nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    • ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ
    • ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ  ಪಿಎಸ್ ಐ ಚೇತನ್ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಬಾಯ್ಬಿಡದೇ ಇರುವುದು ಅಪರಾಧ: ತಟಸ್ಥ ನಾಯಕರ ವಿರುದ್ಧ ವಿಜಯೇಂದ್ರ ಗರಂ
    ರಾಜ್ಯ ಸುದ್ದಿ February 7, 2025

    ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಬಾಯ್ಬಿಡದೇ ಇರುವುದು ಅಪರಾಧ: ತಟಸ್ಥ ನಾಯಕರ ವಿರುದ್ಧ ವಿಜಯೇಂದ್ರ ಗರಂ

    By adminFebruary 7, 2025No Comments1 Min Read
    vijayendra

    ಬೆಂಗಳೂರು: ಯಡಿಯೂರಪ್ಪ ವಿರುದ್ಧ ರೆಬೆಲ್ ನಾಯಕರು ನಿಂದನೆ, ವಾಗ್ದಾಳಿ ನಡೆಸುತ್ತಿದ್ದರೂ, ತಟಸ್ಥ ನಾಯಕರ ಬಣದಲ್ಲಿರುವವರು ಅದಕ್ಕೆ ಕಡಿವಾಣ ಹಾಕಲು ಮುಂದಾಗದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ಒಂದೆಡೆಯಾದರೆ, ಇನ್ನೊಂದೆಡೆ ಯಡಿಯೂರಪ್ಪ ಪರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಣ ಪರಸ್ಪರ ಹೇಳಿಕೆ, ಪ್ರತಿ ಹೇಳಿಕೆಗಳನ್ನು ನೀಡುತ್ತಿದೆ. ಹಿರಿಯರಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇತರರು ತಟಸ್ಥರಾಗಿದ್ದಾರೆ.


    Provided by
    Provided by

    ಗುರುವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಟಸ್ಥ ಬಣದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ತಟಸ್ಥರು ಏನು ಎಂಬುದು ಗೊತ್ತಿದೆ, ಯಡಿಯೂರಪ್ಪನವರ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಕಡಿವಾಣ ಹಾಕದೆ ಸುಮ್ಮನಿರುವುದೂ ಅಪರಾಧ ಎಂದು ವಿಜಯೇಂದ್ರ ಗುಡುಗಿದ್ದಾರೆ.

    ‘ಯಡಿಯೂರಪ್ಪನವರ ಮೇಲಿನ ವಾಗ್ದಾಳಿ ತಡೆಯಲು ರಾಷ್ಟ್ರೀಯ ನಾಯಕರೇ ಬರಬೇಕೆ? ಹಾಗಾದರೆ ಈ ನಾಯಕರಿಗೆ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
    ನನ್ನ ವಿರುದ್ಧ ವರಿಷ್ಠರಿಗೆ ಏನಾದರೂ ದೂರು ಕೊಡಲಿ ಅಥವಾ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಅದನ್ನು ಬಿಟ್ಟು ನಿತ್ಯ ಸಾರ್ವಜನಿಕವಾಗಿ ಟೀಕಿಸುವುದು ಲಕ್ಷಾಂತರ ಕಾರ್ಯಕರ್ತರಿಗೆ ಮಾಡುವ ಅಪಮಾನ. ನಾನು ತಿರುಗೇಟು ನೀಡಲಾರಂಭಿಸಿದರೆ, ಅವರು ಕುಗ್ಗಿ ಹೋಗುತ್ತಾರೆ ಎಂದು ಎಚ್ಚರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಸರಣಿ ಕಳ್ಳತನಗಳಿಗೆ ಬ್ರೇಕ್ ಹಾಕಿರುವ ಪೊಲೀಸರು, ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಇಬ್ಬರು…

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.