nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್
    ರಾಷ್ಟ್ರೀಯ ಸುದ್ದಿ August 12, 2022

    ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್

    By adminAugust 12, 2022No Comments1 Min Read

    ಪೊಲೀಸ್ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್‍ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್‍ನ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್‍ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್‍ಟೇಬಲ್ ಸ್ಟೆಬಲ್ ಮನೋಜ್‍ಕುಮಾರ್ ರಸ್ತೆಗೆ ಬಂದಿದ್ದಾರೆ.

    ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ.

    ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್‍ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ ಅವರಿಗೆ ದೂರು ನೀಡಲು ಕರೆ ಮಾಡಿದ್ದೆ. ಆದರೆ ಅವರು ನನ್ನ ಫೋನ್ ತೆಗೆಯುತ್ತಿಲ್ಲ ಎಂದು ಕಾನ್ಸ್‍ಟೇಬಲ್ ಅಳಲು ತೋಡಿಕೊಂಡಿದ್ದಾರೆ.

    ಈ ವೇಳೆ ಇನ್‍ಸ್ಪೆಕ್ಟರ್ ಒಬ್ಬರು ಕಾನ್ಸ್‍ಟೇಬಲ್ ಪಕ್ಕದಲ್ಲೇ ನಿಂತು ಗಮನಿಸುತ್ತಿದ್ದಾರೆ. ಮನೋಜ್‍ಕುಮಾರ್‍ನ ಮನವೊಲಿಸಿ ಕರೆದೊಯ್ಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಘಟನೆಯನ್ನು ಗಮನಿಸಿರು ವುದಾಗಿ ಪೊಲೀಸ್ ಮುಖ್ಯ ಅಧಿಕಾರಿಗಳು ಆಶೀಶ್ ತಿವಾರಿ ತಿಳಿಸಿದ್ದಾರೆ. ಘಟನೆ ನಡೆದ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ವೃತ್ತಾಧಿಕಾರಿ ಅಭಿಷೇಕ ಶ್ರೀವಾತ್ಸವ್ ಅವರಿಂದ ತನಿಖೆಗೆ ಆದೇಶಿಸಲಾಗಿದೆ.

    ಕಳಪೆ ಆಹಾರದ ಕುರಿತ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದ ಅವರು ಹೇಳಿದ್ದಾರೆ. ಆದರೆ ಈ ನಡುವೆ ವಿವಾದಿತ ಪೊಲೀಸ್ ಕಾನ್ಸ್‍ಟೇಬಲ್ ವಿರುದ್ಧ ಆಶೀಶ್ ತಿವಾರಿ, ಅನಧಿಕೃತ ಗೈರುಹಾಜರಿ, ಅವಿಧೇಯತೆ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಿದ್ದು, ಎಲ್ಲವೂ ವಿಚಾರಣೆಗೆ ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ತುಮಕೂರು: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ 2026–27ನೇ ಸಾಲಿನ ಪ್ರಥಮ…

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.