nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    • ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
    • ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಬಾಯ್ಬಿಡದೇ ಇರುವುದು ಅಪರಾಧ: ತಟಸ್ಥ ನಾಯಕರ ವಿರುದ್ಧ ವಿಜಯೇಂದ್ರ ಗರಂ
    ರಾಜ್ಯ ಸುದ್ದಿ February 7, 2025

    ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಬಾಯ್ಬಿಡದೇ ಇರುವುದು ಅಪರಾಧ: ತಟಸ್ಥ ನಾಯಕರ ವಿರುದ್ಧ ವಿಜಯೇಂದ್ರ ಗರಂ

    By adminFebruary 7, 2025No Comments1 Min Read
    vijayendra

    ಬೆಂಗಳೂರು: ಯಡಿಯೂರಪ್ಪ ವಿರುದ್ಧ ರೆಬೆಲ್ ನಾಯಕರು ನಿಂದನೆ, ವಾಗ್ದಾಳಿ ನಡೆಸುತ್ತಿದ್ದರೂ, ತಟಸ್ಥ ನಾಯಕರ ಬಣದಲ್ಲಿರುವವರು ಅದಕ್ಕೆ ಕಡಿವಾಣ ಹಾಕಲು ಮುಂದಾಗದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ಒಂದೆಡೆಯಾದರೆ, ಇನ್ನೊಂದೆಡೆ ಯಡಿಯೂರಪ್ಪ ಪರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಣ ಪರಸ್ಪರ ಹೇಳಿಕೆ, ಪ್ರತಿ ಹೇಳಿಕೆಗಳನ್ನು ನೀಡುತ್ತಿದೆ. ಹಿರಿಯರಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇತರರು ತಟಸ್ಥರಾಗಿದ್ದಾರೆ.


    Provided by
    Provided by

    ಗುರುವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಟಸ್ಥ ಬಣದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ತಟಸ್ಥರು ಏನು ಎಂಬುದು ಗೊತ್ತಿದೆ, ಯಡಿಯೂರಪ್ಪನವರ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಕಡಿವಾಣ ಹಾಕದೆ ಸುಮ್ಮನಿರುವುದೂ ಅಪರಾಧ ಎಂದು ವಿಜಯೇಂದ್ರ ಗುಡುಗಿದ್ದಾರೆ.

    ‘ಯಡಿಯೂರಪ್ಪನವರ ಮೇಲಿನ ವಾಗ್ದಾಳಿ ತಡೆಯಲು ರಾಷ್ಟ್ರೀಯ ನಾಯಕರೇ ಬರಬೇಕೆ? ಹಾಗಾದರೆ ಈ ನಾಯಕರಿಗೆ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
    ನನ್ನ ವಿರುದ್ಧ ವರಿಷ್ಠರಿಗೆ ಏನಾದರೂ ದೂರು ಕೊಡಲಿ ಅಥವಾ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಅದನ್ನು ಬಿಟ್ಟು ನಿತ್ಯ ಸಾರ್ವಜನಿಕವಾಗಿ ಟೀಕಿಸುವುದು ಲಕ್ಷಾಂತರ ಕಾರ್ಯಕರ್ತರಿಗೆ ಮಾಡುವ ಅಪಮಾನ. ನಾನು ತಿರುಗೇಟು ನೀಡಲಾರಂಭಿಸಿದರೆ, ಅವರು ಕುಗ್ಗಿ ಹೋಗುತ್ತಾರೆ ಎಂದು ಎಚ್ಚರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ.…

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.