nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ
    ತುರುವೇಕೆರೆ March 27, 2024

    ತುರುವೇಕೆರೆ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ

    By adminMarch 27, 2024No Comments1 Min Read
    turuvekere

    ತುರುವೇಕೆರೆ : ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜನೆ ಮಾಡಲಾಗಿತ್ತು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪೌರಕಾರ್ಮಿಕರೊಂದಿಗೆ  ಜಾಥಾ ಮೂಲಕ ಸಂಚರಿಸಿ ಮತದಾನದ  ಅರಿವು ಮೂಡಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮಾತನಾಡಿ,  ಕಡ್ಡಾಯವಾಗಿ ಮತದಾನ ಮಾಡಿ, ಮತದಾನವನ್ನು ಹಬ್ಬವನ್ನಾಗಿ ಆಚರಿಸಿ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿ ಎಂದು ಹೇಳಿದರು.

    ಈ ಅಭಿಯಾನದಲ್ಲಿ  ಸೆಕ್ಟರ್ ಆಫೀಸರ್ ರಾಘವೇಂದ್ರ, ಕಂದಾಯ ಹಾಗೂ ಆರೋಗ್ಯ ನಿರೀಕ್ಷಕ ರಂಗನಾಥ್, ಸಿಬ್ಬಂದಿಗಳಾದ ಸದಾನಂದ, ನರಸಿಂಹಮೂರ್ತಿ, ಕೃಷ್ಣಮೂರ್ತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!

    March 3, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.