nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುರುವಿನ ರಾಶಿಯಲ್ಲಿ ಶುಕ್ರ: ಈ ರಾಶಿಗೆ ಸುಖದ ಸುಪ್ಪತ್ತಿಗೆ
    ರಾಜ್ಯ ಸುದ್ದಿ October 10, 2024

    ಗುರುವಿನ ರಾಶಿಯಲ್ಲಿ ಶುಕ್ರ: ಈ ರಾಶಿಗೆ ಸುಖದ ಸುಪ್ಪತ್ತಿಗೆ

    By adminOctober 10, 2024No Comments3 Mins Read

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಶುಕ್ರ ಗ್ರಹವು ಬಹಳ ಮಹತ್ವಪೂರ್ಣವಾದ ಗ್ರಹವಾಗಿದೆ. ಈ ಗ್ರಹವು ಪ್ರೇಮ, ಆಕರ್ಷಣೆ, ಸೌಂದರ್ಯ, ಹಣ, ವೈಭವ, ಭೌತಿಕ ಸಂತೋಷ, ಭೋಗ ಮತ್ತು ವಿಲಾಸವನ್ನು ಕರುಣಿಸುವ ಗ್ರಹವಾಗಿದೆ. ಶುಕ್ರ ಗ್ರಹದ ಪ್ರಭಾವವು ವ್ಯಕ್ತಿಯ ವ್ಯಕ್ತಿತ್ವ, ಸಂಬಂಧ, ರೊಮ್ಯಾನ್ಸ್, ವೈವಾಹಿಕ ಸಂತೋಷ ಮತ್ತು ಹಣದ ಮೇಲೆ ಹೆಚ್ಚಾಗಿ ನೋಡಬಹುದಾಗಿದೆ. ಶುಕ್ರ ಗ್ರಹವು ಉತ್ತಮ ಸ್ಥಾನದಲ್ಲಿದ್ದರೆ, ಆ ವ್ಯಕ್ತಿಯು ಎಲ್ಲರನ್ನೂ ಆಕರ್ಷಿಸುತ್ತಾರೆ, ಧನಸಂಪತ್ತಿನ ಒಡೆಯರಾಗುತ್ತಾರೆ ಮತ್ತು ಸಮಾಜದಲ್ಲಿ ಉತ್ತಮ ಗೌರವ ಖ್ಯಾತಿಯನ್ನು ಹೊಂದಿರುತ್ತಾರೆ. ಅವರಿಗೆ ಜೀವನದಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ ಏಕೆಂದರೆ ಈ ರಾಶಿಯು ಲಕ್ಷ್ಮೀದೇವಿಗೆ ಪ್ರಿಯವಾದ ರಾಶಿಯಾಗಿದೆ. ಶುಕ್ರ ಗ್ರಹದ ರಾಶಿ ಪರಿವರ್ತನೆಯಿಂದಾಗಿ ಜೀವನದ ಎಲ್ಲಾ ಕ್ಷೇತ್ರಗಳ ಮೇಲೆ ಪ್ರಭಾವವನ್ನು ನೋಡಬಹುದಾಗಿದೆ. ಸಂತೋಷ ಮತ್ತು ವೈಭವಗಳನ್ನು ಕರುಣಿಸುವ ಶುಕ್ರ ಗ್ರಹವು ನವೆಂಬರ್ 7 ರಂದು ಮಂಗಳನ ರಾಶಿಯಾದ ವೃಶ್ಚಿಕ ರಾಶಿಯಿಂದ ಹೊರಬಂದು ಧನು ರಾಶಿಯನ್ನು ಪ್ರವೇಶಿಸಲಿದೆ. ಧನು ರಾಶಿಯ ಅಧಿಪತಿ ಗುರುಗ್ರಹವಾಗಿದೆ. ಈ ಗುರು ಗ್ರಹವು ಪ್ರಸ್ತುತ ಶುಕ್ರನ ರಾಶಿಯಾದ ವೃಷಭ ರಾಶಿಯಲ್ಲಿ ಚಲಿಸುತ್ತಿದ್ದಾನೆ. ಈ ಎರಡು ಗ್ರಹಗಳನ್ನು ಜೋತಿಷ್ಯದಲ್ಲಿ ಶುಭ ಗ್ರಹಗಳು ಎಂದು ಕರೆಯಲಾಗುತ್ತದೆ. ಈ ಎರಡು ಗ್ರಹಗಳು ಪರಸ್ಪರರ ರಾಶಿಯಲ್ಲಿ ಚಲಿಸುವುದರಿಂದಾಗಿ ಇದರ ಪ್ರಭಾವವನ್ನು ಎಲ್ಲ ರಾಶಿಗಳ ಮೇಲೆ ನೋಡಬಹುದಾಗಿದೆ. ಆದರೆ 3 ರಾಶಿಗೆ ಸೇರಿದ ಜನರು ಇದರಿಂದಾಗಿ ಸಾಕಷ್ಟು ಶುಭ ಫಲಿತಾಂಶವನ್ನು ಪಡೆಯಲಿದ್ದಾರೆ. ಗುರು ಶುಕ್ರರ ಕೃಪೆಯು ಯಾವ ರಾಶಿಯವರ ಮೇಲಿರುವುದರಿಂದ ಇಲ್ಲಿ ತಿಳಿಯೋಣ

