nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದ್ಯ ಮಾರಾಟಕ್ಕೆ 6 ವರ್ಷದ ಮಗುವಿನ ಬಳಕೆ: ಗ್ರಾಮದ ಯಜಮಾನರ ವಿರುದ್ಧ ದೂರು
    ರಾಜ್ಯ ಸುದ್ದಿ December 28, 2023

    ಮದ್ಯ ಮಾರಾಟಕ್ಕೆ 6 ವರ್ಷದ ಮಗುವಿನ ಬಳಕೆ: ಗ್ರಾಮದ ಯಜಮಾನರ ವಿರುದ್ಧ ದೂರು

    By adminDecember 28, 2023No Comments2 Mins Read
    child

    ಮೈಸೂರು ತಾಲ್ಲೂಕು ವರುಣ ಹೋಬಳಿ ಸರ್ಕಾರಿ ಉತ್ತನಹಳ್ಳಿಯ ಅಂಬೇಡ್ಕರ್ ಬೀದಿಯಲ್ಲಿ 6 ವರ್ಷದ ಮಗು ಮದ್ಯ ಮಾರಾಟದಲ್ಲಿ ತೊಡಗಿದ್ದು ಇದಕ್ಕೆ ಸಹಕರಿಸುತ್ತಿರುವ, ಗ್ರಾಮದ ಕೆಲವು ಯಜಮಾನರು ಮುಖಂಡರ ಸಹಿತ ಸದರಿ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಿ  ಮೈಸೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ , ಸಹಾಯಕ ಕಾರ್ಮಿಕ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಮತ್ತು ಪತ್ರಕರ್ತ ರವೀಂದ್ರ ಎಂ. ಅವರು ದೂರು ಸಲ್ಲಿಸಿದ್ದಾರೆ.

    ಈ ಕುರಿತು ದೂರು ಸಲ್ಲಿಸಿರುವ ಎಂ.ರವೀಂದ್ರ, ಉತ್ತನಹಳ್ಳಿಯ ನಿವಾಸಿಯಾದ ನಾನು ಮೈಸೂರು ತಾಲೂಕಿನ ಎಸ್ ಉತ್ತನಹಳ್ಳಿ ಗ್ರಾಮದ ಮನೆಯಲ್ಲಿ, ಬಾಲಕಾರ್ಮಿಕನು ಮದ್ಯ ಮಾರಾಟ ಮಾಡುವ ಕೆಲಸವನ್ನು ಮಾಡುತ್ತಿದ್ದ ಎಂಬುದಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡಿ ಮಕ್ಕಳ ಸಹಾಯವಾಣಿ 1098 ಇಲ್ಲಿಗೆ ಕರೆ ಮಾಡಿ ತಿಳಿಸಿರುತ್ತೇನೆ. ಸದರಿಯವರ ನಿರ್ದೇಶನದಂತೆ ಮೈಸೂರಿನ DCPU ರವರಿಗೆ ಸಹ ಈ ಬಗ್ಗೆ ತಿಳಿಸಿ, ಅವರ ಸೂಚನೆ ಮೇರೆಗೆ ಮೊಬೈಲ್ ಸಂಖ್ಯೆ 8951069897 ಇಲ್ಲಿಗೆ ಹಾಗೂ DCPU ರವರ 9972505030 ಮೊಬೈಲಿಗೆ ವಾಟ್ಸಪ್ ಮೂಲಕ ನನ್ನ ಮೊಬೈಲ್ 9449886677 ಸಂಖ್ಯೆ ಇಂದ ವಿಡಿಯೋ ರವಾನಿಸಿರುತ್ತೇನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಕಚೇರಿಯಲ್ಲಿ ಪತ್ರ ಸಂಖ್ಯೆ: ಸಕಾಆಮೈ/ಬಾಕಾಯೋ/2022-23 ದಿನಾಂಕ 22/12/2022 ಇಲ್ಲಿನ ಪತ್ರದಲ್ಲಿರುವಂತೆ ಕಡತ ನಿರ್ವಹಣೆಯಾಗಿರುವುದು ಸರಿ ಅಷ್ಟೇ.

    ಈ ಬಗ್ಗೆ ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿದ್ದಕ್ಕೆ ನನ್ನನ್ನು ಸಾರ್ವಜನಿಕವಾಗಿ ಅವಮಾನಿಸಿದ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾನು ನೀಡಿದ ದೂರಿಗೆ ಸಂಬಂಧಿಸಿದಂತೆ ಅಪರಾಧ ಸಂಖ್ಯೆ 172/2022 ದಾಖಲಾಗಿರುತ್ತದೆ. ಆದರೆ ಸದರಿ ಮಗುವಿನ ಬಗ್ಗೆ ಮಾಹಿತಿ ನೀಡಬಾರದೆಂದು ನಮ್ಮ ಗ್ರಾಮದ ಯಜಮಾನರು ತಾಕೀತು ಮಾಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಲು ನಿರಾಕರಿಸುತ್ತಾರೆ.

    ಈ ಎಲ್ಲವನ್ನು ಗಮನಿಸಿದರೆ ಈ ರೀತಿ ಮಗುವಿನ ಕೈಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ನಮ್ಮ ಗ್ರಾಮದ ಯಜಮಾನರಿಗೂ ನಿಕಟ ಸಂಬಂಧವಿರುವ ಅನುಮಾನವಿರುತ್ತದೆ. ಈ ಮಗು ಚಿಕ್ಕ ವಯಸ್ಸಿನಲ್ಲಿ ಈ ರೀತಿಯಾಗಿ ಮದ್ಯ ಮಾರಾಟದಲ್ಲಿ ತೊಡಗಿಕೊಂಡರೆ ನಾವು ಹೇಗೆ ತಾನೇ ಸತ್ಪ್ರಜೆಗಳನ್ನು ನಿರ್ಮಿಸಲು ಸಾಧ್ಯ? ಮತ್ತು ಈ ರೀತಿಯಾಗಿ ಮಗು ಮದ್ಯ ಮಾರಾಟದಲ್ಲಿ ತೊಡಗಿಕೊಂಡಿರುವ ಬಗ್ಗೆ, ಮಾಹಿತಿ ನೀಡದಿರುವುದು ಸಹ ಕ್ರಿಮಿನಲ್ ಅಪರಾಧವೇ ಆಗಿರುವುದರಿಂದ ದಯಮಾಡಿ ಈ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕ್ರಮ ಕೈಗೊಂಡು, ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ಮಾಡದ ಹಿರಿಯ ಕಾರ್ಮಿಕ ನಿರೀಕ್ಷಕರು 2ನೇ ವೃತ್ತ ಮೈಸೂರು ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕ್ರಮವಹಿಸಬೇಕೆಂದು ದೂರಿನಲ್ಲಿ ರವೀಂದ್ರ  ಎಂ. ಮನವಿ ಮಾಡಿದ್ದಾರೆ.

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.