nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಣಿ ವಿಲಾಸ ಸಾಗರಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಗಂಗಾಪೂಜೆ: ಮೈಸೂರು ಅರಸರ ಕೊಡುಗೆಗಳ ಗುಣಗಾನ
    ಜಿಲ್ಲಾ ಸುದ್ದಿ September 4, 2022

    ವಾಣಿ ವಿಲಾಸ ಸಾಗರಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಗಂಗಾಪೂಜೆ: ಮೈಸೂರು ಅರಸರ ಕೊಡುಗೆಗಳ ಗುಣಗಾನ

    By adminSeptember 4, 2022No Comments2 Mins Read

    ಹಿರಿಯೂರು: ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಅಣೆಕಟ್ಟು ಎಂದು ಕರೆಸಿಕೊಳ್ಳುವ ವಾಣಿ ವಿಲಾಸ ಸಾಗರ 88 ವರ್ಷಗಳ ನಂತರ ಐತಿಹಾಸಿಕ 2ನೇ ಬಾರಿಗೆ ಗುರುವಾರ ರಾತ್ರಿ ಕೋಡಿ ಬೀಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯನ್ನು ಸ್ಮರಿಸಬೇಕಿದೆ ಎಂದು ಮಾಜಿ ಶಾಸಕರಾದ ಡಿ.ಸುಧಾಕರ್ ಹೇಳಿದರು.

    ವಿಲಾಸ ಸಾಗರಕ್ಕೆ ಗಂಗಾ ಪೂಜೆ ಸಲ್ಲಿಸಿದ ಮಾತನಾಡಿದ ಅವರು, ವಾಣಿ ವಿಳಾಸ ಸಾಗರ ಕೋಡಿ ಹರಿಯುವ ಮೂಲಕ ಚಿತ್ರದುರ್ಗ ಜಿಲ್ಲೆಯ ಜನತೆಯ ಮೊಗದಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದರು.


    Provided by
    Provided by

    ಈ ಜಿಲ್ಲೆಗೆ ಭದ್ರಾ ಮೇಲ್ದಾಂಡನೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಜಿಲ್ಲೆಯ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಶ್ರಮಿಸಿದ್ದವು. ಕೋದಂಡರಾಮ ಅವರು ಭದ್ರಾ ಮೇಲ್ದಾಂಡ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದರು ಎಂದು ಇದೇ ವೇಳೆ ಸುಧಾಕರ್ ತಿಳಿಸಿದರು.

    ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಮಾತನಾಡಿ, ಬರದ ನಾಡಾಗಿದ್ದ ಚಿತ್ರದುರ್ಗ ಜಿಲ್ಲೆಯು ಇಂದು ಹಚ್ಚ ಹಸಿರಿನ ಕ್ರಾಂತಿಯಿಂದ ಕೂಡಿರಲು ಕಾರಣಕರ್ತರಾದ ಮೈಸೂರು ನಾಲ್ವಾಡಿ ರಾಜರ ವಂಶಸ್ಥರಿಗೆ ಅಭಿನಂದನೆ ಸಲ್ಲಿಸಿದರು.

    2013 ರಲ್ಲಿ ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿದ್ದಂತಹ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಸಿದ್ದರಾಮಯ್ಯ ನವರು ಅಧಿಕಾರಕ್ಕೆ ಬಂದ ನಂತರ ಹನ್ನೆರಡು ಸಾವಿರದ ಮುನ್ನೂರ ಐವತ್ತು ಕೋಟಿಯನ್ನು ಈ ಭದ್ರಾ ಮೇಲ್ದಾಂಡಣೆಗೆ ಮೀಸಲಿಟ್ಟಿದ್ದರು. ಈ ಭದ್ರಾ ಮೇಲ್ದಾಂಡೆ ಯೋಜನೆಯ ಕಾರ್ಯಕ್ಕೆ ಅಂದಿನ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಡಿ.ಸುಧಾಕರ್ , ಅವರ ಕೊಡುಗೆ ಮಹತ್ವದ್ದು ಎಂದರು.

