nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರ:  ಫೆ.24ರಿಂದ ನಾಗರಿಕ ಬಂದೂಕು ತರಬೇತಿ ಶಿಬಿರ
    ಜಿಲ್ಲಾ ಸುದ್ದಿ February 7, 2025

    ವಿಜಯಪುರ:  ಫೆ.24ರಿಂದ ನಾಗರಿಕ ಬಂದೂಕು ತರಬೇತಿ ಶಿಬಿರ

    By adminFebruary 7, 2025No Comments1 Min Read
    banduku

    ವಿಜಯಪುರ: ಜಿಲ್ಲೆಯ ನಾಗರಿಕರಿಗೆ ಆತ್ಮ ರಕ್ಷಣೆ ಹಾಗೂ ಆರೋಗ್ಯಕರವಾದ ಸಮಾಜ ನಿರ್ಮಾಣದ ಸಲುವಾಗಿ ದಿನಾಂಕ: 24—02–2025 ರಿಂದ ದಿನಾಂಕ: 02—03–2025 ರವರೆಗೆ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಸಲು ಉದ್ದೇಶಿಸಲಾಗಿರುತ್ತದೆ.

    ತರಬೇತಿಯು 7 (ಏಳು) ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ 9:30 ಗಂಟೆಯವರೆಗೆ ನಡೆಯುತ್ತದೆ. ತರಬೇತಿಯು ಮುಕ್ತಾಯವಾದ ನಂತರ ಅರ್ಹ ಅರ್ಜಿದಾರರಿಗೆ ಪೊಲೀಸ್ ಅಧೀಕ್ಷಕರು, ವಿಜಯಪುರ ಜಿಲ್ಲೆ ರವರು ತರಬೇತಿ ಪತ್ರವನ್ನು ನೀಡುವರು.


    Provided by
    Provided by

    ಆಸಕ್ತರು ಪೊಲೀಸ್ ಹೆಡ್ ಕ್ವಾಟ್ರರ್ಸ್ ಆವರಣದಲ್ಲಿರುವ ವಿಜಯಪುರ ಜಿಲ್ಲಾ ಶಸ್ತ್ರಾಗಾರದಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ, ತಮ್ಮ ವಿಳಾಸದ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಪರಿಶೀಲನೆ (ಪೊಲೀಸ್ ವೆರಿಫಿಕೇಶನ್) ಮಾಡಿಸಿ, ವಿಳಾಸದ ಗುರುತಿನ ಚೀಟಿ ಮತ್ತು ಇತ್ತೀಚಿನ 3 ಭಾವಚಿತ್ರಗಳೊಂದಿಗೆ ದಿನಾಂಕ: 20–02–2025 ರ ಒಳಗಾಗಿ ಜಿಲ್ಲಾ ಶಸ್ತ್ರಾಗಾರ ವಿಭಾಗಕ್ಕೆ ಸಲ್ಲಿಸಬೇಕು.

    ನಿಬಂಧನೆಗಳು

    1. ಅಭ್ಯರ್ಥಿಯು ಭಾರತದ ಪ್ರಜೆ ಮತ್ತು ವಿಜಯಪೂರ ಜಿಲ್ಲೆಯ ಸ್ಥಳೀಯರಾಗಿರಬೇಕು.

     

    1. ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟವರು ಹಾಗೂ ಆರೋಗ್ಯವಂತರಾಗಿರಬೇಕು.

     

    1. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನಲೆಯುಳ್ಳವರಾಗಿರಬಾರದು.

     

    1. ತರಬೇತಿಯನ್ನು NON-PROHIBITED ಆಯುಧದಿಂದ ನೀಡಲಾಗುವುದು.

     

     ಅರ್ಜಿ ಸಲ್ಲಿಸಲು ಕಡೆ ದಿನಾಂಕ: 20-02-2025.

     ತರಬೇತಿ ನಡೆಯುವ ಸ್ಥಳ: ಜಿಲ್ಲಾ ಪೊಲೀಸ್ ಕವಾಯತು ಮೈದಾನ, ವಿಜಯಪುರ,

    ಹೆಚ್ಚಿನ ವಿವರಗಳಿಗಾಗಿ: ಡಿಎಸ್‌ಪಿ ಡಿಎಆರ್ ಘಟಕ, ವಿಜಯಪುರ 9480804206 ಹಾಗೂ ಆರ್‌ಪಿಐ ಡಿಎಆರ್ ಘಟಕ, ವಿಜಯಪುರ 9480804262 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.