nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026
    Facebook Twitter Instagram
    ಟ್ರೆಂಡಿಂಗ್
    • ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ
    ರಾಜ್ಯ ಸುದ್ದಿ April 10, 2024

    ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ

    By adminApril 10, 2024No Comments2 Mins Read
    belagavi

    ಬೆಳಗಾವಿ: ತಾಲೂಕಿನ ಗ್ರಾಮಗಳಾದ ಕುರಿಹಾಳ, ಬೋಡಕೇನಹಟ್ಟಿ, ಅಲತಗಾ, ಗೌಂಡವಾಡ, ಗ್ರಾಮಗಳಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಭರ್ಜರಿ ಪ್ರಚಾರ ಮಾಡಿದರು.

    ಮತದಾರರಿಗೆ 60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ದೇಶಕ್ಕಾಗಿ ಏನು ನೀಡಿದೆ ಎಂಬುದನ್ನು ಪ್ರಿಯಾಂಕ ಜಾರಕಿಹೊಳಿ ಮತದಾರರಿಗೆ ತಿಳಿಸಿದರು‌.

    ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇಲ್ಲಿನ ಯುವಕರಿಗೆ ಯುವತಿಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಅತಿ ಹೆಚ್ಚು ಕಾರ್ಯ ನಿರ್ವಹಿಸಲಿದ್ದೇವೆ. ಅಭಿವೃದ್ಧಿ ನಮ್ಮ ಮೂಲ ಮಂತ್ರವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ, ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಪೂಜೆ ಸಲ್ಲಿಸಿ ಅಭಿವಾದನ ಮಾಡಿದರು.

    ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ ಮಾತನಾಡಿ, ಚಿಕ್ಕೋಡಿಯ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಯುವ ಹಾಗೂ ವಿದ್ಯಾವಂತ ಹಾಗೂ ಸಾಮಾಜಿಕ ಶಿಕ್ಷಣ ರಾಜಕೀಯ ಕ್ಷೇತ್ರಗಳಲ್ಲಿ, ತಮ್ಮ ಸಣ್ಣ ವಯಸ್ಸಿನಲ್ಲಿಯೇ ಅತಿ ಹೆಚ್ಚು ಸಾಧನೆ ಮಾಡಿದ ಪ್ರಿಯಾಂಕ ಜಾರಕಿಹೊಳಿ ಅವರಿಗೆ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಹೊಸ ಪ್ರತಿಭಾವಂತ ಸಂಸದರನ್ನು, ಅತಿ ಹೆಚ್ಚು ಮತಗಳಿಂದ ಚುನಾಯಿಸಿ ಈ ಕ್ಷೇತ್ರದ ಅಭಿವೃದ್ಧಿಗೆ ಮುನ್ನಡೆ ಬರೆಯಬೇಕಾಗಿದೆ ಎಂದರು.

    ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಅರುಣ್ ಕಟಾಬಳಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತದೆ. ಕಾಂಗ್ರೆಸ್ ಈ ದೇಶವನ್ನು ಹೊಸದಾಗಿ ಕಟ್ಟಿದೆ. ಈಗಿರುವ ಡ್ಯಾಂ, ಶಾಲೆ, ಆಸ್ಪತ್ರೆಗಳು, ಕಾರ್ಖಾನೆಗಳು, ಅನೇಕರಂಗಗಳಲ್ಲಿ ಕಾಂಗ್ರೆಸ್ ಸಾಧನೆ ಮರೆದಿದೆ. ಅದಕ್ಕಾಗಿ ಇಂದು ಈಶ್ವ ಗುರು ಸ್ಥಾನಕ್ಕೆ ಬಂದು ನಿಂತಿದೆ.

    ಕಾಂಗ್ರೆಸ್ ಮುಖಂಡರಾದ ಭಾವು ಗಡಕರಿ ಮಾತನಾಡಿ, ಯಮಕನ ಮರಡಿ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿನ ಶಾಸಕರು ಮತ್ತು ಮಂತ್ರಿಗಳು ಈ ಎರಡು ಕ್ಷೇತ್ರಗಳನ್ನು ಒಂದು ಮಾದರಿ ಕ್ಷೇತ್ರವಾಗಿ ಮಾಡಿದ್ದಾರೆ ಎಂಬುದು ನಮ ಎಲ್ಲರಿಗೂ ತಿಳಿದಿರುವ ವಿಷಯ.

    ಆಡಳಿತ ಪಕ್ಷದಲ್ಲಿ ಇದ್ದಾಗ ಇಲ್ಲದಿದ್ದಾಗ ಸರ್ಕಾರದಿಂದ ಅನುದಾನ ತರುವುದರಲ್ಲಿ ಎಂದು ಹಿಂದೆ ಸರಯಲಿಲ್ಲ. ಆದ ಕಾರಣಕ್ಕಾಗಿ ಇವೆರಡು ಕ್ಷೇತ್ರಗಳು ಅತಿ ಹೆಚ್ಚು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ ಎಂದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕಟಬಳಿ, ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ , ಕಾಂಗ್ರೆಸ್ ಮುಖಂಡರಾದ ಬಾವು ಗಡಕರಿ, ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕಾಂಬಳೆ, ಕಾಕತಿ ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಗವಿ, ಅಲತಗಾ ಗ್ರಾಮ ದೇವಸ್ಥಾನದ ಕಮಿಟಿ ಸದಸ್ಯರುಗಳು ಗಡು, ಸುಭರಾವ ಗೋರೆ,ಪಾಂಡು, ಹಾಗೂ ಅಪರ ಸಂಖ್ಯೆಯಲ್ಲಿ ಗ್ರಾಮದ ಹಿರಿಯರು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಬೆಂಗಳೂರು: ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆಯ ಬಿಡದಿ ವಲಯದಲ್ಲಿ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟ 1,453 ರೈತರಿಗೆ ನಿವೇಶನಗಳನ್ನು ಹಂಚಿಕೆ…

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.