nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವರು ಕೇವಲ ಒಂದೇ ಪಕ್ಷಕ್ಕೆ ಸೀಮಿತರಾದವರಲ್ಲ: ಹೆಡಗೀಹಳ್ಳಿ ವಿಶ್ವನಾಥ್
    ತುರುವೇಕೆರೆ February 22, 2023

    ವೀರಶೈವರು ಕೇವಲ ಒಂದೇ ಪಕ್ಷಕ್ಕೆ ಸೀಮಿತರಾದವರಲ್ಲ: ಹೆಡಗೀಹಳ್ಳಿ ವಿಶ್ವನಾಥ್

    By adminFebruary 22, 2023No Comments2 Mins Read
    veerashyva

    ತುರುವೇಕೆರೆ: ತಾಲ್ಲೂಕಿನಲ್ಲಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನವರನ್ನು ನೋಡಿ ಹೆಚ್ಚಿನ ಮತಗಳನ್ನು ವೀರಶೈವರು ನೀಡಿದ್ದಾರೆಯೇ ಹೊರತು ಶಾಸಕರ ಮುಖವನ್ನು ನೋಡಿ ಅಲ್ಲ ಎಂದು ಮಾಜಿ ಬಿ.ಜೆ.ಪಿ ಅಧ್ಯಕ್ಷ ಹೆಡಗೀಹಳ್ಳಿ ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಟ್ಟಣದ ಪ್ರವಾಸಿಮಂದಿರದಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಕೆಲವರು ಹೇಳಿಕೆ ನೀಡಿ ಎಲ್ಲ ವೀರಶೈವರ ಬೆಂಬಲ ಬಿ.ಜೆ.ಪಿ. ಗೆ ಇದೆಯೆಂದು ತಿಳಿಸಿರುವುದು ಸತ್ಯಕ್ಕೆ ದೂರವಾದ ವಿಚಾರ. ಇವರುಗಳು ಸ್ವಾರ್ಥಕ್ಕಾಗಿ ಸಮಾಜವನ್ನು ಹಾಳುಮಾಡುವ ಹುನ್ನಾರವಾಗಿದ್ದು ವೀರಶೈವರು ಕೇವಲ ಒಂದೇ ಪಕ್ಷಕ್ಕೆ ಸೀಮಿತರಾದವರಲ್ಲ ಸಮಾಜದ ಹಲವಾರು ಮುಖಂಡರುಗಳು ಬಿ.ಜೆ.ಪಿ. ಪಕ್ಷದಲ್ಲಿ ಕಡೆಗಣಿಸಿದ್ದರಿಂದ ಬೇಸತ್ತು ಪಕ್ಷ ತೊರೆಯುವ ನಿರ್ದಾರ ಮಾಡಿದ್ದಾರೆ.


    Provided by
    Provided by
    Provided by

    ಅದರಲ್ಲಿ ನಾನೂ ಒಬ್ಬ ಈಗಾಗಿ ನಾನು ಜೆ.ಡಿ.ಎಸ್. ಸೇರಿದ್ದೇನೆ ಇನ್ನು ಹಲಾವಾರು ಮುಖಂಡರುಗಳು ನಮ್ಮನ್ನು ಹಿಂಬಾಲಿಸಲಿದ್ದಾರೆ ಇದಕ್ಕೆ ಇಲ್ಲಿ ಸೇರಿರುವ ಸಮಾಜದ ನೂರಾರು ಮುಖಂಡರೇ ಸಾಕ್ಷಿ ಎಂದು ಹೇಳಿದರು.

