nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿರಾಟ್ ರಾಮಾಯಣ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ಮೌಲ್ಯದ ಭೂಮಿ ದಾನ ನೀಡಿದ ಮುಸ್ಲಿಂ ಕುಟುಂಬ
    ರಾಷ್ಟ್ರೀಯ ಸುದ್ದಿ March 23, 2022

    ವಿರಾಟ್ ರಾಮಾಯಣ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ಮೌಲ್ಯದ ಭೂಮಿ ದಾನ ನೀಡಿದ ಮುಸ್ಲಿಂ ಕುಟುಂಬ

    By adminMarch 23, 2022No Comments2 Mins Read
    virat ramayana

    ಪಾಟ್ನಾ: ಬಿಹಾರದ ಮುಸ್ಲಿಂ ಕುಟುಂಬವೊಂದು (Muslim Family) ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ವಿಶ್ವದ ಅತಿ ದೊಡ್ಡ ಹಿಂದೂ ಮಂದಿರ ವಿರಾಟ್ ರಾಮಾಯಣ ದೇವಾಲಯಕ್ಕೆ 2.5 ಕೋಟಿ ರೂ. ಮೌಲ್ಯದ ಜಮೀನನ್ನು ದಾನ ಮಾಡಿದೆ (Virat Ramayan Mandir).

    ದೇವಸ್ಥಾನಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ:


    Provided by
    Provided by

    ಗುವಾಹಟಿಯಲ್ಲಿ ವಾಸಿಸುತ್ತಿರುವ ಪೂರ್ವ ಚಂಪಾರಣ್‌ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ ಅವರು, ಈ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಮಹಾವೀರ ಮಂದಿರ ಟ್ರಸ್ಟ್‌ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ( Kishore Kunal) ತಿಳಿಸಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿ ದಾನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ವ ಚಂಪಾರಣ್‌ನ ಕೇಸರಿಯಾ ಉಪವಿಭಾಗದ ರಿಜಿಸ್ಟ್ರಾರ್ ಕಚೇರಿಯಲ್ಲಿ ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ (Virat Ramayan Mandir). ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯದ ಉದಾಹರಣೆ :
    ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆಯು ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಆಚಾರ್ಯ ಕಿಶೋರ್ ಕುನಾಲ್ ಹೇಳಿದ್ದಾರೆ. ಮುಸ್ಲಿಮರ ಸಹಾಯವಿಲ್ಲದೇ ಈ ಮಹತ್ವಾಕಾಂಕ್ಷೆಯ ಯೋಜನೆ ಸಾಕಾರಗೊಳ್ಳುವುದು ಕಷ್ಟಸಾಧ್ಯ ಎಂದಿದ್ದಾರೆ .

    ಮಂದಿರ ನಿರ್ಮಾಣಕ್ಕೆ 125 ಎಕರೆ ಭೂಮಿ :

    ಈ ದೇವಾಲಯ ನಿರ್ಮಾಣಕ್ಕಾಗಿ ಮಹಾವೀರ ಮಂದಿರ ಟ್ರಸ್ಟ್ ಇಲ್ಲಿಯವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್‌ಗೆ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿ ಸಿಗಲಿದೆ ಎಂದು ಕಿಶೋರ್ ಕುನಾಲ್ ಹೇಳಿದ್ದಾರೆ.ವಿರಾಟ್ ರಾಮಾಯಣ ದೇವಾಲಯವು (Virat Ramayana Mandir) 215 ಅಡಿ ಎತ್ತರವಿರುವ ಕಾಂಬೋಡಿಯಾದ ವಿಶ್ವಪ್ರಸಿದ್ಧ 12 ನೇ ಶತಮಾನದ ಅಂಕೋರ್ ವಾಟ್ ಸಂಕೀರ್ಣಕ್ಕಿಂತ ಎತ್ತರವಾಗಿರಲಿದೆ ಎಂದು ಹೇಳಲಾಗುತ್ತದೆ. ಪೂರ್ವ ಚಂಪಾರಣ್‌ ನ ಸಂಕೀರ್ಣವು ಎತ್ತರದ ಶಿಖರಗಳೊಂದಿಗೆ 18 ದೇವಾಲಯಗಳನ್ನು ಹೊಂದಿರುತ್ತದೆ.

    ಅದರ ಶಿವ ದೇವಾಲಯವು (Shiva Temple) ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ ಎನ್ನಲಾಗಿದೆ. ಈ ಮಂದಿರದ ಒಟ್ಟು ನಿರ್ಮಾಣ ವೆಚ್ಚ ಸುಮಾರು 500 ಕೋಟಿ ಎಂದು ಅಂದಾಜಿಸಲಾಗಿದೆ. ದೆಹಲಿಯ ನೂತನ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ತಜ್ಞರಿಂದ ಟ್ರಸ್ಟ್ ಶೀಘ್ರದಲ್ಲೇ ಈ ಬಗ್ಗೆ ಸಲಹೆ ಪಡೆಯಲಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.