nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ
    ತಿಪಟೂರು February 19, 2022

    ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ

    By adminFebruary 19, 2022No Comments1 Min Read
    protest

    ತಿಪಟೂರು: ಕರ್ನಾಟಕ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಆಯೋಜಿಸಿದ್ದ ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿಯಾಯಿತು.

    ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನನ್ನು ವಜಾಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸಂವಿಧಾನ ಪರ ಸಂಘಟನೆಗಳು ಈ ಬೃಹತ್ ಪ್ರತಿಭಟನೆ ಆಯೋಜಿಸಿದ್ದವು.

    ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಬೆಸ್ಕಾಂ  ಸೋಮಶೇಖರ್ ಮತ್ತು ಕಂಚಾಘಟ್ಟ ಕುಮಾರ್ ಸೇರಿದಂತೆ ದಲಿತ ಮುಖಂಡರುಗಳು ಮತ್ತು  ಬೆಸ್ಕಾಂ ಸಿಬ್ಬಂದಿ  ಪ್ರತಿಭಟನೆಯಲ್ಲಿ ಭಾಗವಹಿಸಿದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ತುಮಕೂರು :ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಾವಸಂದ್ರ ಗ್ರಾಮದ ಕಲ್ಲುಕ್ವಾರಿಯಲ್ಲಿ ಮುಂಗಡ ಹಣದ ನೆಪದಲ್ಲಿ ಕಳೆದ 25 ವರ್ಷಗಳಿಂದ…

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.