nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಲ್ಲಪ್ಪನಾಯಕನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತೋತ್ಸವ
    ಪಾವಗಡ October 21, 2024

    ಯಲ್ಲಪ್ಪನಾಯಕನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತೋತ್ಸವ

    By adminOctober 21, 2024No Comments1 Min Read
    Valmiki Jayanthotsava

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಯಲ್ಲಪ್ಪನಾಯಕನಹಳ್ಳಿಯಲ್ಲಿ ಭಾನುವಾರದಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಲ್ಲಪ್ಪನಾಯಕನ ಹೊಸಕೋಟೆ ಸಂಸ್ಥಾನದ ದೊರೆಗಳಾದ ರಾಜಾ ಜಯಚಂದ್ರ ರಾಜು ಮಾತನಾಡಿ ತಳ ಸಮುದಾಯದಲ್ಲಿ ಶೈಕ್ಷಣಿಕ ಪ್ರಗತಿ ಕಡಿಮೆ ಇರುತ್ತದೆ.
    ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಸಾಧನವಾಗಬೇಕು. ಪ್ರತಿಯೊಂದು ಮನೆಯಲ್ಲೂ ಪೋಷಕರು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.


    Provided by
    Provided by

    ಶಿಕ್ಷಕ ಹನುಮಂತರಾಯಪ್ಪ ಮಾತನಾಡಿ ಮಹರ್ಷಿ ವಾಲ್ಮೀಕಿಯವರು ಆಯುಧವನ್ನು ತೊರೆದು ಲೇಖನಿಯನ್ನು ಹಿಡಿದು ಇಂದು ಜಗತ್ತಿಗೆ ಮೌಲ್ಯಗಳನ್ನು ನೀಡಿ ಸರ್ವಪೂಜ್ಯರಾಗಿದ್ದಾರೆ. ತನ್ನ ರಾಮಾಯಣದ ಕೃತಿಯ ಮೂಲಕ ತಂದೆ, ತಾಯಿ, ಅಕ್ಕ, ಅಣ್ಣ ತಮ್ಮ ಗುರುವು ಇತ್ಯಾದಿ ಬಂಧಗಳ ಮೌಲ್ಯಗಳನ್ನು ಪಾತ್ರಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಆದಾಗಿ ಮಕ್ಕಳು ರಾಮಾಯಣದಲ್ಲಿ ಬರುವ ಪಾತ್ರಗಳನ್ನು ಅರ್ಥ ಮಾಡಿಕೊಂಡು ಅಲ್ಲಿನ ಆದರ್ಶಗಳನ್ನು ಪಾಲಿಸಿ ಉತ್ತಮ ನಾಗರೀಕರಾಗಬೇಕು ಎಂದರು.

    ಜಯಂತಿಯ ಅಂಗವಾಗಿ ಮಹಿಳೆಯರು ಕಳಶ ಮತ್ತು ಕುಂಭಗಳನ್ನು ಹೊತ್ತು ಪುರಮೆರವಣಿಗೆ ನಡೆಸಿದರು.
    ಇದೇ ಸಂದರ್ಭದಲ್ಲಿ ಪಿ.ಎನ್.ನಾಗರಾಜು, ರಾಜಾ, ರವಿಶಂಕರರಾಜು, ಮಾಜಿ ಗ್ರಾ.ಪಂ ಸದಸ್ಯ ಮಾರಪ್ಪ, ಎ.ಎಸ್.ಐ ನರಸಿಂಹಮೂರ್ತಿ, ಗ್ರಾ.ಪಂ ಸದಸ್ಯ ಸಾಲಿಂಗ ನಾಯಕ, ತರಕಾರಿ ತಿಮ್ಮಪ್ಪ, ಸುಬ್ಬರಾಯಪ್ಪ, ಜಿ.ಟಿ.ಹಳ್ಳಿ ಈರಪ್ಪ, ಪರಮಟ ತಿಪ್ಪೇಸ್ವಾಮಿ, ಕೆಇಬಿ ಅಶ್ವಥ್, ಪೂಲು ತಿಮ್ಮಪ್ಪ, ರಾಮಚಂದ್ರ, ರಾಮಾಂಜಪ್ಪ, ಈರಣ್ಣ, ರಮೇಶ, ಮಾರಮ್ಮನಹಳ್ಳಿ ಮಂಜುನಾಥ, ತಿಪ್ಪೇಸ್ವಾಮಿ, ಲಾಯರ್ ಚಂದ್ರಮೌಳಿ ಮತ್ತು ವಾಲ್ಮೀಕಿ ಸಂಘದ ಪದಾಧಿಕಾರಿಗಳು ಹಾಗೂ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ…

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.