nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    • ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
    ಜಿಲ್ಲಾ ಸುದ್ದಿ October 25, 2022

    ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    By adminOctober 25, 2022No Comments1 Min Read
    accident

    ನವದೆಹಲಿ : ವಾಹನಗಳನ್ನು ವೇಗವಾಗಿ ಚಾಲನೆ ಮಾಡಿ ಮೃತಪಟ್ಟವರ ವರದಿ ಬಿಡುಗಡೆ ಮಾಡಿದ್ದು, ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಈ ಕುರಿತಂತೆ ಬಿಡುಗಡೆ ಮಾಡಿರುವ ವರದಿಯಂತೆ , ಕಳೆದ ವರ್ಷ ಅತಿ ವೇಗದ ಚಾಲನೆಯಿಂದ ತಮಿಳುನಾಡಿನ ಬಳಿಕ ಕರ್ನಾಟಕದಲ್ಲಿಯೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

    ತಮಿಳುನಾಡಿನಲ್ಲಿ 11,419 ಮಂದಿ ಸಾವನ್ನಪ್ಪಿದ್ದರೆ ಕರ್ನಾಟಕದಲ್ಲಿ 8,797 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ ದೇಶದಲ್ಲಿ ಒಟ್ಟು 4,03,116 ರಸ್ತೆ ಅಪಘಾತಗಳು ಸಂಭವಿಸಿದ್ದು ಈ ಪೈಕಿ 2,40,828 ಪ್ರಕರಣಗಳು ಅತಿ ವೇಗದ ಚಾಲನೆಯಿಂದ ಸಂಭವಿಸಿದೆ.

    ಕಳೆದ ವರ್ಷ ಕರ್ನಾಟಕದಲ್ಲಿ ಒಟ್ಟು 34,647 ಅಪಘಾತ ಪ್ರಕರಣಗಳು ಸಂಭವಿಸಿದ್ದು,10,038 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ವೇಗದ ಚಾಲನೆಯಿಂದಲೇ 8,797 ಮಂದಿ ಸಾವನ್ನಪ್ಪಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    ಸರಗೂರು: ಕಾನೂನು ವ್ಯವಸ್ಥೆ ಕಾಪಾಡಬೇಕಾದ ಶಾಸಕರೇ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ, ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.