nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026
    Facebook Twitter Instagram
    ಟ್ರೆಂಡಿಂಗ್
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯತ ರಾಜಕೀಯದ ಹಿಂದಿನ ಮರ್ಮವೇನು?
    ಲೇಖನ May 20, 2022

    ವೀರಶೈವ ಲಿಂಗಾಯತ ರಾಜಕೀಯದ ಹಿಂದಿನ ಮರ್ಮವೇನು?

    By adminMay 20, 2022No Comments2 Mins Read
    vaddagere nagarajaiha
    • ಡಾ.ವಡ್ಡಗೆರೆ ನಾಗರಾಜಯ್ಯ

     “ವೀರಶೈವ– ಲಿಂಗಾಯತರು” ಎಂದು ವಿಚಿತ್ರ ಜಾತಿಯ ಹೆಸರನ್ನು ಘೋಷಿಸುವ ವಿದ್ಯಮಾನ ಸಂಭವಿಸಿರುವುದು ನನ್ನಲ್ಲಿ ಆಶ್ಚರ್ಯವನ್ನುಂಟುಮಾಡಿದೆ. ಇಂತಹ ಜಾತಿ ಹಿಂದೆಂದೂ ಅಸ್ತಿತ್ವದಲ್ಲಿ ಇರಲಿಲ್ಲ. ಈಗಲೂ ಅಸ್ತಿತ್ವದಲ್ಲಿರದ “ವೀರಶೈವ ಲಿಂಗಾಯತ” ಎಂಬ ಹೆಸರಿನ ಹೊಸ ಜಾತಿಯನ್ನು ಏಕೆ ಘೋಷಿಸಿಕೊಂಡರೋ ತಿಳಿಯದು. ಹೀಗೊಂದು ಹೊಸ ಜಾತಿ ಹುಟ್ಟು ಪಡೆಯಲು ಸಾಧ್ಯವೇ? ಲಿಂಗಾಯತರೇ ಬೇರೆ, ವೀರಶೈವರೇ ಬೇರೆ. ಇಬ್ಬರೂ ಒಬ್ಬರೇ ಹೇಗಾಲು ಸಾಧ್ಯ?

     ಲಿಂಗಾಯತ ಧರ್ಮವನ್ನು ಸಾಂಸ್ಥೀಕರಣಗೊಳಿಸಿ ಜಾತಿಯ ಹಂತಕ್ಕೆ ಕುಗ್ಗಿಸಿದ್ದು ವೀರಶೈವರು. ಲಿಂಗಾಯತ ಎಂಬ ಪದ ಬಸವಣ್ಣನಿಗೂ ಪೂರ್ವದ್ದು. ಲಿಂಗಾಯತವನ್ನು ಧರ್ಮವನ್ನಾಗಿ ಸ್ಥಾಪಿಸಿದ್ದು, ಬೆಳಗಿದ್ದು ಮತ್ತು ಬೆಳೆಸಿದ್ದು ಮಾತ್ರ ಬಸವಣ್ಣ. ಕನ್ನಡಿಗರೇ ರೂಪಿಸಿದ ಲಿಂಗಾಯತ ಧರ್ಮಕ್ಕೆ ಹೊರಗಿನ ಆಂಧ್ರಪ್ರದೇಶ ಮೂಲದಿಂದ ಬಂದ ತೆಲುಗುಬಾಳು ಆರಾಧ್ಯ ಜಂಗಮರು, ಸಂಸ್ಕೃತ ಭಾಷೆ– ಪಂಚಾಂಗ– ಜ್ಯೋತಿಷ್ಯ– ಸಂಸ್ಕೃತ ಭಾಷೆಯ  ‘ಶಿದ್ಧಾಂತ ಶಿಖಾಮಣಿ‘ ಕೃತಿ ಮುಂತಾದವುಗಳನ್ನು ಹೇರುವ ಮೂಲಕ ಲಿಂಗಾಯತವನ್ನು ಸ್ವತಂತ್ರ ಧರ್ಮವಾಗದಂತೆ ನೋಡಿಕೊಂಡರು.


