nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಓಟ್ ಮಾಡುವ ಹಕ್ಕು ಹೇಗೆ ಸಿಕ್ಕಿತು ನಿಮಗಿದು ಗೊತ್ತೆ?
    ಲೇಖನ January 26, 2022

    ಓಟ್ ಮಾಡುವ ಹಕ್ಕು ಹೇಗೆ ಸಿಕ್ಕಿತು ನಿಮಗಿದು ಗೊತ್ತೆ?

    By adminJanuary 26, 2022No Comments2 Mins Read
    vote

    1932 ಸೆಪ್ಟೆಂಬರ್ 17 ಇಂಗ್ಲೆಂಡ್ ನ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ನಡೆದ ವಾಗ್ವಾದ.

    ಅಂಬೇಡ್ಕರ್: ಭಾರತದಲ್ಲಿರುವ 18 ವರ್ಷ ತುಂಬಿದ ಗಂಡು ಮತ್ತು ಹೆಣ್ಣು, ಪ್ರತಿಯೊಬ್ಬರಿಗೆ ಓಟು ಹಾಕುವ ಹಕ್ಕು ಇರಲಿ.

    ಗಾಂಧೀಜಿ: ನಾನು ಒಪ್ಪುವುದಿಲ್ಲ. ಜಮೀನ್ದಾರರಿಗೆ, ಉದ್ಯಮಿದಾರರಿಗೆ, ಡಿಗ್ರಿ, ಎಂ ಎ ಓದಿರುವವರಿಗೆ ಗಿರಣಿ ಮಾಲಿಕರಿಗೆ, ಓಟ್ ಮಾಡುವ ಹಕ್ಕಿರಲಿ. ಅಸ್ಪೃಶ್ಯರಿಗೆ ಓಟ್ ಮಾಡುವ ತಿಳುವಳಿಕೆ ಇಲ್ಲಾ. ಅವರು ಅನಕ್ಷರಸ್ಥರು ಅವರಿಗೆ ಓಟ್ ಅಗತ್ಯವಿಲ್ಲ. ಬೇಕಾದರೆ ಅವರಿಗಾಗಿ ಶಾಲೆಗಳನ್ನ ತೆಗೆದು ಶಿಕ್ಷಣ ಕೊಡಿ ಮತ್ತು ಅಂಬೇಡ್ಕರ್, ಮಹಿಳೆಯರಿಗಾಗಿ ಓಟಿನಹಕ್ಕು ಕೇಳುತ್ತಿರುವುದು ಹಾಸ್ಯಾಸ್ಪದ. ನಾನು ಇದನ್ನ ಖಡಾಖಂಡಿತವಾಗಿ ವಿರೋಧಿಸುತ್ತೇನೆ.

    ಅಂಬೇಡ್ಕರ್ : ಓಟ್ ಹಾಕಲು ಸಾಮಾನ್ಯ ತಿಳಿವಳಿಕೆ ಇದ್ದರೆ ಸಾಕು. ಡಿಗ್ರಿ, ಎಂ.ಎ. ಓದಿರುವವರು ಇರಬೇಕೆಂದೆನಿಲ್ಲಾ. ಮೇಲಾಗಿ ಭಾರತದಲ್ಲಿ ಬಹುಸಂಖ್ಯಾತ ಎಸ್ ಸಿ, ಎಸ್ ಟಿ, ಮತ್ತು ಓ ಬಿ ಸಿ ಗಳು ಯಾರೂ ಶಿಕ್ಷಣ ಪಡೆದಿಲ್ಲ . ಇವರಿಗೆ ಧರ್ಮಶಾಸ್ತ್ರದ ಅನುಸಾರವಾಗಿ ಶಿಕ್ಷಣ ಮತ್ತು ಆಸ್ತಿ ಹೊಂದುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ. 18 ವರ್ಷ ತುಂಬಿರುವವರಿಗೆ ತಿಳುವಳಿಕೆ ಬಂದಿರುತ್ತೆ ಅವರು ಅನಕ್ಷರಸ್ಥರಿದ್ದರೂ, ಅದು ಅವರಿಗೆ ಭಾದಿಸುವುದಿಲ್ಲ ಅವರು ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

    ರಾಮ್ಸೇ ಮ್ಯಾಕಡೊನಾಲ್ಡ್ : ಅಂಬೇಡ್ಕರ್ ಹೇಳಿದ್ದು ಸರಿಯಿದೆಯಲ್ಲಾ ಗಾಂಧೀಜಿ, ನೀವೇಕೆ ವಿರೋಧಿಸುತ್ತೀದ್ದಿರಿ.?

