nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ
    • ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ
    • ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ
    • ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ
    • ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು
    • ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು
    • ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ
    ರಾಜ್ಯ ಸುದ್ದಿ April 10, 2024

    ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ

    By adminApril 10, 2024No Comments2 Mins Read
    belagavi

    ಬೆಳಗಾವಿ: ತಾಲೂಕಿನ ಗ್ರಾಮಗಳಾದ ಕುರಿಹಾಳ, ಬೋಡಕೇನಹಟ್ಟಿ, ಅಲತಗಾ, ಗೌಂಡವಾಡ, ಗ್ರಾಮಗಳಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಭರ್ಜರಿ ಪ್ರಚಾರ ಮಾಡಿದರು.

    ಮತದಾರರಿಗೆ 60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ದೇಶಕ್ಕಾಗಿ ಏನು ನೀಡಿದೆ ಎಂಬುದನ್ನು ಪ್ರಿಯಾಂಕ ಜಾರಕಿಹೊಳಿ ಮತದಾರರಿಗೆ ತಿಳಿಸಿದರು‌.


    Provided by
    Provided by

    ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇಲ್ಲಿನ ಯುವಕರಿಗೆ ಯುವತಿಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಅತಿ ಹೆಚ್ಚು ಕಾರ್ಯ ನಿರ್ವಹಿಸಲಿದ್ದೇವೆ. ಅಭಿವೃದ್ಧಿ ನಮ್ಮ ಮೂಲ ಮಂತ್ರವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ, ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಪೂಜೆ ಸಲ್ಲಿಸಿ ಅಭಿವಾದನ ಮಾಡಿದರು.

    ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ ಮಾತನಾಡಿ, ಚಿಕ್ಕೋಡಿಯ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಯುವ ಹಾಗೂ ವಿದ್ಯಾವಂತ ಹಾಗೂ ಸಾಮಾಜಿಕ ಶಿಕ್ಷಣ ರಾಜಕೀಯ ಕ್ಷೇತ್ರಗಳಲ್ಲಿ, ತಮ್ಮ ಸಣ್ಣ ವಯಸ್ಸಿನಲ್ಲಿಯೇ ಅತಿ ಹೆಚ್ಚು ಸಾಧನೆ ಮಾಡಿದ ಪ್ರಿಯಾಂಕ ಜಾರಕಿಹೊಳಿ ಅವರಿಗೆ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಹೊಸ ಪ್ರತಿಭಾವಂತ ಸಂಸದರನ್ನು, ಅತಿ ಹೆಚ್ಚು ಮತಗಳಿಂದ ಚುನಾಯಿಸಿ ಈ ಕ್ಷೇತ್ರದ ಅಭಿವೃದ್ಧಿಗೆ ಮುನ್ನಡೆ ಬರೆಯಬೇಕಾಗಿದೆ ಎಂದರು.

    ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಅರುಣ್ ಕಟಾಬಳಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತದೆ. ಕಾಂಗ್ರೆಸ್ ಈ ದೇಶವನ್ನು ಹೊಸದಾಗಿ ಕಟ್ಟಿದೆ. ಈಗಿರುವ ಡ್ಯಾಂ, ಶಾಲೆ, ಆಸ್ಪತ್ರೆಗಳು, ಕಾರ್ಖಾನೆಗಳು, ಅನೇಕರಂಗಗಳಲ್ಲಿ ಕಾಂಗ್ರೆಸ್ ಸಾಧನೆ ಮರೆದಿದೆ. ಅದಕ್ಕಾಗಿ ಇಂದು ಈಶ್ವ ಗುರು ಸ್ಥಾನಕ್ಕೆ ಬಂದು ನಿಂತಿದೆ.

    ಕಾಂಗ್ರೆಸ್ ಮುಖಂಡರಾದ ಭಾವು ಗಡಕರಿ ಮಾತನಾಡಿ, ಯಮಕನ ಮರಡಿ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿನ ಶಾಸಕರು ಮತ್ತು ಮಂತ್ರಿಗಳು ಈ ಎರಡು ಕ್ಷೇತ್ರಗಳನ್ನು ಒಂದು ಮಾದರಿ ಕ್ಷೇತ್ರವಾಗಿ ಮಾಡಿದ್ದಾರೆ ಎಂಬುದು ನಮ ಎಲ್ಲರಿಗೂ ತಿಳಿದಿರುವ ವಿಷಯ.

    ಆಡಳಿತ ಪಕ್ಷದಲ್ಲಿ ಇದ್ದಾಗ ಇಲ್ಲದಿದ್ದಾಗ ಸರ್ಕಾರದಿಂದ ಅನುದಾನ ತರುವುದರಲ್ಲಿ ಎಂದು ಹಿಂದೆ ಸರಯಲಿಲ್ಲ. ಆದ ಕಾರಣಕ್ಕಾಗಿ ಇವೆರಡು ಕ್ಷೇತ್ರಗಳು ಅತಿ ಹೆಚ್ಚು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ ಎಂದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕಟಬಳಿ, ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ , ಕಾಂಗ್ರೆಸ್ ಮುಖಂಡರಾದ ಬಾವು ಗಡಕರಿ, ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕಾಂಬಳೆ, ಕಾಕತಿ ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಗವಿ, ಅಲತಗಾ ಗ್ರಾಮ ದೇವಸ್ಥಾನದ ಕಮಿಟಿ ಸದಸ್ಯರುಗಳು ಗಡು, ಸುಭರಾವ ಗೋರೆ,ಪಾಂಡು, ಹಾಗೂ ಅಪರ ಸಂಖ್ಯೆಯಲ್ಲಿ ಗ್ರಾಮದ ಹಿರಿಯರು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ…

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.