nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?

    December 20, 2025

    ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ

    December 20, 2025

    ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ

    December 20, 2025
    Facebook Twitter Instagram
    ಟ್ರೆಂಡಿಂಗ್
    • ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?
    • ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ
    • ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ
    • ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ
    • ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ
    • ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ
    • ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ February 12, 2024

    ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

    By adminFebruary 12, 2024No Comments1 Min Read
    dk shivakumar

    ಬೆಂಗಳೂರು : ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

    ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


    Provided by
    Provided by

    ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ.ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು ಸಂಪೂರ್ಣ ಸಹಕಾರ ನೀಡುತ್ತೇವೆ. ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ ಆನೇಕಲ್ ವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ರಾಮನಗರ ಜಿಲ್ಲೆಗೆ ಯಾವ ಯಾವ ಇಲಾಖೆಗಳಲ್ಲಿ ಏನೆಲ್ಲಾ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ತಿಳಿಸುತ್ತೇನೆ ಎಂದು ಅವರು ತಿಳಿಸಿದರು.

    ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದಾರೆ. ಕೆಂಗಲ್ ಹನುಮಂತಯ್ಯ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀ ಶಿವಕುಮಾರ ಸ್ವಾಮೀಜಿಗಳು ಇದೇ ಜಿಲ್ಲೆಯವರು. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ ನೀಡುತ್ತೇನೆ ಎಂದರು.

    admin
    • Website

    Related Posts

    ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?

    December 20, 2025

    ಉತ್ತರ ಕರ್ನಾಟಕಕ್ಕೆ ₹3,450 ಕೋಟಿ ಬಂಪರ್ ಅನುದಾನ: ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು

    December 19, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?

    December 20, 2025

    ಕಲಬುರಗಿ: ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

    ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ

    December 20, 2025

    ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ

    December 20, 2025

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.