nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025
    Facebook Twitter Instagram
    ಟ್ರೆಂಡಿಂಗ್
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    • ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ
    • ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    • ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    • ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ
    • ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    ಜಿಲ್ಲಾ ಸುದ್ದಿ September 13, 2025

    ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು

    By adminSeptember 13, 2025No Comments1 Min Read
    congress protest

    ಔರಾದ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ನಡೆಸಲಾಗಿದೆ ಅಂತ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ  ನಡೆದಿದೆ.

    ಇಂದು  ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಲ್ಲಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್ ಔರಾದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಔರಾದರವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


    Provided by
    Provided by
    Provided by

    ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯವರು ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಶಿಕ್ಷಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಫೋಟೋಗಳು ಹಾಕದೆ ಕೇವಲ ಸ್ಥಳೀಯ ಶಾಸಕ ಪ್ರಭು ಚೌಹಾಣ್ ಅವರ ಭಾವಚಿತ್ರ ಹಾಕಿದ್ದಾರೆ. ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ  ಕೊಳ್ಳುರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.

    ಈ ಸಂದರ್ಭದಲ್ಲಿ ಶಾಸಕ ಪ್ರಭು ಚೌಹಾಣ್ ಮಧ್ಯಸ್ಥಿಕೆ ವಹಿಸಿ, “ಅಮ್ಮ.., ಇದು ನಾನು ಸ್ವಂತ ಹಣದಿಂದ ಮಾಡುತ್ತಿರುವ ಕಾರ್ಯಕ್ರಮ ನೀವ್ಯಾರು ಪ್ರಶ್ನಿಸುವವರು? ಎಂದು ಏರು ಧ್ವನಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರಾದ ಸುಧಾಕರ್ ಕೊಳ್ಳುರ ಅವರ ನಡುವೆ ಮಾತಿನ ಚಕಮುಕಿ ನಡೆಯಿತು.

    ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ್ ಮಿತ್ರ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಚಂದು ಡಿ.ಕೆ., ಕಾಂಗ್ರೆಸ್ ಪ್ರಶಿಷ್ಟ ಪಂಗಡ ವಿಭಾಗದ ತಾಲೂಕ ಅಧ್ಯಕ್ಷರಾದ ರಾಜು ಮುದ್ದಾಳೆ, ರತ್ನದಿ ಕಸ್ತೂರಿ, ಮಾರುತಿ ಸೂರ್ಯವಂಶಿ, ಆನಂದ್ ಕಾಂಬಳೆ, ರಾಹುಲ್ ಜಾದವ್, ಅನಿಲ್ ಒಡಿಯಾರ, ಸೂರ್ಯಕಾಂತ್ ಕಾಂಬ್ಳೆ ಮುಂತಾದರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    September 13, 2025

    ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ತುಮಕೂರು: ಜೈನ್ ಪಿಯು ಕಾಲೇಜು, ತುಮಕೂರು ವತಿಯಿಂದ ಸತ್ಯಮಂಗಲದ ಜೆಜಿಐ ಹಾಲ್‌ ನಲ್ಲಿ ವಿಶೇಷ ಶಿಕ್ಷಣ ಮೇಳ ಹಾಗೂ ವೃತ್ತಿ…

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    September 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.