nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ
    ತಿಪಟೂರು February 19, 2022

    ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ

    By adminFebruary 19, 2022No Comments1 Min Read
    protest

    Provided by
    Provided by

    ತಿಪಟೂರು: ಕರ್ನಾಟಕ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಆಯೋಜಿಸಿದ್ದ ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿಯಾಯಿತು.

    ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನನ್ನು ವಜಾಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸಂವಿಧಾನ ಪರ ಸಂಘಟನೆಗಳು ಈ ಬೃಹತ್ ಪ್ರತಿಭಟನೆ ಆಯೋಜಿಸಿದ್ದವು.

    ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಬೆಸ್ಕಾಂ  ಸೋಮಶೇಖರ್ ಮತ್ತು ಕಂಚಾಘಟ್ಟ ಕುಮಾರ್ ಸೇರಿದಂತೆ ದಲಿತ ಮುಖಂಡರುಗಳು ಮತ್ತು  ಬೆಸ್ಕಾಂ ಸಿಬ್ಬಂದಿ  ಪ್ರತಿಭಟನೆಯಲ್ಲಿ ಭಾಗವಹಿಸಿದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ.…

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.