    ಗಾಂಧೀಜಿ : (ಸಿಟ್ಟಿನಿಂದ) ನೀವು ಇದರಲ್ಲಿ ಮೂಗು ತೂರಿಸಬೇಡಿ ಶೂದ್ರರಾದವರು ( cat 1,2a 3a 3b SC St obc ಗಾಣಿಗ ರೆಡ್ಡಿ ಒಕ್ಕಲಿಗ ಲಿಂಗಾಯತರಾದಿಯಾಗಿ) ಸೇವೆಮಾಡಿಕೊಂಡಿರಬೇಕು ಅವರು ಓಟ್ ಪಡೆದು ರಾಜರಾಗುವುದೆಂದರೆ. ನಾನು ಒಪ್ಪುವುದಿಲ್ಲ.

    ಅಂಬೇಡ್ಕರ್ : ನೋಡಿ ಪ್ರಧಾನಮಂತ್ರಿಗಳೆ ಈತ ಎಂಥಾ ಕುತಂತ್ರಿ, ಸಾವಿರಾರು ವರ್ಷಗಳಿಂದ ವಿದ್ಯೆ, ಅಧಿಕಾರ, ಆಸ್ತಿಯಿಂದ ವಂಚಿತರಾಗಿ ಪ್ರಾಣಿ ಪಶುಗಳಿಗಿಂತ ಕಡೆಯಾಗಿ ಬದುಕುತ್ತಿರುವ ನನ್ನ ದೇಶದ ಮೂಲನಿವಾಸಿಗಳ ಬದುಕು ಹಸನಾಗುವುದು ಗಾಂಧಿಗೆ ಬೇಡವಾಗಿದೆ. ಹೀಗಾಗಿ ಅವರ ಮಾತು ಒಪ್ಪಬೇಡಿ.

    ರಾಮ್ಸೇ ಮ್ಯಾಕಡೊನಾಲ್ಡ್ : ಡಾ.ಅಂಬೇಡ್ಕರ್ ಹೇಳುತ್ತಿರುವುದು ನ್ಯಾಯಸಮ್ಮತವಾದದ್ದು, ಆದ್ದರಿಂದ 18 ವರ್ಷ ತುಂಬಿದ ಭಾರತದ ಎಲ್ಲಾ ಜನರಿಗೆ ಓಟು ಹಾಕುವ ಹಕ್ಕು ನೀಡುತ್ತೇವೆಂದು ಘೋಷಿಸುತ್ತೇವೆ.

    ಅರಮನೆಯ ಹೊರಗಡೆ ಪತ್ರಕರ್ತರ ಪ್ರಶ್ನೆ:

    ಬಾಬಾಸಾಹೇಬ್ ಭಾರತೀಯರೆಲ್ಲರಿಗೂ ಓಟಿನಹಕ್ಕು ಕೊಡಿಸಿದಿರಂತೆ ಏನದು?

    ಅಂಬೇಡ್ಕರ್ : “ನೋಡಿ, ಇನ್ನು ಮುಂದೆ ದೇಶವನ್ನಾಳುವ ದೊರೆ ರಾಣಿಯ ಗರ್ಭದಲ್ಲಿ ಹುಟ್ಟುವುದಿಲ್ಲ, ಬದಲಾಗಿ ಜನರು ಆರಿಸುವ ಮತಗಟ್ಟೆಗಳಲ್ಲಿ ಹುಟ್ಟುತ್ತಾನೆ ಅವರು ತಮಗೆ ಬೇಕಾದ ರಾಜನನ್ನು ಆಯ್ಕೆ ಮಾಡಿಕೊಳ್ಳಲಿ ಈ ದಿನ ನನಗೆ ತುಂಬಾ ಸಂತೋಷವಾಗಿದೆ.”

    2,500 ವರ್ಷಗಳಷ್ಟು ಹಳೆ ಕಾಲದ ಮನುಸ್ಮೃತಿ ಆಧಾರಿತ ಮನುವ್ಯವಸ್ಥೆಯನ್ನ ನುಚ್ಚು ನೂರು ಮಾಡಿ, ಪ್ರಜಾಪ್ರಭುತ್ವವನ್ನು ಅನುಷ್ಠಾನಗೊಳಿಸಿದ ಪ್ರಜಾಪ್ರಭುತ್ವದ ಪಿತಾಮಹ ಡಾ.ಭೀಮರಾವ್ ಅಂಬೇಡ್ಕರ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.