    ವೃಷಭ ರಾಶಿ:

    ಗುರುವಿನ ರಾಶಿಯಲ್ಲಿ ಶುಕ್ರನ ಸಂಚಾರದಿಂದಾಗಿ ವೃಷಭ ರಾಶಿಗೆ ಸೇರಿದ ಜನರ ಅದೃಷ್ಟ ಖುಲಾಯಿಸಲಿದೆ. ಶುಕ್ರನ ಈ ಸಂಚಾರದಿಂದಾಗಿ ನಿಮಗೆ ಯಾವುದೇ ಕಷ್ಟದ ಪರಿಸ್ಥಿತಿಯು ಅನುಕೂಲಕರವಾಗಿ ಬದಲಾಗಲಿದೆ. ವೃಷಭ ರಾಶಿಗೆ ಸೇರಿದ ಜನರ ಆರ್ಥಿಕ ಸ್ಥಿತಿ ಈ ಅವಧಿಯಲ್ಲಿ ಸಾಕಷ್ಟು ಬಲಗೊಳ್ಳಲಿದೆ. ನಿಮ್ಮ ಆದಾಯವು ಈ ಸಂದರ್ಭದಲ್ಲಿ ವೃದ್ಧಿಯನ್ನು ಕಾಣುವುದು. ಕೆಲಸವನ್ನು ಮಾಡುವ ವೃಷಭ ರಾಶಿಗೆ ಸೇರಿದ ಜನರ ಕೆಲಸದಲ್ಲಿ ಸ್ಥಿರತೆ ಇರುವುದು. ಈ ಅವಧಿಯಲ್ಲಿ ವೃಷಭ ರಾಶಿಗೆ ಸೇರಿದ ಜನರು ತಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದುವರು. ಕೆಲಸ ಮತ್ತು ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಅವಧಿಯಲ್ಲಿ ಹೂಡಿಕೆ ಮಾಡುವುದರಿಂದ ನಿಮಗೆ ಸಾಕಷ್ಟು ಲಾಭ ದೊರಕಲಿದೆ

     

    ತುಲಾ ರಾಶಿ:

    ತುಲಾ ರಾಶಿಗೆ ಸೇರಿದ ಜನರಿಗೆ ಹಣ ಮತ್ತು ಐಶ್ವರ್ಯವನ್ನು ಕರುಣಿಸುವ ಶುಕ್ರ ಗ್ರಹದ ಈ ಸಂಚಾರವು ಸಾಕಷ್ಟು ಸಕಾರಾತ್ಮಕವಾಗಿರಲಿದೆ. ಈ ಅವಧಿಯು ತುಲಾ ರಾಶಿಗೆ ಸೇರಿದ ಜನರ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಹಳ ಲಾಭದಾಯಕವಾಗಿರುವುದು. ಈ ಅವಧಿಯಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮಗೆ ಹೊಸ ಹೊಸ ಮಾರ್ಗಗಳು ಗೋಚರಿಸುವುದು ಮತ್ತು ನಿಮ್ಮ ಧನ ಸಂಪತ್ತಿನಲ್ಲಿ ಸಾಕಷ್ಟು ವೃದ್ಧಿಯಾಗಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಈ ಸಮಯದಲ್ಲಿ ತುಲಾ ರಾಶಿಗೆ ಸೇರಿದ ಜನರ ಸಂಬಳದಲ್ಲಿ ವೃದ್ಧಿಯಾಗುವುದರೊಂದಿಗೆ ನೀವು ಬಡ್ತಿಯನ್ನು ಪಡೆಯುವ ಯೋಗವು ಇದೆ. ಈ ಅವಧಿಯಲ್ಲಿ ತುಲಾ ರಾಶಿಗೆ ಸೇರಿದ ಜನರು ತಮ್ಮ ಕೆಲಸದ ಸ್ಥಳದಲ್ಲಿ ಸಾಕಷ್ಟು ಗೌರವ ಮತ್ತು ಖ್ಯಾತಿಯನ್ನು ಪಡೆಯುವರು. ನಿಮಗೆ ಈ ಅವಧಿಯಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಅವಕಾಶಗಳು ಗೋಚರಿಸುವುದು

