nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌.ಐ.ಆರ್.: ಆಕ್ಷೇಪಣೆಗೆ ಸೆ.23ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    September 16, 2026

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌.ಐ.ಆರ್.: ಆಕ್ಷೇಪಣೆಗೆ ಸೆ.23ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!
    ರಾಷ್ಟ್ರೀಯ ಸುದ್ದಿ October 18, 2024

    ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!

    By adminOctober 18, 2024No Comments1 Min Read

    ನಾನು ನಿಮಗೆ ಮತ ಹಾಕಿದ್ದೇನೆ, ನನ್ನ ಸಮಸ್ಯೆ ಪರಿಹರಿಸಿ, ನನಗೊಂದು ಸಿಂಪಲ್ ಮದುವೆ ಮಾಡಿಸಿಕೊಡಿ ಎಂದು ಮತದಾರನೊಬ್ಬ ಶಾಸಕರೊಬ್ಬರಿಗೆ ಬೇಡಿಕೆಯಿಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಉತ್ತರಪ್ರದೇಶದ ಚರಖಾರಿ ಕ್ಷೇತ್ರದ ಶಾಸಕರಾದ ಬ್ರಿಜ್‌ ಭೂಷಣ್‌ ರಜಪೂತ್‌ ಅವರಿಗೆ ಮತದಾರನೊಬ್ಬ ಈ ರೀತಿ ಶಾಕ್‌ ನೀಡಿದ್ದಾನೆ. ಉತ್ತರ ಪ್ರದೇಶದ ಮಹೋಬಾದ ಪೆಟ್ರೋಲ್‌ ಬಂಕ್‌ ಗೆ ಶಾಸಕರ ಕಾರು ಫುಯೆಲ್‌ ತುಂಬಿಸಿಕೊಳ್ಳಲು ಬಂದಿತ್ತು. ಈ ವೇಳೆ ಬಂಕ್‌ ನಲ್ಲಿದ್ದ ಉದ್ಯೋಗಿ 44 ವರ್ಷದ ಅಖಿಲೇಂದ್ರ ಖರೆ ಎಂಬಾತ ಸೀದಾ ಶಾಸಕರ ಬಳಿ ಬಂದು, ದಯವಿಟ್ಟು ನನಗೊಂದು ಮದುವೆ ಮಾಡಿಸಿಬಿಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಶಾಸಕ ಬ್ರಿಜ್‌ಭೂಷಣ್‌, ನಿನಗೆ ಎಂತಹ ವಧು ಬೇಕು? ಎಂದು ಕೇಳಿದ್ದಾರೆ. ಇದಕ್ಕೆ ನನಗೆ ಇದೇ ಸಮುದಾಯದ ವಧು ಬೇಕು ಎನ್ನುವುದೇನಿಲ್ಲ, ಯಾವ ಸಮುದಾಯದ ಹುಡುಗಿಯಾದ್ರೂ ಓಕೆ ಎಂದು ಅಖಿಲೇಂದ್ರ ಉತ್ತರಿಸಿದ್ದಾರೆ.

    ಬಳಿಕ ಆತನ ಹಿನ್ನೆಲೆ ಕೇಳಿದಾಗ, ತನಗೆ ತಿಂಗಳಿಗೆ 6,000 ರೂಪಾಯಿ ಸಂಬಳ ಬರುತ್ತದೆ. ಸ್ವಲ್ಪ ಭೂಮಿಯೂ ಇದೆ ಎಂದು ಶಾಸಕರಿಗೆ ತಿಳಿಸಿದ್ದಾನೆ. ಕೊನೆಗೆ ಶಾಸಕರು ಕೂಡ ಅಖಿಲೇಂದ್ರ ಅವರಿಗೆ ವಧುವನ್ನು ಹುಡುಕಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ವಿಡಿಯೋವನ್ನು ಖುದ್ದು ಶಾಸಕ ಬ್ರಿಜ್‌ ಭೂಷಣ್‌ ರಜಪೂತ್‌ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌.ಐ.ಆರ್.: ಆಕ್ಷೇಪಣೆಗೆ ಸೆ.23ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    September 16, 2026

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR)–2026 ಸಂಬಂಧ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್…

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.