    ನಾನು ಯಾವುದೇ ಕಾರಣಕ್ಕೂ ಆಸೆ ಆಮಿಷಕ್ಕೆ ಒಳಗಾಗಿ ಪಕ್ಷವನ್ನು ತೊರೆದಿಲ್ಲ, ಅಲ್ಲಿ ಕಾರ್ಯಕರ್ತರಿಗೆ ಆದಂತಹ ಅನ್ಯಾಯವನ್ನು ಖಂಡಿಸಿ ಪಕ್ಷದಿಂದ ಹೊರಬಂದಿದ್ದೇನೆ ಹೊರತು, ಇನ್ನಾವುದೇ ಕಾರಣದಿಂದಲ್ಲ. ಇಲ್ಲಿಯವರೆಗೂ ವೀರಶೈವ ಸಮಾಜದ ಯಾರೊಬ್ಬರನ್ನೂ ಎರಡನೇ ಸಾಲಿನ ನಾಯಕರನ್ನಾಗಿ ಬೆಳೆಸಲಿಲ್ಲ. ಇದು ಸಮಾಜಕ್ಕೆ ಮಾಡಿದಂತಹ ಅನ್ಯಾಯ ಅದಲ್ಲದೆ ಸಮಾಜಕ್ಕೆ ಶಾಸಕರ ಕೊಡುಗೆ ಏನು ಎಂದು ಪ್ರಶ್ನಿಸಿ ಸಮಾಜದ ಬಂಧುಗಳು ಎಲ್ಲಾ ಪಕ್ಷದಲ್ಲೂ ಇದ್ದಾರೆ, ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಎಂದರು.

    ವೀರಶೈವರು ಇರುವ ಊರುಗಳಲ್ಲಿ ಜೆ.ಡಿ.ಎಸ್. ಗೆ ಹೆಚ್ಚಿನ ಮತಗಳು ಬರುವುದರಲ್ಲಿ ಸಂಶಯವಿಲ್ಲ ಪಕ್ಷವನ್ನು ಕಟ್ಟಿ ಬೆಳೆಸಿದ ಹಾಗೂ ಅಧಿಕಾರಕ್ಕೆ ತಂದ ಯಡಿಯೂರಪ್ಪನವರನ್ನು ಮತ್ತು ವಿಜಯೇಂದ್ರರವರನ್ನು ಬಿ.ಜೆ.ಪಿ.ಯಲ್ಲಿ ಕಡೆಗಣಿಸುತ್ತಿರುವುದರಿಂದ ಪಕ್ಷದ ಮುಖಂಡರುಗಳ ದೋರಣೆಯನ್ನು ಖಂಡಿಸಿ ಸಮಾಜದ ಹಲವಾರು ಮುಖಂಡರುಗಳು ಪಕ್ಷ ತೊರೆಯುವ ನಿರ್ದಾರಕ್ಕೆ ಬಂದಿದ್ದಾರೆ ಎಂದರು.

    ಜೆ.ಡಿ.ಎಸ್ ಮುಖಂಡರಾದ ಸೋಮಣ್ಣ ಮಾತನಾಡಿ, ನಮ್ಮ ಸಮಾಜದ ಮುಖಂಡರುಗಳು ಕೃಷ್ಣಪ್ಪನವರ ಆಡಳಿತ ವೈಖರಿಯನ್ನು ಮೆಚ್ಚಿ ಪಕ್ಷ ವನ್ನು ಸೇರುತ್ತಿದ್ದಾರೆ ಬಿ.ಜೆ.ಪಿ. ಯವರು ನಮಗೆ ವೀರಶೈವರ 80% ಮತಗಳು ಬರುತ್ತವೆಂದು ಹೇಳಿಕೊಳ್ಳುತ್ತಿದ್ದಾರೆ. ಸುಳ್ಳು ಒಂದು ರೀತಿಯ ಭಯ ಅವರನ್ನು ಕಾಡುತ್ತಿದೆ ನಮ್ಮ ಸಮಾಜ ಭಾಂದವರು ಜೆ.ಡಿ.ಎಸ್ ಗೆ ಹೆಚ್ಚಿನ ಮತಗಳನ್ನು ಈ ಬಾರಿ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

    ಈ ಸಂದರ್ಭದಲ್ಲಿ ಮಾಜಿ ಎ.ಪಿ.ಎಂ.ಸಿ ಸದಸ್ಯರಾದ ಲೋಕೇಶ್. ರೇಣುಕಪ್ಪ. ವೆಂಕಟಾಪುರ ಯೋಗೀಶ್. ಗ್ರಾ. ಪಂ. ಸದಸ್ಯ ಚನ್ನಬಸವೇಗೌಡ ಸೇರಿದಂತೆ ಹಲವಾರು ವೀರಶೈವ ಸಮಾಜದ ಮುಖಂಡರುಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು…

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.