nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಓಟ್ ಮಾಡುವ ಹಕ್ಕು ಹೇಗೆ ಸಿಕ್ಕಿತು ನಿಮಗಿದು ಗೊತ್ತೆ?
    ಲೇಖನ January 26, 2022

    ಓಟ್ ಮಾಡುವ ಹಕ್ಕು ಹೇಗೆ ಸಿಕ್ಕಿತು ನಿಮಗಿದು ಗೊತ್ತೆ?

    By adminJanuary 26, 2022No Comments2 Mins Read
    vote

    1932 ಸೆಪ್ಟೆಂಬರ್ 17 ಇಂಗ್ಲೆಂಡ್ ನ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ನಡೆದ ವಾಗ್ವಾದ.

    ಅಂಬೇಡ್ಕರ್: ಭಾರತದಲ್ಲಿರುವ 18 ವರ್ಷ ತುಂಬಿದ ಗಂಡು ಮತ್ತು ಹೆಣ್ಣು, ಪ್ರತಿಯೊಬ್ಬರಿಗೆ ಓಟು ಹಾಕುವ ಹಕ್ಕು ಇರಲಿ.


    Provided by
    Provided by

    ಗಾಂಧೀಜಿ: ನಾನು ಒಪ್ಪುವುದಿಲ್ಲ. ಜಮೀನ್ದಾರರಿಗೆ, ಉದ್ಯಮಿದಾರರಿಗೆ, ಡಿಗ್ರಿ, ಎಂ ಎ ಓದಿರುವವರಿಗೆ ಗಿರಣಿ ಮಾಲಿಕರಿಗೆ, ಓಟ್ ಮಾಡುವ ಹಕ್ಕಿರಲಿ. ಅಸ್ಪೃಶ್ಯರಿಗೆ ಓಟ್ ಮಾಡುವ ತಿಳುವಳಿಕೆ ಇಲ್ಲಾ. ಅವರು ಅನಕ್ಷರಸ್ಥರು ಅವರಿಗೆ ಓಟ್ ಅಗತ್ಯವಿಲ್ಲ. ಬೇಕಾದರೆ ಅವರಿಗಾಗಿ ಶಾಲೆಗಳನ್ನ ತೆಗೆದು ಶಿಕ್ಷಣ ಕೊಡಿ ಮತ್ತು ಅಂಬೇಡ್ಕರ್, ಮಹಿಳೆಯರಿಗಾಗಿ ಓಟಿನಹಕ್ಕು ಕೇಳುತ್ತಿರುವುದು ಹಾಸ್ಯಾಸ್ಪದ. ನಾನು ಇದನ್ನ ಖಡಾಖಂಡಿತವಾಗಿ ವಿರೋಧಿಸುತ್ತೇನೆ.

    ಅಂಬೇಡ್ಕರ್ : ಓಟ್ ಹಾಕಲು ಸಾಮಾನ್ಯ ತಿಳಿವಳಿಕೆ ಇದ್ದರೆ ಸಾಕು. ಡಿಗ್ರಿ, ಎಂ.ಎ. ಓದಿರುವವರು ಇರಬೇಕೆಂದೆನಿಲ್ಲಾ. ಮೇಲಾಗಿ ಭಾರತದಲ್ಲಿ ಬಹುಸಂಖ್ಯಾತ ಎಸ್ ಸಿ, ಎಸ್ ಟಿ, ಮತ್ತು ಓ ಬಿ ಸಿ ಗಳು ಯಾರೂ ಶಿಕ್ಷಣ ಪಡೆದಿಲ್ಲ . ಇವರಿಗೆ ಧರ್ಮಶಾಸ್ತ್ರದ ಅನುಸಾರವಾಗಿ ಶಿಕ್ಷಣ ಮತ್ತು ಆಸ್ತಿ ಹೊಂದುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ. 18 ವರ್ಷ ತುಂಬಿರುವವರಿಗೆ ತಿಳುವಳಿಕೆ ಬಂದಿರುತ್ತೆ ಅವರು ಅನಕ್ಷರಸ್ಥರಿದ್ದರೂ, ಅದು ಅವರಿಗೆ ಭಾದಿಸುವುದಿಲ್ಲ ಅವರು ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

    ರಾಮ್ಸೇ ಮ್ಯಾಕಡೊನಾಲ್ಡ್ : ಅಂಬೇಡ್ಕರ್ ಹೇಳಿದ್ದು ಸರಿಯಿದೆಯಲ್ಲಾ ಗಾಂಧೀಜಿ, ನೀವೇಕೆ ವಿರೋಧಿಸುತ್ತೀದ್ದಿರಿ.?

