nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    • ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!
    ರಾಷ್ಟ್ರೀಯ ಸುದ್ದಿ October 18, 2024

    ನಿಮಗೆ ಮತ ಹಾಕಿದ್ದೀನಿ, ನನಗೆ ಮದುವೆ ಮಾಡಿಸಿ: ಶಾಸಕನಿಗೆ ಬೇಡಿಕೆಯಿಟ್ಟ ಮತದಾರ!

    By adminOctober 18, 2024No Comments1 Min Read

    ನಾನು ನಿಮಗೆ ಮತ ಹಾಕಿದ್ದೇನೆ, ನನ್ನ ಸಮಸ್ಯೆ ಪರಿಹರಿಸಿ, ನನಗೊಂದು ಸಿಂಪಲ್ ಮದುವೆ ಮಾಡಿಸಿಕೊಡಿ ಎಂದು ಮತದಾರನೊಬ್ಬ ಶಾಸಕರೊಬ್ಬರಿಗೆ ಬೇಡಿಕೆಯಿಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಉತ್ತರಪ್ರದೇಶದ ಚರಖಾರಿ ಕ್ಷೇತ್ರದ ಶಾಸಕರಾದ ಬ್ರಿಜ್‌ ಭೂಷಣ್‌ ರಜಪೂತ್‌ ಅವರಿಗೆ ಮತದಾರನೊಬ್ಬ ಈ ರೀತಿ ಶಾಕ್‌ ನೀಡಿದ್ದಾನೆ. ಉತ್ತರ ಪ್ರದೇಶದ ಮಹೋಬಾದ ಪೆಟ್ರೋಲ್‌ ಬಂಕ್‌ ಗೆ ಶಾಸಕರ ಕಾರು ಫುಯೆಲ್‌ ತುಂಬಿಸಿಕೊಳ್ಳಲು ಬಂದಿತ್ತು. ಈ ವೇಳೆ ಬಂಕ್‌ ನಲ್ಲಿದ್ದ ಉದ್ಯೋಗಿ 44 ವರ್ಷದ ಅಖಿಲೇಂದ್ರ ಖರೆ ಎಂಬಾತ ಸೀದಾ ಶಾಸಕರ ಬಳಿ ಬಂದು, ದಯವಿಟ್ಟು ನನಗೊಂದು ಮದುವೆ ಮಾಡಿಸಿಬಿಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.


    Provided by
    Provided by

    ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಶಾಸಕ ಬ್ರಿಜ್‌ಭೂಷಣ್‌, ನಿನಗೆ ಎಂತಹ ವಧು ಬೇಕು? ಎಂದು ಕೇಳಿದ್ದಾರೆ. ಇದಕ್ಕೆ ನನಗೆ ಇದೇ ಸಮುದಾಯದ ವಧು ಬೇಕು ಎನ್ನುವುದೇನಿಲ್ಲ, ಯಾವ ಸಮುದಾಯದ ಹುಡುಗಿಯಾದ್ರೂ ಓಕೆ ಎಂದು ಅಖಿಲೇಂದ್ರ ಉತ್ತರಿಸಿದ್ದಾರೆ.

    ಬಳಿಕ ಆತನ ಹಿನ್ನೆಲೆ ಕೇಳಿದಾಗ, ತನಗೆ ತಿಂಗಳಿಗೆ 6,000 ರೂಪಾಯಿ ಸಂಬಳ ಬರುತ್ತದೆ. ಸ್ವಲ್ಪ ಭೂಮಿಯೂ ಇದೆ ಎಂದು ಶಾಸಕರಿಗೆ ತಿಳಿಸಿದ್ದಾನೆ. ಕೊನೆಗೆ ಶಾಸಕರು ಕೂಡ ಅಖಿಲೇಂದ್ರ ಅವರಿಗೆ ವಧುವನ್ನು ಹುಡುಕಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ವಿಡಿಯೋವನ್ನು ಖುದ್ದು ಶಾಸಕ ಬ್ರಿಜ್‌ ಭೂಷಣ್‌ ರಜಪೂತ್‌ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಬಳ್ಳಾರಿ: ಸಾರ್ವಜನಿಕರಿಗೆ ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ನೀಡಬೇಕು. ಬ್ಯಾಂಕ್ ಸೌಲಭ್ಯ ನೀಡುವಲ್ಲಿ ವಿಳಂಬವಾದಲ್ಲಿ ಆಯಾ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ…

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.