nammatumakuru

    Subscribe to Updates

    Get the latest creative news from FooBar about art, design and business.

    What's Hot

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?

    March 21, 2026
    Facebook Twitter Instagram
    ಟ್ರೆಂಡಿಂಗ್
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    • ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ
    • ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!
    • ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್
    • ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್
    • ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!
    ರಾಷ್ಟ್ರೀಯ ಸುದ್ದಿ October 18, 2024

    ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!

    By adminOctober 18, 2024No Comments1 Min Read

    ನಾನು ನಿಮಗೆ ಮತ ಹಾಕಿದ್ದೇನೆ, ನನ್ನ ಸಮಸ್ಯೆ ಪರಿಹರಿಸಿ, ನನಗೊಂದು ಸಿಂಪಲ್ ಮದುವೆ ಮಾಡಿಸಿಕೊಡಿ ಎಂದು ಮತದಾರನೊಬ್ಬ ಶಾಸಕರೊಬ್ಬರಿಗೆ ಬೇಡಿಕೆಯಿಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಉತ್ತರಪ್ರದೇಶದ ಚರಖಾರಿ ಕ್ಷೇತ್ರದ ಶಾಸಕರಾದ ಬ್ರಿಜ್‌ ಭೂಷಣ್‌ ರಜಪೂತ್‌ ಅವರಿಗೆ ಮತದಾರನೊಬ್ಬ ಈ ರೀತಿ ಶಾಕ್‌ ನೀಡಿದ್ದಾನೆ. ಉತ್ತರ ಪ್ರದೇಶದ ಮಹೋಬಾದ ಪೆಟ್ರೋಲ್‌ ಬಂಕ್‌ ಗೆ ಶಾಸಕರ ಕಾರು ಫುಯೆಲ್‌ ತುಂಬಿಸಿಕೊಳ್ಳಲು ಬಂದಿತ್ತು. ಈ ವೇಳೆ ಬಂಕ್‌ ನಲ್ಲಿದ್ದ ಉದ್ಯೋಗಿ 44 ವರ್ಷದ ಅಖಿಲೇಂದ್ರ ಖರೆ ಎಂಬಾತ ಸೀದಾ ಶಾಸಕರ ಬಳಿ ಬಂದು, ದಯವಿಟ್ಟು ನನಗೊಂದು ಮದುವೆ ಮಾಡಿಸಿಬಿಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.


    Provided by
    Provided by

    ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಶಾಸಕ ಬ್ರಿಜ್‌ಭೂಷಣ್‌, ನಿನಗೆ ಎಂತಹ ವಧು ಬೇಕು? ಎಂದು ಕೇಳಿದ್ದಾರೆ. ಇದಕ್ಕೆ ನನಗೆ ಇದೇ ಸಮುದಾಯದ ವಧು ಬೇಕು ಎನ್ನುವುದೇನಿಲ್ಲ, ಯಾವ ಸಮುದಾಯದ ಹುಡುಗಿಯಾದ್ರೂ ಓಕೆ ಎಂದು ಅಖಿಲೇಂದ್ರ ಉತ್ತರಿಸಿದ್ದಾರೆ.

    ಬಳಿಕ ಆತನ ಹಿನ್ನೆಲೆ ಕೇಳಿದಾಗ, ತನಗೆ ತಿಂಗಳಿಗೆ 6,000 ರೂಪಾಯಿ ಸಂಬಳ ಬರುತ್ತದೆ. ಸ್ವಲ್ಪ ಭೂಮಿಯೂ ಇದೆ ಎಂದು ಶಾಸಕರಿಗೆ ತಿಳಿಸಿದ್ದಾನೆ. ಕೊನೆಗೆ ಶಾಸಕರು ಕೂಡ ಅಖಿಲೇಂದ್ರ ಅವರಿಗೆ ವಧುವನ್ನು ಹುಡುಕಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ವಿಡಿಯೋವನ್ನು ಖುದ್ದು ಶಾಸಕ ಬ್ರಿಜ್‌ ಭೂಷಣ್‌ ರಜಪೂತ್‌ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ತುಮಕೂರು: ರುಡ್‌ಸೆಟ್ ಸಂಸ್ಥೆ ವತಿಯಿಂದ ಏಪ್ರಿಲ್ 2 ರಿಂದ ಕಂಪ್ಯೂಟರ್ ಡಿ.ಟಿ.ಪಿ. ಕುರಿತು 45 ದಿನಗಳ ಉಚಿತ ತರಬೇತಿ ನೀಡಲು…

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?

    March 21, 2026

    ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ

    March 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.