nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    ರಾಷ್ಟ್ರೀಯ ಸುದ್ದಿ February 1, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    By adminFebruary 1, 2026No Comments2 Mins Read
    nirmala sitharaman

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ದಾಖಲೆಯ ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಕಾಲ ನಡೆದ ಭಾಷಣದಲ್ಲಿ ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

    ತೆರಿಗೆದಾರರಿಗೆ ಸಿಹಿ–ಕಹಿ:

    • ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಿಲ್ಲ.
    • ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ.
    • ಐಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
    • ಸಿಗರೇಟು ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ.

    ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ:

    • ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ 17 ಪ್ರಮುಖ ಔಷಧಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ.
    • 7 ಅಪರೂಪದ ಕಾಯಿಲೆಗಳ ಔಷಧಗಳ ಬೆಲೆ ಇಳಿಕೆಯಾಗಲಿದೆ.
    • ಉತ್ತರ ಭಾರತದಲ್ಲಿಯೂ ಬೆಂಗಳೂರಿನ ಮಾದರಿಯ ‘ನಿಮ್ಹಾನ್ಸ್’ (NIMHANS) ಸ್ಥಾಪನೆಗೆ ಘೋಷಣೆ ಮಾಡಲಾಗಿದೆ.

    ರೈಲ್ವೆ ಮತ್ತು ಮೂಲಸೌಕರ್ಯ:

    • ದೇಶದಲ್ಲಿ 7 ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ಗಳ ಘೋಷಣೆ. ಇದರಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಮಾರ್ಗಗಳು ಸೇರಿವೆ.
    • ಮೂಲಸೌಕರ್ಯ ವೆಚ್ಚವನ್ನು ₹12.2 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ.
    • ಮುಂದಿನ 5 ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳ ಅಭಿವೃದ್ಧಿ.

    ಶಿಕ್ಷಣ ಮತ್ತು ಉದ್ಯೋಗ:

    • ಪ್ರತಿ ಜಿಲ್ಲೆಯಲ್ಲೂ ಬಾಲಕಿಯರಿಗಾಗಿ ಒಂದು ಸರ್ಕಾರಿ ಹಾಸ್ಟೆಲ್ ಸ್ಥಾಪನೆ.
    • 5 ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ನಿರ್ಮಾಣ.
    • ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕ್ಷೇತ್ರಕ್ಕೆ ಉತ್ತೇಜನ ನೀಡಲು ಕಾಲೇಜುಗಳಲ್ಲಿ ಪ್ರಯೋಗಾಲಯ ಸ್ಥಾಪನೆ.

    ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ:

    • ರೈತರ ಆದಾಯ ಹೆಚ್ಚಿಸಲು ‘ಭಾರತ್ ವಿಸ್ತಾರ್ ಎಐ’ (AI) ಯೋಜನೆ ಜಾರಿ.
    • ಕರಾವಳಿ ಭಾಗದಲ್ಲಿ ತೆಂಗು, ಗಂಧ ಮತ್ತು ಗೇರು ಬೆಳೆಗಳಿಗೆ ವಿಶೇಷ ಉತ್ತೇಜನ.
    • ಮಹಿಳೆಯರಿಗಾಗಿ ‘ಲಕ್‌ಪತಿ ದೀದಿ’ ಯೋಜನೆಗೆ ಮತ್ತಷ್ಟು ಬಲ.

    ಕೈಗಾರಿಕೆ ಮತ್ತು ವ್ಯಾಪಾರ:

    • ಬಯೋ–ಫಾರ್ಮಾ ಹಬ್ ಸ್ಥಾಪನೆಗೆ ₹10,000 ಕೋಟಿ ಮೀಸಲು.
    • ಎಲೆಕ್ಟ್ರಾನಿಕ್ ಘಟಕಗಳ ಉತ್ಪಾದನೆಗೆ ₹40,000 ಕೋಟಿ ಅನುದಾನ.
    • ಹಳೆಯ ಕೈಗಾರಿಕಾ ವಲಯಗಳ ಪುನರುಜ್ಜೀವನಕ್ಕೆ 200 ಕೈಗಾರಿಕಾ ಕ್ಲಸ್ಟರ್‌ಗಳ ಸ್ಥಾಪನೆ.

    ಪ್ರವಾಸೋದ್ಯಮ:

    • 20 ಸಾವಿರ ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು 10 ಸಾವಿರ ಪ್ರವಾಸಿ ಗೈಡ್‌ಗಳಿಗೆ ತರಬೇತಿ.
    • 15 ಪ್ರಮುಖ ಪುರಾತತ್ವ ಸ್ಥಳಗಳ ನವೀಕರಣ.
    • ಪರಿಸರ ಮತ್ತು ಇಂಧನ:
    • ದೀರ್ಘಾವಧಿ ಇಂಧನ ಭದ್ರತೆಗಾಗಿ ಮುಂದಿನ ಐದು ವರ್ಷಗಳಲ್ಲಿ ₹20,000 ಕೋಟಿ ಮೀಸಲು.

    ನಗರಗಳ ಅಭಿವೃದ್ಧಿ:

    • ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ ₹5,000 ಕೋಟಿ ಅನುದಾನ.

    ರಾಜ್ಯಗಳಿಗೆ ನೆರವು:

    • 16ನೇ ಹಣಕಾಸು ಆಯೋಗದ ವರದಿಯಂತೆ ರಾಜ್ಯಗಳಿಗೆ ₹1.4 ಲಕ್ಷ ಕೋಟಿ ಹಂಚಿಕೆ ಮಾಡಲಾಗುವುದು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ…

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.