nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಕರ್ತವ್ಯ ಲೋಪ!: ಮತದಾನಕ್ಕೆ ನಿರುತ್ಸಾಹ ತೋರಿದ ಸಿಲಿಕಾನ್ ಸಿಟಿಯ ಮತದಾರರು
    ರಾಜ್ಯ ಸುದ್ದಿ April 27, 2024

    ಮತದಾರರ ಕರ್ತವ್ಯ ಲೋಪ!: ಮತದಾನಕ್ಕೆ ನಿರುತ್ಸಾಹ ತೋರಿದ ಸಿಲಿಕಾನ್ ಸಿಟಿಯ ಮತದಾರರು

    By adminApril 27, 2024No Comments1 Min Read
    bangalore

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಸಿಲಿಕಾನ್ ಸಿಟಿಯ ಮತದಾರರು ಮತದಾನಕ್ಕೆ ನಿರುತ್ಸಾಹ ತೋರಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಅರ್ಧದಷ್ಟು ಮತದಾರರು ಮತವನ್ನೇ ಚಲಾಯಿಸಿಲ್ಲ.

    ಈ ಮೂರು ಕ್ಷೇತ್ರಗಳಲ್ಲಿ ಬರೋಬ್ಬರಿ 79,91,410 ಮತದಾರರಿದ್ದಾರೆ. ಈ ಪೈಕಿ ಅರ್ಧದಷ್ಟು ಮಂದಿ ತಮ್ಮ ಹಕ್ಕನ್ನು ಚಲಾಯಿಸಿಲು ನಿರುತ್ಸಾಹ ತೋರಿದ್ದಾರೆ. ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಮತದಾನ ಹೆಚ್ಚಳಕ್ಕೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಫಲ ಸಿಕ್ಕಿಲ್ಲ. ಸರ್ಕಾರಿ, ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗೂ ಕಾರ್ಮಿಕರಿಗೆ ಮತದಾನ ಮಾಡಲು ರಜೆ ನೀಡಿದರೂ, ಮತದಾರ ಮಾತ್ರ ಮತಗಟ್ಟೆಯ ಹತ್ತಿರ ಸುಳಿಯಲಿಲ್ಲ.


    Provided by
    Provided by

    2014 ಮತ್ತು 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿಯೂ ಕಡಿಮೆ ಮತದಾನವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 2014ರಲ್ಲಿ 56.53 ರಷ್ಟು, 2019ರಲ್ಲಿ 54.76ರಷ್ಟು ಹಾಗೂ 2024ರಲ್ಲಿ 54.42ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರದಲ್ಲಿ 2014ರಲ್ಲಿ 55.64 ರಷ್ಟು, 2019ರಲ್ಲಿ 54.32ರಷ್ಟು ಹಾಗೂ 2024ರಲ್ಲಿ 52.81ರಷ್ಟು ಮತದಾರರು ಮತದಾನ ಮಾಡಿದ್ದಾರೆ.

    ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 2014ರಲ್ಲಿ 55.75 ರಷ್ಟು, 2019ರಲ್ಲಿ 53.70ರಷ್ಟು ಹಾಗೂ 2024ರಲ್ಲಿ 53.15ರಷ್ಟು ಮತದಾನವಾಗಿದೆ. ಬೆಂಗಳೂರನ್ನು ಐಟಿ ಸಿಟಿ ಎಂದು ಕರೆಯಲಾಗುತ್ತದೆ. ಇಲ್ಲಿನ ಜನರು ಅತೀ ಬುದ್ದಿವಂತರು ಎಂಬ ಹಣೆಪಟ್ಟಿಯನ್ನೂ ಹೊಂದಿದ್ದಾರೆ. ಆದರೆ, ಮತದಾನದ ವಿಚಾರಕ್ಕೆ ಬಂದರೆ, ಬೆಂಗಳೂರು ಮಂದಿ ನಿರುತ್ಸಾಹ ತೋರುವುದೇಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

    ಸಾಮಾಜಿಕ ಕಾರ್ಯಕರ್ತರು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ವೋಟರ್ ಲಿಸ್ಟ್ ಯಿಂದ ತೆಗೆದುಹಾಕಿ ಸರ್ಕಾರದಿಂದ ಸಿಗುವ ಯಾವ ಸೌಲಭ್ಯಗಳು ಸಿಗಬಾರದು ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.