nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಟೆನ್ಷನ್ ವಿದ್ಯುತ್ ತಂತಿ ಸುರಕ್ಷತಾ  ಬಗ್ಗೆ ಸಾರ್ವಜನಿಕರಿಗೆ ಅರಿವು  
    ತುಮಕೂರು February 9, 2022

    ಹೈಟೆನ್ಷನ್ ವಿದ್ಯುತ್ ತಂತಿ ಸುರಕ್ಷತಾ  ಬಗ್ಗೆ ಸಾರ್ವಜನಿಕರಿಗೆ ಅರಿವು  

    By adminFebruary 9, 2022No Comments2 Mins Read
    kptcl

    ತುಮಕೂರು: ಕರ್ನಾಟಕ ವಿದ್ಯುತ್  ಪ್ರಸರಣ ನಿಗಮ ನಿಯಮಿತ ವತಿಯಿಂದ ವಿಶೇಷಾಧಿಕ ವೋಲ್ಟೇಜ್ ವಿದ್ಯುತ್ ಮಾರ್ಗಗಳ ಸಮೀಪದಲ್ಲಿ ಅಥವಾ ಕೆಳಗೆ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಗರದ ಗೆದ್ದಲಹಳ್ಳಿ ಪ್ರಮುಖ ರಸ್ತೆಯಲ್ಲಿ  ಸಾರ್ವಜನಿಕ ಹಿತಾಸಕ್ತಿಗಾಗಿ  ಹೈಟೆನ್ಷನ್ ವಿದ್ಯುತ್  ತಂತಿಯಿಂದಾಗಬಹುದಾದ ಅನಾಹುಗಳ ಬಗ್ಗೆ ಅರಿವು ಮೂಡಿಸಲಾಯಿತು. ನಿಮ್ಮ ಸುರಕ್ಷತೆಯೇ ನಮ್ಮ ಪ್ರಥಮ ಆದ್ಯತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಕರ ಪತ್ರ ವಿತರಣೆ ಮಾಡಿ ಅರಿವು ಮೂಡಿಸಲಾಯಿತು.


    Provided by
    Provided by

    ಈ ಕುರಿತು ಮಾತನಾಡಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್, ನಗರದ ಮೇಳೆಕೋಟೆಯಿಂದ ಬಡ್ಡಿಹಳ್ಳಿಯ ವರೆಗೂ ಇರುವ ಹೈಟೆನ್ಷನ್ ವಿದ್ಯುತ್ ತಂತಿ ಯ ಕೆಳಗೆ ಯಾವುದೇ ರೀತಿಯ ಕಟ್ಟಡ ನಿರ್ಮಾಣ, ಬಟ್ಟೆ ಒಣಗಿಸುವುದು ಸೇರಿದಂತೆ ಇತರೆ ಕಾರ್ಯಗಳನ್ನು ಲೈನ್ ಕೆಳಗೆ ನಿರ್ವಹಿಸದಂತೆ ನೋಟಿಸ್ ಜಾರಿ ಮಾಡಿ ತಿಳಿಹೇಳಿ ಅರಿವು ಮೂಡಿಸಲಾಗುತ್ತಿದೆ ಎಂದರು.

    ನಗರದಲ್ಲಿ ಎಲ್ಲಿ ಹೈಟೆನ್ಷನ್ ವಿದ್ಯುತ್ ಪೂರೈಕೆಯಾಗುತ್ತಿದೆಯೋ  ಆ ಭಾಗದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಹೈಟೆನ್ಷನ್ ವಿದ್ಯುತ್ ತಂತಿಯ ಬಗ್ಗೆ ಕೆಲವರಿಗೆ  ಮಾಹಿತಿ ಇರುವುದಿಲ್ಲ. ವಿದ್ಯುತ್ ಪ್ರವಹಿಸು ಸಮಯದಲ್ಲಿ ತಂತಿ ಮುಟ್ಟದಿದ್ದರು ಅದರ ವ್ಯಾಪ್ತಿಯಲ್ಲಿ ಹೋದರು ವಿದ್ಯುತ್ ನಿಂದ ಅನಾಹುವಾಗುತ್ತದೆ. ಮಕ್ಕಳ ಗಾಳಿ ಪಟ ಬಿಡುವುದು, ಸಾರ್ವಜನಿಕರು ವಿದ್ಯುತ್  ಟವರ್ ಗಳಿಗೆ ದನ ಕರುಗಳನ್ನು ಕಟ್ಟುವುದರಿಂದ ವಿದ್ಯುತ್ ಅನಾಹುತಕ್ಕೆ ಕಾರಣರಾಗುತ್ತಾರೆ ಎಂದರು.

    220/66 ಕೆ.ವಿ, ಅಧಿಕ ಒತ್ತಡ ಮಾರ್ಗಗಳ ಸಮೀಪ ಕಿಟಕಿಗಳಿದ್ದಲ್ಲಿ, ಅಂತಹ ಕಿಟಕಿಗಳನ್ನು ಶಾಶ್ವತವಾಗಿ ಮುಚ್ಚಬೇಕು.  ವಿಶೇಷಾಧಿಕ ವೋಲ್ವೇಜು ವಿದ್ಯುತ್ ಮಾರ್ಗಗಳ ಸಮೀಪ/ಕೆಳಗೆ ಕಟ್ಟಡಗಳ ನಿರ್ಮಾಣ ಮಾಡುವ ಹಂತದಲ್ಲಿಯೇ ಕಾರಿಡಾರ್ ಅಗಲವನ್ನು ಕಡ್ಡಾಯವಾಗಿ ಕಾಯ್ದಿರಿಸುವುದು. 66 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 18ಮೀ., ಗಳ ಅಂತರ, 220 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 35  ಮೀ. ಗಳ ಅಂತರ ಮತ್ತು 400 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 52ಮೀ. ಗಳು ಅಂತರವನ್ನು ಪಾಲಿಸಬೇಕು,

    ವಿಶೇಷಾಧಿಕ ವೋಲ್ವೇಜು ವಿದ್ಯುತ್ ಮಾರ್ಗಗಳ ಸಮೀಪ/ಕೆಳಗೆ ಕಟ್ಟಡ ನಿರ್ಮಾಣ ಅಥವಾ ಬೇರೆ ಚಟುವಟಿಕೆಗಳ ಸಂಬಂಧ ಭಾರತೀಯ ವಿದ್ಯುತ್ ಕಾಯ್ದೆಯ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಕೆಪಿಟಿಸಿಎಲ್  ನ ಅಲ್ಲಾಭಕಾಶ್, ಪ್ರಶಾಂತ್ ಮೂರ್ತಿ, ಶೈಲೇಂದ್ರ‌ ಸೇರಿದಂತೆ ಕೆಪಿಟಿಸಿಎಲ್ ಸಿಬ್ಬಂದಿ  ಹಾಜರಿದ್ದರು

    ವರದಿ: ಎ.ಎನ್. ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    Leave A Reply Cancel Reply

    Our Picks

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಭಾರತೀಯ ಚಿತ್ರರಂಗದ ದಂತಕಥೆ, ಸುಮಧುರ ಧ್ವನಿಯ ಗಾಯಕಿ ಆಶಾ ಭೋಂಸ್ಲೆ (92) ಅವರು ಭಾನುವಾರ (ಏಪ್ರಿಲ್ 12, 2026) ಮುಂಬೈನ…

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.