    Provided by
    Provided by

    ವೀರಶೈವರು ಬಸವಣ್ಣನನ್ನು ಗುರುವೆಂದು ಎಂದಿಗೂ ಒಪ್ಪಿದವರಲ್ಲ. ತೀರಾ ಇತ್ತೀಚಿನವರೆಗೂ ವೀರಶೈವ ಪಂಚಾಚಾರ್ಯರ ಮನೆಗಳಲ್ಲಾಗಲೀ, ಮಠಗಳಲ್ಲಾಗಲೀ ಬಸವಣ್ಣನ ಫೋಟೋ ಕೂಡಾ  ಇರಿಸಿಕೊಂಡವರಲ್ಲ. ಅವರಿಗೆ ಬಸವಣ್ಣನಿಗಿಂತಲೂ ರೇಣುಕಾಚಾರ್ಯನೇ ಪರಮ ಶ್ರೇಷ್ಠ ಗುರು. ಈಗಲೂ ಲಿಂಗಾಯತರ ಪ್ರತ್ಯೇಕ ಧರ್ಮದ ಗುರುತಿನ ಹೋರಾಟಕ್ಕೆ ದೊಡ್ಡ ಅಡ್ಡಿಯಾಗಿರುವವರೆಂದರೆ ಇದೇ ಪಂಚಾಚಾರ್ಯರ ವೀರಶೈವರು.

     ಕೆಲವೇ ಖೊಟ್ಟಿ ಪ್ರಕ್ಷಿಪ್ತ ವಚನಗಳನ್ನು ಹೊರತುಪಡಿಸಿದರೆ, ವೀರಶೈವ ಎಂಬ ಶಬ್ದವು ನಮಗೆ ತಿಳಿಯುವುದು ಹದಿನಾಲ್ಕನೇ ಶತಮಾನದಿಂದೀಚೆಗೆ. ವೀರಶೈವವು ಲಿಂಗಾಯತ ಧರ್ಮವನ್ನು ಖಿಲಗೊಳಿಸಿದ್ದು ಈ ಬಗೆಯಲ್ಲಿ. ಲಿಂಗಾಯತರಿಗೆ ಕನ್ನಡದ ವಚನಗಳು ಶ್ರೇಷ್ಢವಾದರೆ, ವೀರಶೈವರಿಗೆ ಸಂಸ್ಕೃತದ ಶಿದ್ಧಾಂತ ಶಿಖಾಮಣಿಯೇ ಶ್ರೇಷ್ಠ ಗ್ರಂಥ. ಲಿಂಗಾಯತರಿಗೆ ಬಹುತ್ವದ ಮತ್ತು ನಿಜ ಹುಟ್ಟಿನ ಶರಣರು ಶ್ರೇಷ್ಢರಾದರೆ, ವೀರಶೈವರಿಗೆ ಅಯೋನಿಜ ಮತ್ತು ಪುರಾಣಿಮ ಪಂಚಾಚಾರ್ಯರು ಮಾತ್ರ ಶ್ರೇಷ್ಠ. ಇದನ್ನು ನಾವು ಅರ್ಥಮಾಡಿಕೊಂಡು ಕೇಳಬೇಕಿರುವ ಅಸಲಿ ಪ್ರಶ್ನೆ : ಯಾವತ್ತಿಗೂ ಅಸ್ತಿತ್ವದಲ್ಲಿರದಿದ್ದ

    “ವೀರಶೈವ ಲಿಂಗಾಯತ” ಎಂಬ ಹೆಸರಿನ ಹೊಸ ಜಾತಿಯನ್ನು ಹುಟ್ಟಿ ಹಾಕಿರುವ ರಾಜಕೀಯದ ಹಿಂದಿನ ಮರ್ಮವೇನು?


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

    February 23, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಮಧುಗಿರಿ: ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳು ಮತ್ತು ಶಾಲಾ ಕಟ್ಟಡಗಳ ಮೇಲೆ ಬೆಳೆದಿರುವಂತಹ ಗಿಡಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ…

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.