    ಗಾಂಧೀಜಿ : (ಸಿಟ್ಟಿನಿಂದ) ನೀವು ಇದರಲ್ಲಿ ಮೂಗು ತೂರಿಸಬೇಡಿ ಶೂದ್ರರಾದವರು ( cat 1,2a 3a 3b SC St obc ಗಾಣಿಗ ರೆಡ್ಡಿ ಒಕ್ಕಲಿಗ ಲಿಂಗಾಯತರಾದಿಯಾಗಿ) ಸೇವೆಮಾಡಿಕೊಂಡಿರಬೇಕು ಅವರು ಓಟ್ ಪಡೆದು ರಾಜರಾಗುವುದೆಂದರೆ. ನಾನು ಒಪ್ಪುವುದಿಲ್ಲ.

    ಅಂಬೇಡ್ಕರ್ : ನೋಡಿ ಪ್ರಧಾನಮಂತ್ರಿಗಳೆ ಈತ ಎಂಥಾ ಕುತಂತ್ರಿ, ಸಾವಿರಾರು ವರ್ಷಗಳಿಂದ ವಿದ್ಯೆ, ಅಧಿಕಾರ, ಆಸ್ತಿಯಿಂದ ವಂಚಿತರಾಗಿ ಪ್ರಾಣಿ ಪಶುಗಳಿಗಿಂತ ಕಡೆಯಾಗಿ ಬದುಕುತ್ತಿರುವ ನನ್ನ ದೇಶದ ಮೂಲನಿವಾಸಿಗಳ ಬದುಕು ಹಸನಾಗುವುದು ಗಾಂಧಿಗೆ ಬೇಡವಾಗಿದೆ. ಹೀಗಾಗಿ ಅವರ ಮಾತು ಒಪ್ಪಬೇಡಿ.

    ರಾಮ್ಸೇ ಮ್ಯಾಕಡೊನಾಲ್ಡ್ : ಡಾ.ಅಂಬೇಡ್ಕರ್ ಹೇಳುತ್ತಿರುವುದು ನ್ಯಾಯಸಮ್ಮತವಾದದ್ದು, ಆದ್ದರಿಂದ 18 ವರ್ಷ ತುಂಬಿದ ಭಾರತದ ಎಲ್ಲಾ ಜನರಿಗೆ ಓಟು ಹಾಕುವ ಹಕ್ಕು ನೀಡುತ್ತೇವೆಂದು ಘೋಷಿಸುತ್ತೇವೆ.

    ಅರಮನೆಯ ಹೊರಗಡೆ ಪತ್ರಕರ್ತರ ಪ್ರಶ್ನೆ:

    ಬಾಬಾಸಾಹೇಬ್ ಭಾರತೀಯರೆಲ್ಲರಿಗೂ ಓಟಿನಹಕ್ಕು ಕೊಡಿಸಿದಿರಂತೆ ಏನದು?

    ಅಂಬೇಡ್ಕರ್ : “ನೋಡಿ, ಇನ್ನು ಮುಂದೆ ದೇಶವನ್ನಾಳುವ ದೊರೆ ರಾಣಿಯ ಗರ್ಭದಲ್ಲಿ ಹುಟ್ಟುವುದಿಲ್ಲ, ಬದಲಾಗಿ ಜನರು ಆರಿಸುವ ಮತಗಟ್ಟೆಗಳಲ್ಲಿ ಹುಟ್ಟುತ್ತಾನೆ ಅವರು ತಮಗೆ ಬೇಕಾದ ರಾಜನನ್ನು ಆಯ್ಕೆ ಮಾಡಿಕೊಳ್ಳಲಿ ಈ ದಿನ ನನಗೆ ತುಂಬಾ ಸಂತೋಷವಾಗಿದೆ.”

    2,500 ವರ್ಷಗಳಷ್ಟು ಹಳೆ ಕಾಲದ ಮನುಸ್ಮೃತಿ ಆಧಾರಿತ ಮನುವ್ಯವಸ್ಥೆಯನ್ನ ನುಚ್ಚು ನೂರು ಮಾಡಿ, ಪ್ರಜಾಪ್ರಭುತ್ವವನ್ನು ಅನುಷ್ಠಾನಗೊಳಿಸಿದ ಪ್ರಜಾಪ್ರಭುತ್ವದ ಪಿತಾಮಹ ಡಾ.ಭೀಮರಾವ್ ಅಂಬೇಡ್ಕರ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.