nammatumakuru

    Subscribe to Updates

    Get the latest creative news from FooBar about art, design and business.

    What's Hot

    ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!

    December 16, 2025

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025
    Facebook Twitter Instagram
    ಟ್ರೆಂಡಿಂಗ್
    • ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!
    • ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?
    • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ
    • ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ
    • ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಕ್ಷೇತ್ರದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪ್ರವಾಸ: ಫಲಾನುಭವಿಗಳಿಗೆ ಸವಲತ್ತು ವಿತರಣೆ
    ಕೊರಟಗೆರೆ January 11, 2025

    ಕೊರಟಗೆರೆ ಕ್ಷೇತ್ರದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪ್ರವಾಸ: ಫಲಾನುಭವಿಗಳಿಗೆ ಸವಲತ್ತು ವಿತರಣೆ

    By adminJanuary 11, 2025No Comments1 Min Read
    v somanna

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಕೊರಟಗೆರೆ ತಾಲೂಕಿನ ಕಸಬಾ ಮತ್ತು ಕೋಳಾಲ ಹೋಬಳಿಯಲ್ಲಿ ಪ್ರವಾಸದಲ್ಲಿದ್ದು, ಅವರನ್ನು ಕೋಳಾಲ ಜನತೆ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

    ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ವ್ಯಾಪ್ತಿಯಲ್ಲಿ ಬರುವ 7 ಗ್ರಾ.ಪಂ. ಮತ್ತು ಕಸಬಾ ಹೋಬಳಿಯ 6 ಗ್ರಾ.ಪಂ.ಗಳ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಲಾಯಿತು.


    Provided by
    Provided by

    ಭಾರತ ಸರಕಾರದ ಯೋಜನೆಯಡಿ ಬರುವ ಗ್ರಾಮೀಣ ಪ್ರದೇಶದ ಪಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋಮಣ್ಣ, ತುಮಕೂರು ಜಿ.ಪಂ. ಮತ್ತು ಕೊರಟಗೆರೆ ತಾ.ಪಂ.ನ ಅಲಿಂಕೋ ಸಾಧನಾ ಸಲಕರಣೆ, ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತುಂತುರು ನೀರಾವರಿ ಯೋಜನೆ, ಪಶು ಇಲಾಖೆಯ ರಾಷ್ಟ್ರೀಯ ಜಾನುವಾರು ಮೀಷನ್ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.

    ಜಿಲ್ಲೆಯಲ್ಲಿ ಅಭಿವೃದ್ಧಿಯ ಒಳ್ಳೆಯ ಕೆಲಸಗಳು ಆಗುತ್ತಿವೆ ಎಂದ ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಗುಣಗಾನ ಮಾಡಿದರು. ಬಳಿಕ ಕೊರಟಗೆರೆ ತಾಲೂಕಿನ 187ಜನ ವಿಶೇಷ ಚೇತನರಿಗೆ ಸಾಧನಾ ಸಲಕರಣೆ ಅಲಿಂಕೋ ಯೋಜನೆಯಡಿ ಎಲೆಕ್ಟ್ರೀಕ್ ಸೈಕಲ್, ಶ್ರವಣ ಸಾಧನಾ, ಲೀಮ್ಸ್, ವಿಲ್ ಚೇರ್, ಟ್ರೈಸಿಕಲ್ ವಿತರಿಸಿದರು.

    ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಕೊರಟಗೆರೆ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ಬಿಜಿಪಿ ಮುಖಂಡ ಬಿ.ಹೆಚ್. ಅನಿಲ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    December 15, 2025

    ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ

    December 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!

    December 16, 2025

    ಕರುನಾಡ ಚಕ್ರವರ್ತಿ ಶಿವರಾಜ್ ​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬೇಡಿಕೆಯ ನಟ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ…

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.