nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ
    ತುಮಕೂರು January 31, 2025

    ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ

    By adminJanuary 31, 2025No Comments2 Mins Read
    asha karyakarthe

    ಹೆಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾಧು ಅಧ್ಯಕ್ಷತೆಯನ್ನು ವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯ ಕ್ರವನ್ನು ಉದ್ಘಾಟಿಸಿದರು.

    ನಂತರ ಶಾಸಕರಾದ ಅನಿಲ್ ಚಿಕ್ಕಮಾದು ಮಾತನಾಡಿ, ಆರೋಗ್ಯ ಇಲಾಖೆಯ ಆಧಾರ ಸ್ತಂಭವೇ ಆಶಾ ಕಾರ್ಯಕರ್ತೆಯರು , ಹಾಗೂ ಆಶಾ ಕಾರ್ಯಕರ್ತರಿಗೆ ನೀಡುತ್ತಿರುವ ಸಮವಸ್ತ್ರದ ಸೀರೆಯ ಬಣ್ಣ ತುಂಬಾ ಚೆನ್ನಾಗಿದೆ , ಪಿಂಕ್ ಬಣ್ಣದ ಸಮವಸ್ತ್ರ ಧರಿಸುವ ಆಶಾ ಕಾರ್ಯಕರ್ತೆಯರು ಎಷ್ಟೇ ಜನ ಇದ್ದರೂ ಸಹ ಆಶಾ ಕಾರ್ಯಕರ್ತರು ಎಂದು ಎದ್ದು ಕಾಣಿಸುತಾರೆ ಮತ್ತು ಅದರಲ್ಲಿ ಸಿಗುವ ಗೌರವ ಬೇರೆ ಎಲ್ಲೂ ಸಿಗದು, ಊರಿಂದ ಊರಿಗೆ ನಡೆದುಕೊಂಡು ಗ್ರಾಮದ ಮನೆ ಮನೆಗೂ ಹೋಗಿ ಬಾಣಂತಿ ಗರ್ಭಿಣಿಯರ, ಜನರ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ ಹಾಗೂ ಮಕ್ಕಳ ಚುಚ್ಚುಮದ್ದಿನಲ್ಲೂ ಸಹ ಅವರ ಪಾತ್ರ ಮುಖ್ಯವಾಗಿರುತ್ತದೆ ಎಂದರು.


    Provided by
    Provided by

    ಆರೋಗ್ಯವೇ ಭಾಗ್ಯ , ಜನರ ಆರೋಗ್ಯದ ಜೊತೆಗೆ ನಿಮ್ಮ ಆರೋಗ್ಯವನ್ನು ಸಹ ನೋಡಿಕೊಳ್ಳಿ, ಹಾಗೂ ಕ್ಷೇತ್ರ ಮಟ್ಟದಲ್ಲಿ ಚೆನ್ನಾಗಿ ಕೆಲಸವನ್ನು ನಿರ್ವಹಿಸುತ್ತಿದ್ದೀರಿ, ಇದೇ ರೀತಿ ಉತ್ತಮವಾದ ಸೇವೆಯನ್ನು ಜನರಿಗೆ ನೀಡಿ, ,ಹಾಗೂ ಆಶಾ ಕಾರ್ಯಕರ್ತರಿಗೆ ಗೌರವ ಧನ 5,000 ರೂಪಾಯಿಗಳನ್ನು ಅದರ ಜೊತೆಗೆ ನಮ್ಮ ಸರ್ಕಾರ 5,000ಗಳನ್ನು ನೀಡಿ ಒಟ್ಟು ಹತ್ತು ಸಾವಿರ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿರುತ್ತಾರೆ, ಮುಂದಿನ ದಿನಗಳಲ್ಲಿ ನಿಮ್ಮ ಖಾತೆಗೆ 10,000 ರೂಪಾಯಿಗಳ ಗೌರವ ಧನವನ್ನು ನೀಡುತ್ತದೆ, ಈ ಕಳೆದ ವರ್ಷ ನಿಮಗೆ ಅಂದರೆ ಆಶಾ ಕಾರ್ಯಕರ್ತರಿಗೆ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಿದ್ದೇನೆ, ಮುಂದಿನ ಮಾರ್ಚ್ 17ರಂದು ನಮ್ಮ ತಂದೆಯವರಾದ ಚಿಕ್ಕಮಾದು ರವರ ಹುಟ್ಟುಹಬ್ಬ ಇದೆ. ಆ ಸಮಯದಲ್ಲಿ ನಿಮಗೆ ಮತ್ತೊಂದು ಛತ್ರಿಯನ್ನು ನೀಡುತ್ತೇನೆ ಹಾಗೂ ನನ್ನ ಕ್ಷೇತ್ರದಲ್ಲಿನ ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಶ್ರಮ ವಹಿಸುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಂತರ ಸಾಂಕೇತಿಕವಾಗಿ ಆಶಾ ಕಾರ್ಯಕರ್ತರಿಗೆ ಸಮವಸ್ತ್ರ ಸೀರೆ ವಿತರಣೆ ಮಾಡಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಲು ಒಕ್ಕೂಟ ಸಂಘದ ನಿರ್ದೇಶಕರಾದ ಈರೇಗೌಡರು, ದಂಡಾಧಿಕಾರಿಗಳಾದ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಟಿ.ರವಿಕುಮಾರ್ ,, ಕ್ಯಾತನಹಳ್ಳಿನಾಗರಾಜು, ಜಿನ್ನಲ್ಲಿ ರಾಜನಾಯ್ಕ, ಶಂಭುಲಿಂಗ ನಾಯಕ, ಗಿರಿ ಗೌಡ್ರು, ಸೌಮ್ಯ, ಮಂಜುನಾಥ್, ಚಿಕ್ಕಣ್ಣ, ತಾಲೂಕು ಮಟ್ಟದ ಸಿಬ್ಬಂದಿ ವರ್ಗದವರಾದ ,ನಾಗೇಂದ್ರ, ರವಿರಾಜ್ ರೇಖಾ, ಪುಷ್ಪ,ಅರ್ಚನಾ, ರಾಜಕೀಯ ಮುಖಂಡರು,ಆಶಾ ಕಾರ್ಯಕರ್ತರು ಇನ್ನಿತರರು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ…

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.