nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆ: ಪ್ರೊ. ಎಸ್.ಮಸೂದ್ ಸಿರಾಜ್
    ತುಮಕೂರು August 8, 2024

    ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆ: ಪ್ರೊ. ಎಸ್.ಮಸೂದ್ ಸಿರಾಜ್

    By adminAugust 8, 2024No Comments2 Mins Read
    urdu

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಇಲ್ಲಿ ಜಷ್ನೇ ಎ. ಬಹಾರೆ ಎ ಉರ್ದು—2024 ಕಾರ್ಯಕ್ರಮವನ್ನು ಉರ್ದು ವಿಭಾಗದಿಂದ ಹಮ್ಮಿಕೊಳ್ಳಲಾಗಿತ್ತು.

    ಮುಖ್ಯ ಅತಿಥಿ ಮೈಸೂರು ವಿ.ವಿ.ಯ ಉರ್ದು ವಿಭಾಗದ ನಿವೃತ್ತ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನರಾಗಿದ್ದ ಪ್ರೊ. ಎಸ್.ಮಸೂದ್ ಸಿರಾಜ್ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾಷೆ ಒಂದು ಸಂವಹನ ಸಾಧನವಾಗಿದ್ದು, ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆಯಾಗಿದೆ. ವ್ಯಕ್ತಿ ಗೌರವಕ್ಕೆ ಅತ್ಯಂತ ಮಹತ್ವ ನೀಡುವಂತಹದ್ದಾಗಿದೆ. ಭಾಷಾ ಜ್ಞಾನವು ಭಾವನೆಗಳನ್ನು ಪ್ರಸರಿಸುವ ಪ್ರಮುಖ ಸಾಧನವಾಗಿದೆ. ಉರ್ದು ಭಾಷೆಯು ಹರಿತವಾದ ವಿಷಯವನ್ನು ಪ್ರೀತಿಯಿಂದ, ಗೌರವದಿಂದ ವ್ಯಕ್ತಪಡಿಸುವ ಪ್ರಮುಖವಾದ ಶ್ರೀಮಂತ ಭಾಷೆ ಎಂದು ಅಭಿಪ್ರಾಯಪಟ್ಟರು.


    Provided by

    ಲಾಲ್ ಬಹದ್ದೂರು ಶಾಸ್ತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉರ್ದು ವಿಭಾಗದ ಮುಖ್ಯಸ್ಥರಾದ ಮನ್ಸೂರು ನೋಮಾನ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಭಾಷೆಯು ಮಾನವ ವ್ಯಕ್ತಿತ್ವವನ್ನು ಸೂಚಿಸುವ ಪ್ರಮುಖ ಸಾಧನವಾಗಿದ್ದು, ಉರ್ದು ಭಾಷೆಯು ಹಲವು ಭಾಷೆಗಳ ಸಂಗವಾಗಿದೆ. ಉರ್ದು ಭಾಷೆಯು ಇಂದು ಬಳಸುವಲ್ಲಿ ನಾವು ವಿಭಿನ್ನ ಭಾಷೆಗಳನ್ನು ಪದಗಳ ಬಳಕೆಯನ್ನು ಗಮನಿಸಬಹುದು. ಹಲವು ಭಾಷಾ ಸಮೂಹದಿಂದ ಪದಗಳು ಸೇರಿ ಇಂದು ಉರ್ದು ಭಾಷೆಯು ಅತ್ಯಂತ ಪ್ರಬುದ್ಧ ಭಾಷೆಯಾಗಿ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.

    ಸಾಲರ್ ಪತ್ರಿಕೆಯ ಸಂಪಾದಕರಾದ ಮುನೀರ್ ಅಹಮದ್ ಅವರು ಮಾತನಾಡುತ್ತಾ, ಉರ್ದು ಭಾಷೆಯು ಪಾಶ್ಚಾತ್ಯ ಭಾಚೆಯಾಗಿರದೇ ಇದು ದಕ್ಷಿಣ ಭಾರತದ ವ್ಯವಸ್ಥಿತ ಭಾಷೆಯಾಗಿದೆ ಎಂದು ಅಭಿಪ್ರಾಯಪಟ್ಟರು.

    ಪ್ರೊ.ಗಂಗಾಧರ್ ಕನ್ನಡ ವಿಭಾಗದ ಮುಖ್ಯಸ್ಥರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಎಲ್ಲ ಭಾಷೆಗಳು ಸಹಜ ಜೀವನದ ಸಾಧನಗಳಾಗಿವೆ. ಇದರಲ್ಲಿ ಉರ್ದು ಭಾಷೆಯೂ ಒಂದಾಗಿದೆ ಎಂದರು.
    ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ತರುನುಂ ನಿಖತ್ ಅಧ್ಯಕ್ಷೀಯ ಭಾಷಣ ಮಾಡುತ್ತಾ, ಭಾಷೆಯು ಮೂಲ ಜೀವನದ ಕ್ರಮವಾಗಿದೆ. ಒಂದು ಭಾಷೆಯು ಉಳಿಯ ಬೇಕಾದರೆ ಅದರ ಬಳಕೆಯು ವ್ಯವಸ್ಥಿಯವಾಗಿರಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳು ಸಾಕಷ್ಟು ಭಾಷೆಗಳಲ್ಲಿ ಪ್ರಾವಿಣ್ಯತೆ ಪಡೆದುಕೊಳ್ಳ ಬೇಕೆಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಶ್ಪಾಕ್ ಅಹ್ಮದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿ.ಸಿ.ಬಾರ್ಕರ್ ಪ್ರಾಚಾರ್ಯರು ಚಿತ್ರಕಲಾ ವಿಭಾಗ, ಮನೋಜ್ ಸಿ.ಆರ್, ಆಂಗ್ಲಾ ಭಾಷಾ ಮುಖ್ಯಸ್ಥರು, ಡಾ.ಯೋಗಿಶ್, ಗಣಿತ ಶಾಸ್ತ್ರ ಮುಖ್ಯಸ್ಥರು, ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

    ಡಾ.ಆಯಿಷಾ ಸಿದ್ದಿಕಾರವರು ಸ್ವಾಗತ ಕೋರಿದರು. ವಿದ್ಯಾರ್ಥಿನಿ ಸಾದಿಯಾರವರು ನಿರೂಪಿಸಿದರು. ಪ್ರೊ.ಹುಸ್ನು ಸುಲ್ತಾನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿದರು. ಡಾ.ಅಕ್ರಂ ಅಲಿ ಅವರು ವಂದಿಸಿದರು.

    ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.