nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

    October 1, 2025
    Facebook Twitter Instagram
    ಟ್ರೆಂಡಿಂಗ್
    • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!
    • ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ
    • ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ
    • ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ
    • ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ
    • ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ
    • ಹೊಳವನಹಳ್ಳಿಯಲ್ಲಿ ದಸರಾ ಹಬ್ಬಕ್ಕೆ ಗೊಂಬೆಗಳ ಸಂಭ್ರಮದ ಮೆರುಗು
    • ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ರಾಜ್ಯಮಟ್ಟದ ಕಲಾ ಉತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬಿನಿ ಜಲಾಶಯದಿಂದ ನೀರು: ರೈತರ ಜಮೀನಿಗೆ ನೀರು ನುಗ್ಗಿ ಬೆಳೆನಾಶ
    ತುಮಕೂರು August 1, 2024

    ಕಬಿನಿ ಜಲಾಶಯದಿಂದ ನೀರು: ರೈತರ ಜಮೀನಿಗೆ ನೀರು ನುಗ್ಗಿ ಬೆಳೆನಾಶ

    By adminAugust 1, 2024No Comments2 Mins Read
    saraguru

    ಸರಗೂರು: ತಾಲ್ಲೂಕಿನ ಕಬಿನಿ ಜಲಾಶಯದಿಂದ ನೀರು ನದಿಗೆ ಹೆಚ್ಚಳ ಮಾಡುವುದರಿಂದ ಹೊಳೆಯ ದಡದಲ್ಲಿ ಇರುವ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗಿದ್ದು, ರೈತರ ಬೆಳೆಗಳು ಮುಳುಗಿ ಹೋಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಜಮೀನು ಮತ್ತು ಗದ್ದೆಗಳು ಜಾಲವೃತಗೊಂಡು ರೈತರು ಬೆಳೆದ ಬೆಳೆ ಕೈಗೆ ಸಿಕ್ಕದಂತಾಗಿದೆ ಎಂದು ಕೊತ್ತೇಗಾಲ ಗ್ರಾಮದ ಶಿವಲಿಂಗಪ್ಪ ಎಂಬುವರು ಅಳಲು ತೋಡಿಕೊಂಡಿದ್ದಾರೆ.

    ಕೊತ್ತೇಗಾಲ ಗ್ರಾಮದ ಶಿವಲಿಂಗಪ್ಪ ಎಂಬುವರ 10 ಎಕರೆ ಗದ್ದೆಯಲ್ಲಿ ಬೆಳೆದ ಭತ್ತ ಬೆಳೆದಿದ್ದು ಸಾವಿರಾರು ಹಣವನ್ನು ಖರ್ಚು ಮಾಡಿ ಬೆಳೆಯನ್ನು ಬೆಳೆದ ಫಸಲು ಇನ್ನೂ ವಾರದಲ್ಲೇ ಕಟಾವು ಮಾಡಬೇಕು ಸಮಯದಲ್ಲಿ ನೀರಿನಲ್ಲಿ ಜಲಾವೃತವಾಗಿ ಗದ್ದೆಯಲ್ಲ ನೀರು ತುಂಬಿಕೊಂಡು ಬೆಳೆಯಲ್ಲ ನೀರು ಪಾಲಾಗಿದೆ ಎಂದು ಆಗ್ರಹಿಸಿದರು.
    ರೈತರ ಜಮೀನಿಗೆ ನೀರು ನುಗ್ಗಿದ್ದು ಭತ್ತ, ರಾಗಿ, ಚೆಂಡು ಮಲ್ಲಿಗೆ, ಕಬ್ಬು, ತೊಗರಿ ಬೆಳೆಗಳು ನೀರು ಪಾಲಾಗಿವೆ. ಪ್ರವಾಹ ಬಂದಾಗಲೆಲ್ಲ ರೈತರು ಇದೆ ಸಮಸ್ಯೆ ಎದುರಿಸುತ್ತಿದ್ದಾರೆ. ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ರೈತ ಶಿವಲಿಂಗಪ್ಪ ಒತ್ತಾಯಿಸಿದ್ದಾರೆ.


    Provided by
    Provided by
    Provided by

    ಕಬಿನಿ ಜಲಾಶಯದ ಹೊಳೆಯ ಹತ್ತಿರದ ತುಂಬಸೋಗೆ ಸೇತುವೆ ಮುಳುಗುವ ಭೀತಿ ಇದೆ. ಈ ಸೇತುವೆ ಮೂಲಕ ಸರಗೂರಿಂದ ಕೋಟೆ ಮತು ಮೈಸೂರು ಕಡೆಗೆ ಹಲವು ವಾಹನಗಳು ತೆರಳುತ್ತಾರೆ. ಈಗ ಪ್ರವಾಹ ಹೆಚ್ಚಾಗಿದ್ದು ಸೇತುವೆ ಮುಳುಗಿದರೆ ರಸ್ತೆ ಸಂಪೂರ್ಣ ಬಂದ್ ಆಗಲಿದೆ. ಜನಪ್ರತಿನಿಧಿಗಳಿಗೆ ಸೇತುವೆಯನ್ನು ಎತ್ತರಕ್ಕೆ ನಿರ್ಮಾಣ ಮಾಡಿ ಎಂದು ತಿಳಿಸಿದರೂ ಸಮಸ್ಯೆ ಬಗೆಹರಿಸುತ್ತಿಲ್ಲ. ಅಧಿಕಾರಿಗಳು ನೆರೆಹಾವಳಿ ಬಂದಾಗ ಮಾತ್ರ ಇತ್ತ ಕಡೆ ಗಮನಹಿಸುತ್ತಾರೆ. ನಮ್ಮ ಸಮಸ್ಯೆ ಬಗೆಹರಿಸಿ ಎಂದು ಈ ಭಾಗದ ರೈತರ ಆಗ್ರಹವಾಗಿದೆ.

    ತಾಲ್ಲೂಕು ಆಡಳಿತ ಅಧಿಕಾರಿಗಳು ಪ್ರವಾಹ ಬಂದಾಗ ಮಾತ್ರ ಇತ್ತ ಕಡೆ ಗಮನಹರಿಸುತ್ತಾರೆ. ಜನರ ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ರೈತರ ನೊವು ಅಧಿಕಾರಿಗಳಿಗೆ ತಿಳಿಯುವುದಿಲ್ಲ. ಇತ್ತ ಕಡೆ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎನ್ನುತ್ತಾರೆ ಕೊತ್ತೇಗಾಲ ಗ್ರಾಮಸ್ಧರು ದೂರಿದ್ದರು.

    ಜಮೀನಿಗೆ ನೀರು ಬಂದಿದ್ದರಿಂದ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ, ಸಾವಿರಾರೂ ರೂ.ಖಚು ಮಾಡಿ ಬಿತ್ತನೆ ಮಾಡಿದ್ದು ಈಗ ಬೆಳೆ ಕೈಗೆ ಬರುವ ಸಮಯದಲ್ಲಿ ನದಿ ಪ್ರವಾಹಕ್ಕೆ ಸಿಲುಕಿ ಬೆಳೆಗಳು ಹಾನಿಯಾಗಿವೆ ಎನ್ನುತ್ತಾರೆ ರೈತರು.
    ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ರೈತರ ನೆರವಿಗೆ ದಾವಿಸಿ ಸಮಸ್ಯೆ ಬಗೆಹರಿಸಬೇಕೆಂದು ಈ ಭಾಗದ ರೈತರ ಆಗ್ರಹವಾಗಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ…

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

    October 1, 2025

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.