವ ಮಂಜುನಾಥ ಸ್ವಾಮಿಗಳು ಪಾವನ ಸ್ವಾಮೀಜಿ ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ಬಿ.ಬಿ.ಚೌಗುಲ, ಉಪಾಧ್ಯಕ್ಷ ಬಾಹುಬಲಿ ನಾಗನೂರಿ ,ವ್ಯವಸ್ಥಾಪಕ ಆನಂದ ಚೌಗಲ, ಮಹಾವೀರ್ ನೀಲಜಗಿ, ಉತ್ತಮ್ ಪಾಟೀಲ್, ವಿನೋದ್ ದೊಡ್ಡಣ್ಣನವರ್, ಪಾರಿಸ್ ಉಗಾರಿ, ಪ್ರಕಾಶ್ ಪಾಟೀಲ್, ಗಜಾನನ ಕೋಳ್ಳಿ , ವಿಭಾಗೀಯ ಅಧಿಕಾರಿ ಬಸವರಾಜ ಪಾಟೀಲ್, ಲೇಕ್ಕ ಪರಿಶೋಧಕ ಎಸ್.ಬಿ ಲಥೈ, ಜಿನ್ನಪ್ಪ ಅಸ್ಕಿ, ನಿರ್ದೇಶಕರಾದ ರವೀಂದ್ರ ಚೌಗಲ, ಜಯಪಾಲ ಚೌಗಲ,ರಾಮಣ್ಣ ಗೋಟಾರಿ ,ಜಿನ್ನಪ್ಪ ಸಪ್ತಸಾಗರ, ಅಶೋಕ್ ಚೌಗಲ ,ಪ್ರಕಾಶ್ ಚೌಗುಲ, ಬಾಬು ಅಕ್ಕಿ ವಾಟೆ, ಸುಮತಿ ಚೌಗಲ , ಮಾಯಪ್ಪ ಹೊಳ್ಳಪ್ಪ ಗೋಳ, ಶೃತಿ ಪಾಟೀಲ್ ಬಸವರಾಜ ಪಾಟೀಲ್ ಬಾಳಪ್ಪ ಸಂಕೇಶ್ವರಿ ಅರುಣ್ ಚೌಗಲ ಇತರರು ಉಪಸ್ಥಿತರಿದ್ದರು .

    ಜಿ.ಎಸ್.ಚೌಗಲ ಸ್ವಾಗತಿಸಿದರು. ರಾಜೇಂದ್ರ ಸಂಗಾಲೆ ,ಆಶಾ ಯಮಕನಮರಡಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಪಿ.ಆರ್. ಚೌಗಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

    January 26, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.