nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು
    ರಾಜ್ಯ ಸುದ್ದಿ December 30, 2024

    ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು

    By adminDecember 30, 2024No Comments2 Mins Read
    abhinava charukirthy

    ಹುಕ್ಕೇರಿ: ಮಾನವ ಲೋಕ ಕಲ್ಯಾಣಕ್ಕಾಗಿ ಹಾಗೂ ಮತ್ತೊಬ್ಬರ ಒಳಿತಿಗಾಗಿ ಪರೋಪಕರ ಗುಣ ಬೆಳೆಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರಿಂದು ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹುಲ್ಲೊಳಿಯಲ್ಲಿ ಅರಿಹಂತ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

    ಜೈನ ಧರ್ಮದಲ್ಲಿನ ಪ್ರತಿಯೊಬ್ಬರೂ ಪರೋಪಕಾರ ಭಾವನೆ ಬೆಳೆಸಿಕೊಳ್ಳಬೇಕು. ಇದರಿಂದ ಧರ್ಮದ ಪ್ರಭಾವನೆ ಸಾಧ್ಯವಾಗಲಿದೆ, ಶಾಂತಿ ,ಅಹಿಂಸೆ , ಸಂಸ್ಕೃತಿ, ಸಂಸ್ಕಾರ ಗಳು ಅತಿ ಅಗತ್ಯ, ಮತ್ತೊಬ್ಬರ ಒಳಿತಿಗಾಗಿ ,ಲೋಕಕಲ್ಯಾಣಕ್ಕಾಗಿ ಜೀವನ ಸಾರ್ಥಕವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ 10 ಗ್ರಾಂಗಳ ಬೆಳ್ಳಿ ನಾಣ್ಯ ವಿತರಿಸಿದರು.

    ಮಾಜಿ ಸಂಸದ ರಮೇಶ್ ಕತ್ತಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶ ತರವಲ್ಲ, ಸಮಾಜಮುಖಿ ಕಾರ್ಯದಿಂದ ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಅವರು, ಗ್ರಾಮೀಣ ಭಾಗದ ಬಡ ಜನರ, ಕೂಲಿ ಕಾರ್ಮಿಕರ, ವ್ಯಾಪಾರಸ್ಥರಿಗೆ , ಆರ್ಥಿಕ ನೆರವು ನೀಡುವ ಸಹಕಾರ ಬ್ಯಾಂಕ್ ಗಳ ಉದ್ದೇಶ ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಅಭಿನವ ಮಂಜುನಾಥ ಸ್ವಾಮಿಗಳು ಪಾವನ ಸ್ವಾಮೀಜಿ ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ಬಿ.ಬಿ.ಚೌಗುಲ, ಉಪಾಧ್ಯಕ್ಷ ಬಾಹುಬಲಿ ನಾಗನೂರಿ ,ವ್ಯವಸ್ಥಾಪಕ ಆನಂದ ಚೌಗಲ, ಮಹಾವೀರ್ ನೀಲಜಗಿ, ಉತ್ತಮ್ ಪಾಟೀಲ್, ವಿನೋದ್ ದೊಡ್ಡಣ್ಣನವರ್, ಪಾರಿಸ್ ಉಗಾರಿ, ಪ್ರಕಾಶ್ ಪಾಟೀಲ್, ಗಜಾನನ ಕೋಳ್ಳಿ , ವಿಭಾಗೀಯ ಅಧಿಕಾರಿ ಬಸವರಾಜ ಪಾಟೀಲ್, ಲೇಕ್ಕ ಪರಿಶೋಧಕ ಎಸ್.ಬಿ ಲಥೈ, ಜಿನ್ನಪ್ಪ ಅಸ್ಕಿ, ನಿರ್ದೇಶಕರಾದ ರವೀಂದ್ರ ಚೌಗಲ, ಜಯಪಾಲ ಚೌಗಲ,ರಾಮಣ್ಣ ಗೋಟಾರಿ ,ಜಿನ್ನಪ್ಪ ಸಪ್ತಸಾಗರ, ಅಶೋಕ್ ಚೌಗಲ ,ಪ್ರಕಾಶ್ ಚೌಗುಲ, ಬಾಬು ಅಕ್ಕಿ ವಾಟೆ, ಸುಮತಿ ಚೌಗಲ , ಮಾಯಪ್ಪ ಹೊಳ್ಳಪ್ಪ ಗೋಳ, ಶೃತಿ ಪಾಟೀಲ್ ಬಸವರಾಜ ಪಾಟೀಲ್ ಬಾಳಪ್ಪ ಸಂಕೇಶ್ವರಿ ಅರುಣ್ ಚೌಗಲ ಇತರರು ಉಪಸ್ಥಿತರಿದ್ದರು .

    ಜಿ.ಎಸ್.ಚೌಗಲ ಸ್ವಾಗತಿಸಿದರು. ರಾಜೇಂದ್ರ ಸಂಗಾಲೆ ,ಆಶಾ ಯಮಕನಮರಡಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಪಿ.ಆರ್. ಚೌಗಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026

    ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!

    August 31, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬಳ್ಳಾರಿ:  ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ನೂತನವಾಗಿ…

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.