nammatumakuru

    Subscribe to Updates

    Get the latest creative news from FooBar about art, design and business.

    What's Hot

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025
    Facebook Twitter Instagram
    ಟ್ರೆಂಡಿಂಗ್
    • “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
    • ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲಪಾತಗಳಿಗೆ ಜೀವಕಳೆ: ಚಾರ್ಮಾಡಿ ಘಾಟಿಯಲ್ಲಿ ಜಲಪಾತಗಳ ಸೊಬಗು ಅನಾವರಣ!
    ರಾಜ್ಯ ಸುದ್ದಿ July 8, 2024

    ಜಲಪಾತಗಳಿಗೆ ಜೀವಕಳೆ: ಚಾರ್ಮಾಡಿ ಘಾಟಿಯಲ್ಲಿ ಜಲಪಾತಗಳ ಸೊಬಗು ಅನಾವರಣ!

    By adminJuly 8, 2024No Comments1 Min Read
    waterfuls

    ಮಲೆನಾಡು ಎಂದರೆ ಕಣ್ಮುಂದೆ ಬರುವುದು ಸೌಂದರ್ಯ, ಬೆಟ್ಟ-ಗುಡ್ಡಗಳ ಸಾಲು. ಬಾನಿಗೆ ಮುತ್ತಿಕ್ಕುವ ಮಂಜಿನ ರಾಶಿ. ನಿರಂತರ ಮಳೆಗೆ ಹಸಿರ ಬೆಟ್ಟಗಳ ಸಾಲಿನಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ ಚಾರ್ಮಾಡಿ ಘಾಟಿಯ ಸೊಬಗನ್ನು ಇಮ್ಮಡಿಗೊಳಿಸಿದೆ.

    ಇಳೆಗೆ ಹಸಿರ ಹೊದಿಕೆ, ಮುಗಿಲೆತ್ತರದ ಬೆಟ್ಟಗುಡ್ಡಗಳು, ರಸ್ತೆಯ ಉದ್ದಕ್ಕೂ ದಟ್ಟ ಮಂಜಿನ ಕಣ್ಣಾಮುಚ್ಚಾಲೆ ಆಟ. ಹಸಿರ ವನಸಿರಿಯ ನಡುವೆ ಸಾಗುವ ಬೆಳ್ಮುಗಿಲ ಸಾಲು. ಆಗೊಮ್ಮೆ, ಈಗೊಮ್ಮೆ ಇಣುಕುವ ಸೂರ್ಯ ರಶ್ಮಿಗೆ ನಾಚಿ ನೀರಾಗುವ ಮಂಜು. ಘಾಟಿಯಲ್ಲಿ ಜಲಧಾರೆಯ ಜಲಪಾತದ ಸೊಬಗು ಇವುಗಳು ಮಲೆನಾಡಿನಲ್ಲಿ ಈಗ ದೃಶ್ಯ ಕಾವ್ಯವೇ ಮೇಳೈಸಿರುವುದು ಕಂಡು ಬರುತ್ತದೆ.


    Provided by
    Provided by

    ಪ್ರಕೃತಿಯ ತವರು ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿಯಲ್ಲಂತೂ ನಿಸರ್ಗದ ಸೊಬಗು ಅನಾವರಣ ಗೊಂಡಿದೆ. ಬೆಟ್ಟದ ಮೇಲಿಂದ ಝುಳುಝಳು ನೀನಾದದೊಂದಿಗೆ ಹರಿದು ಬರುತ್ತಿರುವ ಜಲಪಾತಗಳು ಹೊಸ ಲೋಕವನ್ನೇ ಸೃಷ್ಠಿಸಿವೆ. ಇಲ್ಲಿ ಉಗಮಗೊಂಡಿರುವ ಜಲಪಾತಗಳಿಗೆ ಜೀವಕಳೆ ಬಂದಿದ್ದು,ಝುಳು ಝುಳು ನೀನಾದದೊಂದಿಗೆ ಹಾಲ್ನೊರೆಯಂತೆ ಹರಿದು ಬರುತ್ತಿರುವ ಜಲಪಾತವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ.

    ಇಲ್ಲಿ ಸೃಷ್ಟಿಯಾಗಿರುವ ದೃಶ್ಯಕಾವ್ಯವನ್ನು ವರ್ಣಿಸಲಸದಳ ಹಾಗಾಗಿ ಈ ದೃಶ್ಯವನ್ನು ಮೊಬೈಲ್ ನಲ್ಲಿ ಪ್ರವಾಸಿಗರು ಸೆರೆಹಿಡಿದುಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ.

    ಮಳೆಗಾಲ ಆರಂಭವಾಯಿತ್ತೆಂದರೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿಯ ಸೌಂದರ್ಯವನ್ನ ವರ್ಣಿಸಲು ಪದಗಳೇ ಸಾಲದು. ನದಿಗಳು ಜೀವ ಕಳೆಯನ್ನು ಪಡೆದುಕೊಂಡರೆ, ಘಾತಿಯ ಬಂಡೆಗಳ ನಡುವೆ ನುಸಿಳಿಬರುವ ಜಲಪಾತ ಪ್ರಕೃತಿಗೆ ಮಾಡಿದ ಕ್ಷೀರಧಾರೆಯಂತೆ ಭಾಸವಾಗುತ್ತೆ. ನಿರಂತರ ಮಳೆಯ ಆಗಮನಕ್ಕೆ ಬೆಟ್ಟಗಳು ಸಾಲು ಹಸಿರೊದ್ದು ಮಲಗಿವೆ.

    ಶಿಖರದಿಂದ ರಭಸವಾಗಿ ಚಿಮ್ಮುವ ಜಲಪಾತಗಳು ಕಣ್ಣಿಗೆ ತಂಪು ಮನಕ್ಕೆ ಮುದ ನೀಡುತ್ತಿವೆ ಮುಂಗಾರಿನ ಸಿಂಚನಕ್ಕೆ ಚಾರ್ಮಾಡಿ ತುಂಬೆಲ್ಲಾ ಜಲಪಾತಗಳ ಚಿತ್ತಾರವೇ ಅನಾವರಣಗೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ…

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.