nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು
    ರಾಜ್ಯ ಸುದ್ದಿ December 30, 2024

    ಪರೋಪಕಾರ ಗುಣ ಬೆಳೆಸಿಕೊಳ್ಳಿ: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಶ್ರೀಗಳು

    By adminDecember 30, 2024No Comments2 Mins Read
    abhinava charukirthy

    ಹುಕ್ಕೇರಿ: ಮಾನವ ಲೋಕ ಕಲ್ಯಾಣಕ್ಕಾಗಿ ಹಾಗೂ ಮತ್ತೊಬ್ಬರ ಒಳಿತಿಗಾಗಿ ಪರೋಪಕರ ಗುಣ ಬೆಳೆಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರಿಂದು ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹುಲ್ಲೊಳಿಯಲ್ಲಿ ಅರಿಹಂತ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.


    Provided by
    Provided by

    ಜೈನ ಧರ್ಮದಲ್ಲಿನ ಪ್ರತಿಯೊಬ್ಬರೂ ಪರೋಪಕಾರ ಭಾವನೆ ಬೆಳೆಸಿಕೊಳ್ಳಬೇಕು. ಇದರಿಂದ ಧರ್ಮದ ಪ್ರಭಾವನೆ ಸಾಧ್ಯವಾಗಲಿದೆ, ಶಾಂತಿ ,ಅಹಿಂಸೆ , ಸಂಸ್ಕೃತಿ, ಸಂಸ್ಕಾರ ಗಳು ಅತಿ ಅಗತ್ಯ, ಮತ್ತೊಬ್ಬರ ಒಳಿತಿಗಾಗಿ ,ಲೋಕಕಲ್ಯಾಣಕ್ಕಾಗಿ ಜೀವನ ಸಾರ್ಥಕವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ 10 ಗ್ರಾಂಗಳ ಬೆಳ್ಳಿ ನಾಣ್ಯ ವಿತರಿಸಿದರು.

    ಮಾಜಿ ಸಂಸದ ರಮೇಶ್ ಕತ್ತಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶ ತರವಲ್ಲ, ಸಮಾಜಮುಖಿ ಕಾರ್ಯದಿಂದ ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಅವರು, ಗ್ರಾಮೀಣ ಭಾಗದ ಬಡ ಜನರ, ಕೂಲಿ ಕಾರ್ಮಿಕರ, ವ್ಯಾಪಾರಸ್ಥರಿಗೆ , ಆರ್ಥಿಕ ನೆರವು ನೀಡುವ ಸಹಕಾರ ಬ್ಯಾಂಕ್ ಗಳ ಉದ್ದೇಶ ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಅಭಿನವ ಮಂಜುನಾಥ ಸ್ವಾಮಿಗಳು ಪಾವನ ಸ್ವಾಮೀಜಿ ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ಬಿ.ಬಿ.ಚೌಗುಲ, ಉಪಾಧ್ಯಕ್ಷ ಬಾಹುಬಲಿ ನಾಗನೂರಿ ,ವ್ಯವಸ್ಥಾಪಕ ಆನಂದ ಚೌಗಲ, ಮಹಾವೀರ್ ನೀಲಜಗಿ, ಉತ್ತಮ್ ಪಾಟೀಲ್, ವಿನೋದ್ ದೊಡ್ಡಣ್ಣನವರ್, ಪಾರಿಸ್ ಉಗಾರಿ, ಪ್ರಕಾಶ್ ಪಾಟೀಲ್, ಗಜಾನನ ಕೋಳ್ಳಿ , ವಿಭಾಗೀಯ ಅಧಿಕಾರಿ ಬಸವರಾಜ ಪಾಟೀಲ್, ಲೇಕ್ಕ ಪರಿಶೋಧಕ ಎಸ್.ಬಿ ಲಥೈ, ಜಿನ್ನಪ್ಪ ಅಸ್ಕಿ, ನಿರ್ದೇಶಕರಾದ ರವೀಂದ್ರ ಚೌಗಲ, ಜಯಪಾಲ ಚೌಗಲ,ರಾಮಣ್ಣ ಗೋಟಾರಿ ,ಜಿನ್ನಪ್ಪ ಸಪ್ತಸಾಗರ, ಅಶೋಕ್ ಚೌಗಲ ,ಪ್ರಕಾಶ್ ಚೌಗುಲ, ಬಾಬು ಅಕ್ಕಿ ವಾಟೆ, ಸುಮತಿ ಚೌಗಲ , ಮಾಯಪ್ಪ ಹೊಳ್ಳಪ್ಪ ಗೋಳ, ಶೃತಿ ಪಾಟೀಲ್ ಬಸವರಾಜ ಪಾಟೀಲ್ ಬಾಳಪ್ಪ ಸಂಕೇಶ್ವರಿ ಅರುಣ್ ಚೌಗಲ ಇತರರು ಉಪಸ್ಥಿತರಿದ್ದರು .

    ಜಿ.ಎಸ್.ಚೌಗಲ ಸ್ವಾಗತಿಸಿದರು. ರಾಜೇಂದ್ರ ಸಂಗಾಲೆ ,ಆಶಾ ಯಮಕನಮರಡಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಪಿ.ಆರ್. ಚೌಗಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.