nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
    ಕೊರಟಗೆರೆ January 25, 2022

    ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

    By adminJanuary 25, 2022No Comments1 Min Read
    yuktha kowshalya

    ಕೊರಟಗೆರೆ : ಯುಕ್ತ  ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಕೊರಟಗೆರೆ   ತಾಲ್ಲೂಕು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ  ದಿಲೀಪ್,  ಗ್ರಾಮೀಣ ಭಾಗದ ವಿದ್ಯಾರ್ಥಿಗಳು msyep (Multi skill youth empowerment programme) ಪಡೆಯುವ ಮೂಲಕ ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು msyep ತರಬೇತಿಯ ಬಗ್ಗೆ ಅರಿವು ಮೂಡಿಸಿದರು.


    Provided by

    ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ. ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ರವರು ವಿದ್ಯಾರ್ಥಿಗಳಿಗೆ msyep ತರಬೇತಿಯನ್ನು ನಮ್ಮ ಕಾಲೇಜಿನಲ್ಲಿ ನೀಡಬೇಕೆಂದು ಮನವಿ ಮಾಡಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ  ಮುಖ್ಯ ಕಾರ್ಯಕ್ರಮ ಅಯೋಜಕರಾದ ದೀಪಿಕಾ  ವೆಂಕಟೇಶ್ ರವರು ತರಬೇತಿ ಯ ಅವಧಿ ಮತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಉಪವಿಭಾಗ ಆಯೋಜಕರು ತನುಜ, ಪೂಜಾ ಸಹನಾ, ಲೀಲಾವತಿ ಹಾಜರಿದ್ದರು.

    ಪ್ರಾಥಮಿಕ ಕೃಷಿ ಪತ್ತಿನ ಸಂಘ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ , ಪತ್ರಕರ್ತರಾದ ಸಿದ್ದರಾಜು ಟಿ.ಹೆಚ್. ಹಾಜರಿದ್ದರು.

    ವರದಿ:  ಸಿದ್ದರಾಜು ಟಿ.ಹೆಚ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    May 11, 2025

    ಮೇ 13ಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಜನ್ಮದಿನದ ಅಮೃತೋತ್ಸವ ಸಮಾರಂಭ

    May 5, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.