nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು
    • ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್
    • ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ
    • KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
    • ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಬದಲಾವಣೆ: ನೂತನ ಸಿಇಒ ಆಗಿ ಗಿತ್ತೆ ಮಾಧವ್ ನೇಮಕ
    • ನಗರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಸೌಲಭ್ಯಗಳ ಸದ್ಬಳಕೆಗೆ ಕರೆ
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗರ್ಭಿಣಿ ಪತ್ನಿಯನ್ನು ನೋಡಲು ಹೋಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ದಾರುಣ ಸಾವು
    ಜಿಲ್ಲಾ ಸುದ್ದಿ January 22, 2022

    ಗರ್ಭಿಣಿ ಪತ್ನಿಯನ್ನು ನೋಡಲು ಹೋಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ದಾರುಣ ಸಾವು

    By adminJanuary 22, 2022No Comments1 Min Read
    ramachari

    ಚಿತ್ರದುರ್ಗ:  ಗರ್ಭಿಣಿ ಪತ್ನಿಯನ್ನು ನೋಡಲು ತನ್ನ ತಾಯಿಯ ಜೊತೆಗೆ ಹೋಗುತ್ತಿದ್ದ ಪತಿ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ  ಐಮಂಗಲ ಹೋಬಳಿ ಯರಬಳ್ಳಿ ಗ್ರಾಮದ ಗೊಲ್ಲಹಳ್ಳಿ ಸಮೀಪ ನಡೆದಿದೆ.

    ಬೆಂಗಳೂರಿನ ಬಿ ಎಸ್ ಎಫ್  ನಲ್ಲಿ ಎಲೆಕ್ಟ್ರಿಕಲ್ ಆಗಿ ಕೆಲಸ ನಿರ್ವಹಿಸುತ್ತಿದ್ದಂತಹ ರಾಮಾಚಾರಿ ಮೃತಪಟ್ಟವರಾಗಿದ್ದು, ಇವರ ತಾಯಿ ಪೆದ್ದಕ್ಕನವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಐಮಂಗಲ ಹೋಬಳಿ ಯರಬಳ್ಳಿ ಗ್ರಾಮದ ಗೊಲ್ಲಹಳ್ಳಿ ಸಮೀಪ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮವಾಗಿ ರಾಮಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಮಜರೆ ಆರ್.ಎಸ್.ಉಪ್ಪಾರಹಟ್ಟಿ ಗ್ರಾಮ ನಿವಾಸಿ ರಾಮಾಚಾರಿ ಅವರು ತಮ್ಮ ಗರ್ಭಿಣಿ ಪತ್ನಿ ಚಂದ್ರಕಲಾ ಅವರನ್ನು ನೋಡಲು ರಾತ್ರಿ ಸುಮಾರು 8 ಗಂಟೆಯ ವೇಳೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

    ಹಿರಿಯೂರು ತಾಲ್ಲೂಕಿನ ವೇದಾವತಿ ನಗರದಿಂದ ಹಿಡಿದು ಚಳ್ಳಕೆರೆ ಹೋಗುವ ಈ ಮಾರ್ಗವನ್ನು ಆ್ಯಕ್ಸಿಡೆಂಟ್ ಜೋನ್  ಎಂದೇ ತಾಲ್ಲೂಕಿನ ಸಾರ್ವಜನಿಕರು ಕರೆಯುತ್ತಾರೆ. ಈ ರಸ್ತೆಯು ದುರಸ್ತಿಗೊಂಡು ಸುಮಾರು ವರ್ಷಗಳೇ ಕಳೆದರೂ ,  ತಾಲ್ಲೂಕಿನ ಶಾಸಕರಾಗಲಿ , ಅಧಿಕಾರಿಯಾಗಲಿ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

    ರಸ್ತೆ ಅವ್ಯವಸ್ಥೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ  ಬೇಜಾವ್ದಾರಿತನವಾಗಿದ್ದು, ಇನ್ನೂ ಎಷ್ಟು ಬಲಿ ಬೇಕು? ಎಂದು ಜನರು ಪ್ರಶ್ನಿಸುತ್ತಿದ್ದು. ಇನ್ನೆಷ್ಟು ಕುಟುಂಬಗಳನ್ನು ಬೀದಿಗೆ ತರತ್ತೀರಿ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

    ಐಮಂಗಲ ಹೋಬಳಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಬದಲಾವಣೆ: ನೂತನ ಸಿಇಒ ಆಗಿ ಗಿತ್ತೆ ಮಾಧವ್ ನೇಮಕ

    August 30, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿಡುವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪೆ ಗ್ರಾಮದಲ್ಲಿ ತೀವ್ರವಾದ ಕುಡಿಯುವ ನೀರಿನ ಅಭಾವ…

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026

    KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    August 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.