nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ ಆಸ್ಪತ್ರೆಗೆ ನುಗ್ಗಿದ ನೀರು!
    Uncategorized August 6, 2024

    ಗುಬ್ಬಿ ಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ ಆಸ್ಪತ್ರೆಗೆ ನುಗ್ಗಿದ ನೀರು!

    By adminAugust 6, 2024No Comments1 Min Read
    gubbi

    ತುಮಕೂರು: ಗುಬ್ಬಿ ಪಟ್ಟಣದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮ ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಮಳೆ ನೀರು ನುಗ್ಗಿದೆ.

    ಆಸ್ಪತ್ರೆಯ ವಾರ್ಡ್ ಗೆ ಮಳೆ ನೀರು ನುಗ್ಗಿದ್ದು, ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತಾಯಿತು. ಮಳೆ ನೀರು ನೆಲವನ್ನು ವ್ಯಾಪಿಸಿದ್ದರಿಂದ ರೋಗಿಗಳು ಬೆಡ್ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.


    Provided by
    Provided by

    ಸರಿಸುಮಾರು 9 ಗಂಟೆಯಿಂದ ಶುರುವಾದ ಮಳೆ, ಒಂದೂವರೆ ಗಂಟೆಗಳ ಕಾಲ ಬಿಡದೇ ಸುರಿದಿದೆ. ಇದರಿಂದಾಗಿ ಮಧ್ಯರಾತ್ರಿವರೆಗೂ ರೋಗಿಗಳು ಪರದಾಡಿದರು.

    ಆಸ್ಪತ್ರೆಯ ಕೆಳಹಂತಸ್ತಿನ ವಾರ್ಡ್ ಗಳಿಗೆ ಕೂಡ ಮಳೆ ನೀರು ನುಗ್ಗಿದ್ದು, ಆಸ್ಪತ್ರೆಯಲ್ಲಿ ರೋಗಿಗಳು ಮಾತ್ರವಲ್ಲ ಸಿಬ್ಬಂದಿಯೂ ಪರದಾಡುವಂತಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಬಳ್ಳಾರಿ:  ಅಂಬೇಡ್ಕರ್ ಅವರ ಆಶಯಗಳನ್ನು ಉಳಿಸಲು ಪ್ರತಿಯೊಂದು ಮನೆಯಲ್ಲೂ ಒಬ್ಬರು ಐಎಎಸ್, ಐಪಿಎಸ್, ಇಂಜಿನಿಯರ್, ಡಾಕ್ಟರ್, ಒಟ್ಟಿನಲ್ಲಿ ಉನ್ನತ ವ್ಯಾಸಂಗ…

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.