nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ
    • ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌
    • ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ
    • ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!
    • ಕುಡಿತದ ಮತ್ತಿನಲ್ಲಿ ತಂದೆಯನ್ನೇ ಕೊಂದು ಕಥೆ ಕಟ್ಟಿದ ಪುತ್ರ
    • ಬೀದರ್: ಮಳೆಯಿಂದ ಬೆಳೆ ಹಾನಿ: ರೈತರಿಗೆ ಸಂಕಷ್ಟ
    • ಕುಸಿದು ಬಿದ್ದ ಶಾಲೆಯ ಗೋಡೆ: ರಜೆ ಇದ್ದುದರಿಂದ ವಿದ್ಯಾರ್ಥಿಗಳು ಪಾರು
    • ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಗೆ ನಿವೃತ್ತ ಎಸಿಪಿ ಲೋಕೇಶ್ವರ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.27ರಂದು ಗ್ರಾ.ಪಂ. ಉಪ ಚುನಾವಣೆ: ವೇಳಾ ಪಟ್ಟಿ ಪ್ರಕಟ
    ತುಮಕೂರು December 13, 2021

    ಡಿ.27ರಂದು ಗ್ರಾ.ಪಂ. ಉಪ ಚುನಾವಣೆ: ವೇಳಾ ಪಟ್ಟಿ ಪ್ರಕಟ

    By adminDecember 13, 2021No Comments2 Mins Read
    election

    ತುಮಕೂರು: ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ  28 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ  ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

    ವೇಳಾಪಟ್ಟಿಯನ್ವಯ ಡಿಸೆಂಬರ್ 13 ರಂದು ಚುನಾವಣಾ  ನೋಟೀಸನ್ನು ಹೊರಡಿಸಲಾಗಿದ್ದು, ಡಿಸೆಂಬರ್ 17 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ನಾಮಪತ್ರಗಳ ಪರಿಶೀಲನೆಯನ್ನು ಡಿಸೆಂಬರ್ 18ರಂದು  ನಡೆಸಲಾಗುವುದು. ಉಮೇದುವಾರಿಕೆಯನ್ನು  ಹಿಂತೆಗೆದುಕೊಳ್ಳಲು ಡಿಸೆಂಬರ್ 20 ಕಡೆಯ ದಿನವಾಗಿದೆ.


    Provided by
    Provided by

    ಮತದಾನ(ಅವಶ್ಯವಿದ್ದರೆ)ವನ್ನು ಡಿಸೆಂಬರ್ 27ರಂದು ಬೆಳಿಗ್ಗೆ 7 ರಿಂದ  ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನದ  ಅವಶ್ಯವಿದ್ದಲ್ಲಿ ಡಿ.29ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ  ಚುನಾವಣೆ ನಡೆಸಲಾಗುವುದು. ಮತಗಳ ಎಣಿಕೆಯು ಡಿಸೆಂಬರ್  30 ರ ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ  ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ  ಡಿಸೆಂಬರ್ 13 ರಿಂದ ೩೦ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು,  ಗ್ರಾಮ ಪಂಚಾಯತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ  ಸ್ವೀಕೃತವಾಗದೆ ಚುನಾವಣಾ ಪ್ರಕ್ರಿಯೆ  ಮುಂದುವರೆಯಲಾಗದೆ ಇರುವಂತಹ ಗ್ರಾಮ  ಪಂಚಾಯತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ/  ನಾಮಪತ್ರ ಹಿಂತೆಗೆತ ಮತ್ತಿತರ ಕಾರಣಗಳಿಂದ ಯಾವುದೇ  ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾಮ ಪಂಚಾಯತಿಯ ಯಾವುದೇ  ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾ.ಪಂ.ನ  ಚುನಾವಣೆ ಘೋಷಿಸಿರುವ ಎಲ್ಲಾ ಸ್ಥಾನಗಳೂ ಅವಿರೋಧವಾಗಿ  ಆಯ್ಕೆಯಾಗಿ, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು  ಚುನಾವಣಾಧಿಕಾರಿ ಘೋಷಿಸಿದಲ್ಲಿ ಅಂತಹ ಗ್ರಾಮ ಪಂಚಾಯತಿಗಳ  ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತು  ಹೋಗುತ್ತದೆ ಎಂದು ತಿಳಿಸಿದರು.

    ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ  ಮತದಾನವು ಮುಕ್ತಾಯಗೊಳ್ಳುವ ನಲವತ್ತೆಂಟು ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲಾ ಮದ್ಯದಂಗಡಿ ಮತ್ತು ಮದ್ಯ  ತಯಾರಿಕಾ ಘಟಕಗಳನ್ನು ಮಾಲೀಕರು/ ಅಧಿಭೋಗದಾರರು  ಮುಚ್ಚಬೇಕು. ಈ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ  ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ  ಮುನ್ನಚ್ಚರಿಕಾ ಕ್ರಮವಾಗಿ ಅಂತಹವರನ್ನು ಚುನಾವಣಾ ಆಯೋಗದ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    BreakingNews district news election international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ತುಮಕೂರಿನ ಕರಾಮುವಿ  ಪ್ರಾದೇಶಿಕ ಕೇಂದ್ರದಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

    August 15, 2025

    ಆಗಸ್ಟ್ 14: ವಿಭಜನೆಯ ಕರಾಳ ಸ್ಮರಣಾ ದಿನ ಆಚರಿಸಿದ ಬಿಜೆಪಿ

    August 14, 2025

    ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಅಳಿಯ: ಮೃತದೇಹ ರಸ್ತೆ ಬದಿಗಳಲ್ಲಿ ಎಸೆದ

    August 11, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಔರಾದ: ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ.ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ…

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025

    ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!

    August 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.