    ಆಗಿನ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ,ಕ್ಷೇತ್ರದ ಸಚಿವರು , ಸಂಸದರು ಈ ಭದ್ರಾ ಮೇಲ್ದಾಂಡ ಯೋಜನೆಗೆ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರ ಮೇಲೆ ಹಲವು ಬಾರಿ ಒತ್ತಡ ತಂದು , ಭದ್ರಾ ಮೇಲ್ದಾಂಡೆ ಯೋಜನೆಯ ನೀರನ್ನು ವಾಣಿ ವಿಲಾಸ ಸಾಗರಕ್ಕೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದರು ಎಂದು ರಮೇಶ್ ತಿಳಿಸಿದರು.

    ಕಾಡುಗೊಲ್ಲ ಮುಖಂಡರಾದ ಗೋಪಿಯಾದವ್ ಅವರು ಮಾತನಾಡಿ, ಅಂದಿನ ಮೈಸೂರು ಮಹಾರಾಜರಾಗಿದ್ದ ನಾಲ್ವಾಡಿ ಕೃಷ್ಣರಾಜ ಒಡೆಯರ್ ಅವರು ವಾಣಿ ವಿಲಾಸ ಸಾಗರ ಅಣೆಕಟ್ಟು ಕಟ್ಟಿಸಿದ್ದರು. ಈ ಅಣೆಕಟ್ಟು ಕಟ್ಟಲು ಹಣದ ಕೊರತೆಯಾದಾಗ ತನ್ನ ಒಡವೆಗಳನ್ನು ಅಡವಿಟ್ಟು ಈ ವಾಣಿ ವಿಲಾಸ ಸಾಗರದ ಅಣೆಕಟ್ಟು ಕಟ್ಟಿದರು. ಇದೊಂದು ಐತಿಹಾಸಿಕ ಅಣೆಕಟ್ಟು ಎಂದು ಅವರು ಹೇಳಿದರು.

    ಇದೇ ವೇಳೆ ವಾಣಿ ವಿಲಾಸ ಸಾಗರದ ಜಲಾಶಯದ ಕೋಡಿ ಬಿದ್ದಿರುವ ದೃಶ್ಯವನ್ನು ನೋಡಲು ಬಂದಂತಹ ಪ್ರವಾಸಿಗರು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.

    ಈ ಸಂದರ್ಭದಲ್ಲಿ ಈರಲಿಂಗೇಗೌಡ, ಜ್ಯೋತಿಲಕ್ಷ್ಮಿ, ಗೋಪಿಯಾದವ್, ಕಾರ್ಮಿಕ ವಿಭಾಗದ ಎಸ್ ಸಿ ಘಟಕದ ಅಧ್ಯಕ್ಷರಾದ ಶಿವಕುಮಾರ್ ವಿ., ಡಾ.ಸುಜಾತ, ನಗರಸಭೆಯ ಅಧ್ಯಕ್ಷರಾದ ಎಸ್ .ಶಿವರಂಜನಿ ಯಾದವ್ , ಗೀತಾ ಗಂಗಾಧರ್ , ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಜ್ಜಯ್ಯ ಯಾನೆ ಅಜಯ್ ಕುಮಾರ್, ಕಾಮರಾಜ್ ಎನ್., ಜ್ಙಾನೇಶ್., ಗುರುಭೋವಿ, ನಗರಸಭೆ ಸದಸ್ಯರುಗಳಾದ ಅಮಲಮೇರಿ, ಜಬಿವುಲ್ಲಾ, ದಾದಾಪೀರ್, ಜಗದೀಶ್, ಸೇರಿದಂತೆ ಎಸ್ ಟಿ ಘಟಕದ ಗೋಪಾಲಪುರ, ಗಿರೀಶ್ ಮಹಿಳಾ ಘಟಕದ ಅಧ್ಯಕ್ಷರಾದ ಗೌರಿ ಎಮ್.ಎಸ್. ಹಿರಿಯೂರು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.