nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಲ್ಲಪ್ಪನಾಯಕನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತೋತ್ಸವ
    ಪಾವಗಡ October 21, 2024

    ಯಲ್ಲಪ್ಪನಾಯಕನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತೋತ್ಸವ

    By adminOctober 21, 2024No Comments1 Min Read
    Valmiki Jayanthotsava

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಯಲ್ಲಪ್ಪನಾಯಕನಹಳ್ಳಿಯಲ್ಲಿ ಭಾನುವಾರದಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಲ್ಲಪ್ಪನಾಯಕನ ಹೊಸಕೋಟೆ ಸಂಸ್ಥಾನದ ದೊರೆಗಳಾದ ರಾಜಾ ಜಯಚಂದ್ರ ರಾಜು ಮಾತನಾಡಿ ತಳ ಸಮುದಾಯದಲ್ಲಿ ಶೈಕ್ಷಣಿಕ ಪ್ರಗತಿ ಕಡಿಮೆ ಇರುತ್ತದೆ.
    ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಸಾಧನವಾಗಬೇಕು. ಪ್ರತಿಯೊಂದು ಮನೆಯಲ್ಲೂ ಪೋಷಕರು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.


    Provided by
    Provided by

    ಶಿಕ್ಷಕ ಹನುಮಂತರಾಯಪ್ಪ ಮಾತನಾಡಿ ಮಹರ್ಷಿ ವಾಲ್ಮೀಕಿಯವರು ಆಯುಧವನ್ನು ತೊರೆದು ಲೇಖನಿಯನ್ನು ಹಿಡಿದು ಇಂದು ಜಗತ್ತಿಗೆ ಮೌಲ್ಯಗಳನ್ನು ನೀಡಿ ಸರ್ವಪೂಜ್ಯರಾಗಿದ್ದಾರೆ. ತನ್ನ ರಾಮಾಯಣದ ಕೃತಿಯ ಮೂಲಕ ತಂದೆ, ತಾಯಿ, ಅಕ್ಕ, ಅಣ್ಣ ತಮ್ಮ ಗುರುವು ಇತ್ಯಾದಿ ಬಂಧಗಳ ಮೌಲ್ಯಗಳನ್ನು ಪಾತ್ರಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಆದಾಗಿ ಮಕ್ಕಳು ರಾಮಾಯಣದಲ್ಲಿ ಬರುವ ಪಾತ್ರಗಳನ್ನು ಅರ್ಥ ಮಾಡಿಕೊಂಡು ಅಲ್ಲಿನ ಆದರ್ಶಗಳನ್ನು ಪಾಲಿಸಿ ಉತ್ತಮ ನಾಗರೀಕರಾಗಬೇಕು ಎಂದರು.

    ಜಯಂತಿಯ ಅಂಗವಾಗಿ ಮಹಿಳೆಯರು ಕಳಶ ಮತ್ತು ಕುಂಭಗಳನ್ನು ಹೊತ್ತು ಪುರಮೆರವಣಿಗೆ ನಡೆಸಿದರು.
    ಇದೇ ಸಂದರ್ಭದಲ್ಲಿ ಪಿ.ಎನ್.ನಾಗರಾಜು, ರಾಜಾ, ರವಿಶಂಕರರಾಜು, ಮಾಜಿ ಗ್ರಾ.ಪಂ ಸದಸ್ಯ ಮಾರಪ್ಪ, ಎ.ಎಸ್.ಐ ನರಸಿಂಹಮೂರ್ತಿ, ಗ್ರಾ.ಪಂ ಸದಸ್ಯ ಸಾಲಿಂಗ ನಾಯಕ, ತರಕಾರಿ ತಿಮ್ಮಪ್ಪ, ಸುಬ್ಬರಾಯಪ್ಪ, ಜಿ.ಟಿ.ಹಳ್ಳಿ ಈರಪ್ಪ, ಪರಮಟ ತಿಪ್ಪೇಸ್ವಾಮಿ, ಕೆಇಬಿ ಅಶ್ವಥ್, ಪೂಲು ತಿಮ್ಮಪ್ಪ, ರಾಮಚಂದ್ರ, ರಾಮಾಂಜಪ್ಪ, ಈರಣ್ಣ, ರಮೇಶ, ಮಾರಮ್ಮನಹಳ್ಳಿ ಮಂಜುನಾಥ, ತಿಪ್ಪೇಸ್ವಾಮಿ, ಲಾಯರ್ ಚಂದ್ರಮೌಳಿ ಮತ್ತು ವಾಲ್ಮೀಕಿ ಸಂಘದ ಪದಾಧಿಕಾರಿಗಳು ಹಾಗೂ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’

    October 17, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ…

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.