    ಮೀನ ರಾಶಿ:

    ಶುಕ್ರ ಮತ್ತು ಗುರು ಗ್ರಹವು ಪರಸ್ಪರರ ರಾಶಿಯಲ್ಲಿ ಚಲಿಸುವುದರಿಂದಾಗಿ ಮೀನ ರಾಶಿಗೆ ಸೇರಿದ ಜನರು ತಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಣ ಮತ್ತು ಸಂಪತ್ತನ್ನು ಗಳಿಸುವ ಉತ್ತಮವಾದ ಯೋಗವಿದೆ. ಮೀನ ರಾಶಿಗೆ ಸೇರಿದ ಜನರು ವ್ಯಾಪಾರಕ್ಕೆ ಸಂಬಂಧಿಸಿದಂತೆ ಕೈಗೊಂಡ ಯಾತ್ರೆಯು ಸಾಕಷ್ಟು ಲಾಭದಾಯಕವಾಗಿರುವುದು ಮತ್ತು ನಿಮಗೆ ಹೊಸ ಅವಕಾಶಗಳ ಪ್ರಾಪ್ತಿಯಾಗುವುದು. ಕೆಲಸದ ಸ್ಥಳದಲ್ಲಿ ಮೀನ ರಾಶಿಗೆ ಸೇರಿದ ಜನರ ಗೌರವ ಮತ್ತು ಖ್ಯಾತಿಯಲ್ಲಿ ಸಾಕಷ್ಟು ಹೆಚ್ಚಳವನ್ನು ನೀವು ನೋಡುವಿರಿ. ಕೆಲಸವನ್ನು ಮಾಡುವ ಈ ರಾಶಿಯವರು ಹೆಚ್ಚಿನ ಪ್ರಗತಿಯನ್ನು ಹೊಂದಲು ಉತ್ತಮವಾದ ಅವಕಾಶಗಳು ಲಭಿಸುವುದು. ಮೀನ ರಾಶಿಯವರ ಧನ, ಸಂಪತ್ತು ಈ ಅವಧಿಯಲ್ಲಿ ಸಾಕಷ್ಟು ವೃದ್ಧಿ ಆಗಲಿದೆ. ಈ ಸಮಯದಲ್ಲಿ ನಿಮಗೆ ವಾಹನ ಅಥವಾ ಗಾಡಿಯನ್ನು ಖರೀದಿಸುವ ಉತ್ತಮವಾದ ಯೋಗವಿದೆ. ಚಿಲ್ಲರೆ ವ್ಯಾಪಾರಿಗಳಿಗೆ ಈ ಸಮಯ ಉತ್ತಮವಾಗಿರುವುದು

    ಇಲ್ಲಿ ಹೇಳಿರುವ ರಾಶಿಯವರಿಗೆ ಗುರು ಮತ್ತು ಶುಕ್ರ ರಾಶಿಗಳ ರಾಶಿ ಬದಲಾವಣೆಯಿಂದಾಗಿ ಎಲ್ಲವೂ ಶುಭವಾಗಲಿದೆ. ನಿಮ್ಮ ರಾಶಿಯೂ ಇವುಗಳಲ್ಲಿ ಒಂದಾಗಿದ್ದರೆ, ನೀವು ಶೀಘ್ರದಲ್ಲಿಯೇ ಶುಕ್ರ ಮತ್ತು ಗುರು ಗ್ರಹಗಳ ಆಶೀರ್ವಾದದಿಂದಾಗಿ ಧನವಂತರಾಗುವುದು ಖಂಡಿತ.

    ✨ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490✨


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ…

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.