nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    • ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
    • ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
    • ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
    • ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.