nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಕರ್ತವ್ಯ ಲೋಪ!: ಮತದಾನಕ್ಕೆ ನಿರುತ್ಸಾಹ ತೋರಿದ ಸಿಲಿಕಾನ್ ಸಿಟಿಯ ಮತದಾರರು
    ರಾಜ್ಯ ಸುದ್ದಿ April 27, 2024

    ಮತದಾರರ ಕರ್ತವ್ಯ ಲೋಪ!: ಮತದಾನಕ್ಕೆ ನಿರುತ್ಸಾಹ ತೋರಿದ ಸಿಲಿಕಾನ್ ಸಿಟಿಯ ಮತದಾರರು

    By adminApril 27, 2024No Comments1 Min Read
    bangalore

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಸಿಲಿಕಾನ್ ಸಿಟಿಯ ಮತದಾರರು ಮತದಾನಕ್ಕೆ ನಿರುತ್ಸಾಹ ತೋರಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಅರ್ಧದಷ್ಟು ಮತದಾರರು ಮತವನ್ನೇ ಚಲಾಯಿಸಿಲ್ಲ.

    ಈ ಮೂರು ಕ್ಷೇತ್ರಗಳಲ್ಲಿ ಬರೋಬ್ಬರಿ 79,91,410 ಮತದಾರರಿದ್ದಾರೆ. ಈ ಪೈಕಿ ಅರ್ಧದಷ್ಟು ಮಂದಿ ತಮ್ಮ ಹಕ್ಕನ್ನು ಚಲಾಯಿಸಿಲು ನಿರುತ್ಸಾಹ ತೋರಿದ್ದಾರೆ. ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಮತದಾನ ಹೆಚ್ಚಳಕ್ಕೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಫಲ ಸಿಕ್ಕಿಲ್ಲ. ಸರ್ಕಾರಿ, ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗೂ ಕಾರ್ಮಿಕರಿಗೆ ಮತದಾನ ಮಾಡಲು ರಜೆ ನೀಡಿದರೂ, ಮತದಾರ ಮಾತ್ರ ಮತಗಟ್ಟೆಯ ಹತ್ತಿರ ಸುಳಿಯಲಿಲ್ಲ.


    Provided by
    Provided by

    2014 ಮತ್ತು 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿಯೂ ಕಡಿಮೆ ಮತದಾನವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 2014ರಲ್ಲಿ 56.53 ರಷ್ಟು, 2019ರಲ್ಲಿ 54.76ರಷ್ಟು ಹಾಗೂ 2024ರಲ್ಲಿ 54.42ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರದಲ್ಲಿ 2014ರಲ್ಲಿ 55.64 ರಷ್ಟು, 2019ರಲ್ಲಿ 54.32ರಷ್ಟು ಹಾಗೂ 2024ರಲ್ಲಿ 52.81ರಷ್ಟು ಮತದಾರರು ಮತದಾನ ಮಾಡಿದ್ದಾರೆ.

    ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 2014ರಲ್ಲಿ 55.75 ರಷ್ಟು, 2019ರಲ್ಲಿ 53.70ರಷ್ಟು ಹಾಗೂ 2024ರಲ್ಲಿ 53.15ರಷ್ಟು ಮತದಾನವಾಗಿದೆ. ಬೆಂಗಳೂರನ್ನು ಐಟಿ ಸಿಟಿ ಎಂದು ಕರೆಯಲಾಗುತ್ತದೆ. ಇಲ್ಲಿನ ಜನರು ಅತೀ ಬುದ್ದಿವಂತರು ಎಂಬ ಹಣೆಪಟ್ಟಿಯನ್ನೂ ಹೊಂದಿದ್ದಾರೆ. ಆದರೆ, ಮತದಾನದ ವಿಚಾರಕ್ಕೆ ಬಂದರೆ, ಬೆಂಗಳೂರು ಮಂದಿ ನಿರುತ್ಸಾಹ ತೋರುವುದೇಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

    ಸಾಮಾಜಿಕ ಕಾರ್ಯಕರ್ತರು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ವೋಟರ್ ಲಿಸ್ಟ್ ಯಿಂದ ತೆಗೆದುಹಾಕಿ ಸರ್ಕಾರದಿಂದ ಸಿಗುವ ಯಾವ ಸೌಲಭ್ಯಗಳು ಸಿಗಬಾರದು ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.