nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
    ಜಿಲ್ಲಾ ಸುದ್ದಿ October 25, 2022

    ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    By adminOctober 25, 2022No Comments1 Min Read
    accident

    ನವದೆಹಲಿ : ವಾಹನಗಳನ್ನು ವೇಗವಾಗಿ ಚಾಲನೆ ಮಾಡಿ ಮೃತಪಟ್ಟವರ ವರದಿ ಬಿಡುಗಡೆ ಮಾಡಿದ್ದು, ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಈ ಕುರಿತಂತೆ ಬಿಡುಗಡೆ ಮಾಡಿರುವ ವರದಿಯಂತೆ , ಕಳೆದ ವರ್ಷ ಅತಿ ವೇಗದ ಚಾಲನೆಯಿಂದ ತಮಿಳುನಾಡಿನ ಬಳಿಕ ಕರ್ನಾಟಕದಲ್ಲಿಯೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

    ತಮಿಳುನಾಡಿನಲ್ಲಿ 11,419 ಮಂದಿ ಸಾವನ್ನಪ್ಪಿದ್ದರೆ ಕರ್ನಾಟಕದಲ್ಲಿ 8,797 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ ದೇಶದಲ್ಲಿ ಒಟ್ಟು 4,03,116 ರಸ್ತೆ ಅಪಘಾತಗಳು ಸಂಭವಿಸಿದ್ದು ಈ ಪೈಕಿ 2,40,828 ಪ್ರಕರಣಗಳು ಅತಿ ವೇಗದ ಚಾಲನೆಯಿಂದ ಸಂಭವಿಸಿದೆ.


    Provided by
    Provided by

    ಕಳೆದ ವರ್ಷ ಕರ್ನಾಟಕದಲ್ಲಿ ಒಟ್ಟು 34,647 ಅಪಘಾತ ಪ್ರಕರಣಗಳು ಸಂಭವಿಸಿದ್ದು,10,038 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ವೇಗದ ಚಾಲನೆಯಿಂದಲೇ 8,797 ಮಂದಿ ಸಾವನ್ನಪ್ಪಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ಪಾವಗಡ: ತಾಲ್ಲೂಕಿನ ಕ್ಯಾತಗಾನಕೆರೆ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಗಿನ ಜಾವ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ, ಸುಮಾರು…

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.