nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    • ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷ ಚೇತನರ ಬಗ್ಗೆ ಸಹಾನುಭೂತಿ ಬೇಡ, ಸಹಾಯ ಹಸ್ತ ಬೇಕಾಗಿದೆ: ಕೊಂಕಲ್ ಮಠದ ಶ್ರೀ ಶ್ರೀ ಓಂಕಾರ ಸ್ವಾಮೀಜಿ
    ಮಧುಗಿರಿ December 28, 2021

    ವಿಶೇಷ ಚೇತನರ ಬಗ್ಗೆ ಸಹಾನುಭೂತಿ ಬೇಡ, ಸಹಾಯ ಹಸ್ತ ಬೇಕಾಗಿದೆ: ಕೊಂಕಲ್ ಮಠದ ಶ್ರೀ ಶ್ರೀ ಓಂಕಾರ ಸ್ವಾಮೀಜಿ

    By adminDecember 28, 2021No Comments1 Min Read
    srshti

    namma tumakuru

    ಮಧುಗಿರಿ: ವಿಶೇಷ ಚೇತನರ ಬಗ್ಗೆ ಸಹಾನುಭೂತಿ ಬೇಡ ಸಹಾಯ ಹಸ್ತ ಬೇಕಾಗಿದೆ ಎಂದು ಕೊಂಕಲ್ ಮಠದ ಶ್ರೀ ಶ್ರೀ ಓಂಕಾರ ಸ್ವಾಮೀಜಿ ತಿಳಿಸಿದ್ದಾರೆ.


    Provided by
    Provided by

    ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೃಷ್ಠಿ ಟ್ರಸ್ಟ್ ಜಡೇಗೊಂಡನಹಳ್ಳಿ ಮತ್ತು ಆರುಣೋಧಯ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ನೇತ್ರದಾನ ಅರಿವು ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಶೇಷ ಚೇತನರಿಗೆ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ನೆರವಿನ ಹಸ್ತ ನೀಡಬೇಕಾಗಿದೆ. ಅವರಿಗೆ ಸಿಗಬೇಕಾಗಿರುವ ಸವಲತ್ತುಗಳು ಅವರಿಗೆ ಸಿಗುತ್ತಿಲ್ಲ. ಅದು ಪ್ರತಿಯೊಬ್ಬ ವಿಕಲ ಚೇತನರಿಗೆ ಸಿಗುವಂತಾಗಲು ಸಂಘ ಸಂಸ್ಥೆಗಳು ಸಾರ್ವಜನಿಕರು ಕೈ ಜೋಡಿಸಬೇಕಾಗಿದೆ ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಧು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಧು ಎನ್. ಜೆ.ಡಿ.ಪಾಳ್ಯ ರಾಜ್ಯದಲ್ಲಿ ಅಂದಾಜು 15 ಲಕ್ಷ ಮಂದಿ ವಿಶೇಷ ಚೇತನರಿದ್ದಾರೆ ಅದು ಶಾಪವಲ್ಲ ಆಕಸ್ಮಿಕ. ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಅಂಗವಿಲ ಎಂಬ ಮನೋಭಾವ ಮನಸ್ಸಿನಿಂದ ತೆಗೆದು ಹಾಕಬೇಕು. ಜನ ಸಾಮಾನ್ಯರ ಜೊತೆ ಬೆರೆಯುವಂತಾಗಬೇಕು ಎಂದರು.

    ಸಮಾರಂಭ ಉದ್ಘಾಟಿಸಿದ ಜಿಲ್ಲಾ ಅಂಗವಿಕಲ ಕಲ್ಯಾಣ ವೇದಿಕೆ ಅಧ್ಯಕ್ಷ ಗಂಗರಾಜು ಮಾತನಾಡಿ, ವಿಕಲ ಚೇತನರ ಶಾಲೆಗಳನ್ನು ಸರ್ಕಾರ ನಡೆಸುವಂತಾಗಬೇಕು. ಅಂಗವಿಕಲರಿಗೆ ತಳಮಟ್ಟದಿಂದ ಉನ್ನತ ಮಟ್ಟದವರೆವಿಗೂ ರಾಜಕೀಯ ಅಧಿಕಾರದಲ್ಲಿ 5 % ಮೀಸಲಾತಿ ನೀಡಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಜ.26, ಜ.27 ರಂದು ತುಮಕೂರಿನಲ್ಲಿ ನಡೆಸಲಾಗುತ್ತಿದೆ. ಪ್ರತಿ ತಾಲ್ಲೂಕಿನಿಂದ ಕನಿಷ್ಟ 20 ಮಂದಿ ಭಾಗವಹಿಸಲಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಸೃಷ್ಟಿ ಟ್ರಸ್ಟ್ ನ ಕಾರ್ಯದರ್ಶಿ ಅನ್ನಪುರ್ಣಮ್ಮ, ಅರುಣೋದಯ ಸಹಕಾರ ಸಂಘದ ಅಧ್ಯಕ್ಷ ಮುಕುಂದ ಸಾಯಿ ಫೌಂಢೇಶನ್ ಶ್ರೀಮತಿ ಸುಮ ಪ್ರಕಾಶ್, ಸ್ವದೇಶಿ ಮಹಿಳಾ ಮಂಡಳಿ ಕಾರ್ಯದರ್ಶಿ ಶಾರದ ಮುಖಂಡರುಗಳಾದ ಈಶ್ವರಪ್ಪ, ನಾಗರಾಜು, ಚಿತ್ತಯ್ಯ, ಜಲಜಾಕ್ಷ, ಗೋವಿಂದರಾಜು, ರಾಮಾಂಜಿನಪ್ಪ, ಶ್ರೀ ಹರಿ ಗಣೇಶ್, ಮತ್ತಿತತರು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ

    November 23, 2025

    ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ

    November 22, 2025

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ…

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.